ಸೇವೆ ಖಾಯಂಗೊಳಿಸಿ: ಸರ್ಕಾರದ ವಿರುದ್ಧ ಗುತ್ತಿಗೆ ವೈದ್ಯರ ಮುಷ್ಕರ: ಸಾಮೂಹಿಕ ರಾಜೀನಾಮೆ?

ಸೇವೆ ಖಾಯಂಗೊಳಿಸಿ: ಸರ್ಕಾರದ ವಿರುದ್ಧ ಗುತ್ತಿಗೆ ವೈದ್ಯರ ಮುಷ್ಕರ: ಸಾಮೂಹಿಕ ರಾಜೀನಾಮೆ?

Published : Jul 07, 2020, 11:24 AM ISTUpdated : Jul 07, 2020, 11:26 AM IST

ರಾಜ್ಯದಲ್ಲಿ ಸದ್ಯ ಕೊರೋನಾ ಅಟ್ಟಹಾಸ ತಾರಕಕ್ಕೇರಿದೆ ಹೀಗಿರುವಾಗ ಗುತ್ತಿಗೆ ವೈದ್ಯರು ಸೇವೆ ಖಾಯಂಗೊಳಿಸುವಂತೆ ಸರ್ಕಾರದ ವಿರುದ್ಧ ಮುಷ್ಕರ ನಡೆಸಲು ಸಜ್ಜಾಗಿದ್ದಾರೆ. 

ರಾಜ್ಯದಲ್ಲಿ ಸದ್ಯ ಕೊರೋನಾ ಅಟ್ಟಹಾಸ ತಾರಕಕ್ಕೇರಿದೆ ಹೀಗಿರುವಾಗ ಗುತ್ತಿಗೆ ವೈದ್ಯರು ಸೇವೆ ಖಾಯಂಗೊಳಿಸುವಂತೆ ಸರ್ಕಾರದ ವಿರುದ್ಧ ಮುಷ್ಕರ ನಡೆಸಲು ಸಜ್ಜಾಗಿದ್ದಾರೆ. 

ಹೌದು ಸೋಮವಾರ ಕಪ್ಪುಪಟ್ಟಿ ಕಟ್ಟಿ ಕಾರ್ಯ ನಿರ್ವಹಿಸಿದ್ದ 507 ವೈದ್ಯರು ತಮ್ಮ ಮನವಿ ಆಲಿಸದ ಸರ್ಕಾರದ ವಿರುದ್ಧ ಉಪಹಾಸವಿದ್ದು ಕರ್ತವ್ಯ ನಿರ್ವಹಿಸಲು ಮುಂದಾಗಿದ್ದಾರೆ. 

ಇಷ್ಟಾದರೂ ಸರ್ಕಾರ ತಮ್ಮ ಮನವಿ ಆಲಿಸದೆ ಸೇವೆ ಖಾಯಂಗೊಳಿಸದಿದ್ದಲ್ಲಿ ಬುಧವಾರದಿಂದ ಸೇವೆಯಿಂದಲೇ ವೈದ್ಯರು ದೂರ ಉಳಿಯಲು ನಿರ್ಧರಿಸಿದ್ದಾರೆ. ಒಂದು ವೇಳೆ ಸರ್ಕಾರ ಮನವಿ ಆಲಿಸದೇ ವೈದ್ಯರು ಸೇವೆಯಿಂದ ದೂರ ಉಳಿದರೆ ಹಳ್ಳಿಗಳಲ್ಲಿ ಚಿಕಿತ್ಸೆಗೆ ಬಹಳ ಕಷ್ಟವಾಗಲಿದೆ. ಈ ಕುರಿತಾದ ಸಂಪೂರ್ಣ ಮಾಹಿತಿಗಾಗಿ ಈ ವಿಡಿಯೋ ಕ್ಲಿಕ್ ಮಾಡಿ

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!