ಸೇವೆ ಖಾಯಂಗೊಳಿಸಿ: ಸರ್ಕಾರದ ವಿರುದ್ಧ ಗುತ್ತಿಗೆ ವೈದ್ಯರ ಮುಷ್ಕರ: ಸಾಮೂಹಿಕ ರಾಜೀನಾಮೆ?

ಸೇವೆ ಖಾಯಂಗೊಳಿಸಿ: ಸರ್ಕಾರದ ವಿರುದ್ಧ ಗುತ್ತಿಗೆ ವೈದ್ಯರ ಮುಷ್ಕರ: ಸಾಮೂಹಿಕ ರಾಜೀನಾಮೆ?

Published : Jul 07, 2020, 11:24 AM ISTUpdated : Jul 07, 2020, 11:26 AM IST

ರಾಜ್ಯದಲ್ಲಿ ಸದ್ಯ ಕೊರೋನಾ ಅಟ್ಟಹಾಸ ತಾರಕಕ್ಕೇರಿದೆ ಹೀಗಿರುವಾಗ ಗುತ್ತಿಗೆ ವೈದ್ಯರು ಸೇವೆ ಖಾಯಂಗೊಳಿಸುವಂತೆ ಸರ್ಕಾರದ ವಿರುದ್ಧ ಮುಷ್ಕರ ನಡೆಸಲು ಸಜ್ಜಾಗಿದ್ದಾರೆ. 

ರಾಜ್ಯದಲ್ಲಿ ಸದ್ಯ ಕೊರೋನಾ ಅಟ್ಟಹಾಸ ತಾರಕಕ್ಕೇರಿದೆ ಹೀಗಿರುವಾಗ ಗುತ್ತಿಗೆ ವೈದ್ಯರು ಸೇವೆ ಖಾಯಂಗೊಳಿಸುವಂತೆ ಸರ್ಕಾರದ ವಿರುದ್ಧ ಮುಷ್ಕರ ನಡೆಸಲು ಸಜ್ಜಾಗಿದ್ದಾರೆ. 

ಹೌದು ಸೋಮವಾರ ಕಪ್ಪುಪಟ್ಟಿ ಕಟ್ಟಿ ಕಾರ್ಯ ನಿರ್ವಹಿಸಿದ್ದ 507 ವೈದ್ಯರು ತಮ್ಮ ಮನವಿ ಆಲಿಸದ ಸರ್ಕಾರದ ವಿರುದ್ಧ ಉಪಹಾಸವಿದ್ದು ಕರ್ತವ್ಯ ನಿರ್ವಹಿಸಲು ಮುಂದಾಗಿದ್ದಾರೆ. 

ಇಷ್ಟಾದರೂ ಸರ್ಕಾರ ತಮ್ಮ ಮನವಿ ಆಲಿಸದೆ ಸೇವೆ ಖಾಯಂಗೊಳಿಸದಿದ್ದಲ್ಲಿ ಬುಧವಾರದಿಂದ ಸೇವೆಯಿಂದಲೇ ವೈದ್ಯರು ದೂರ ಉಳಿಯಲು ನಿರ್ಧರಿಸಿದ್ದಾರೆ. ಒಂದು ವೇಳೆ ಸರ್ಕಾರ ಮನವಿ ಆಲಿಸದೇ ವೈದ್ಯರು ಸೇವೆಯಿಂದ ದೂರ ಉಳಿದರೆ ಹಳ್ಳಿಗಳಲ್ಲಿ ಚಿಕಿತ್ಸೆಗೆ ಬಹಳ ಕಷ್ಟವಾಗಲಿದೆ. ಈ ಕುರಿತಾದ ಸಂಪೂರ್ಣ ಮಾಹಿತಿಗಾಗಿ ಈ ವಿಡಿಯೋ ಕ್ಲಿಕ್ ಮಾಡಿ

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?