ಸೇವೆ ಖಾಯಂಗೊಳಿಸಿ: ಸರ್ಕಾರದ ವಿರುದ್ಧ ಗುತ್ತಿಗೆ ವೈದ್ಯರ ಮುಷ್ಕರ: ಸಾಮೂಹಿಕ ರಾಜೀನಾಮೆ?

ಸೇವೆ ಖಾಯಂಗೊಳಿಸಿ: ಸರ್ಕಾರದ ವಿರುದ್ಧ ಗುತ್ತಿಗೆ ವೈದ್ಯರ ಮುಷ್ಕರ: ಸಾಮೂಹಿಕ ರಾಜೀನಾಮೆ?

Published : Jul 07, 2020, 11:24 AM ISTUpdated : Jul 07, 2020, 11:26 AM IST

ರಾಜ್ಯದಲ್ಲಿ ಸದ್ಯ ಕೊರೋನಾ ಅಟ್ಟಹಾಸ ತಾರಕಕ್ಕೇರಿದೆ ಹೀಗಿರುವಾಗ ಗುತ್ತಿಗೆ ವೈದ್ಯರು ಸೇವೆ ಖಾಯಂಗೊಳಿಸುವಂತೆ ಸರ್ಕಾರದ ವಿರುದ್ಧ ಮುಷ್ಕರ ನಡೆಸಲು ಸಜ್ಜಾಗಿದ್ದಾರೆ. 

ರಾಜ್ಯದಲ್ಲಿ ಸದ್ಯ ಕೊರೋನಾ ಅಟ್ಟಹಾಸ ತಾರಕಕ್ಕೇರಿದೆ ಹೀಗಿರುವಾಗ ಗುತ್ತಿಗೆ ವೈದ್ಯರು ಸೇವೆ ಖಾಯಂಗೊಳಿಸುವಂತೆ ಸರ್ಕಾರದ ವಿರುದ್ಧ ಮುಷ್ಕರ ನಡೆಸಲು ಸಜ್ಜಾಗಿದ್ದಾರೆ. 

ಹೌದು ಸೋಮವಾರ ಕಪ್ಪುಪಟ್ಟಿ ಕಟ್ಟಿ ಕಾರ್ಯ ನಿರ್ವಹಿಸಿದ್ದ 507 ವೈದ್ಯರು ತಮ್ಮ ಮನವಿ ಆಲಿಸದ ಸರ್ಕಾರದ ವಿರುದ್ಧ ಉಪಹಾಸವಿದ್ದು ಕರ್ತವ್ಯ ನಿರ್ವಹಿಸಲು ಮುಂದಾಗಿದ್ದಾರೆ. 

ಇಷ್ಟಾದರೂ ಸರ್ಕಾರ ತಮ್ಮ ಮನವಿ ಆಲಿಸದೆ ಸೇವೆ ಖಾಯಂಗೊಳಿಸದಿದ್ದಲ್ಲಿ ಬುಧವಾರದಿಂದ ಸೇವೆಯಿಂದಲೇ ವೈದ್ಯರು ದೂರ ಉಳಿಯಲು ನಿರ್ಧರಿಸಿದ್ದಾರೆ. ಒಂದು ವೇಳೆ ಸರ್ಕಾರ ಮನವಿ ಆಲಿಸದೇ ವೈದ್ಯರು ಸೇವೆಯಿಂದ ದೂರ ಉಳಿದರೆ ಹಳ್ಳಿಗಳಲ್ಲಿ ಚಿಕಿತ್ಸೆಗೆ ಬಹಳ ಕಷ್ಟವಾಗಲಿದೆ. ಈ ಕುರಿತಾದ ಸಂಪೂರ್ಣ ಮಾಹಿತಿಗಾಗಿ ಈ ವಿಡಿಯೋ ಕ್ಲಿಕ್ ಮಾಡಿ

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!