ಖಾಯಂ ಬೇಡಿಕೆ ಇಡ್ಬೇಡಿ ಎಂದು ಗುತ್ತಿಗೆ ವೈದ್ಯರ ವೇತನ ಹೆಚ್ಚಿಸಿದ ಸರ್ಕಾರ!

ಖಾಯಂ ಬೇಡಿಕೆ ಇಡ್ಬೇಡಿ ಎಂದು ಗುತ್ತಿಗೆ ವೈದ್ಯರ ವೇತನ ಹೆಚ್ಚಿಸಿದ ಸರ್ಕಾರ!

Suvarna News   | Asianet News
Published : Jul 03, 2020, 09:48 AM ISTUpdated : Jul 03, 2020, 11:10 AM IST

ಇನ್ನು ಮುಂದೆ 'ಖಾಯಂ' ಬೇಡಿಕೆ ಇಡುವಂತಿಲ್ಲ ಎನ್ನುವ ಷರತ್ತಿನೊಂದಿಗೆ ರಾಜ್ಯ ಸರ್ಕಾರ ವೇತನ ಹೆಚ್ಚಳ ಮಾಡಿದೆ. ಗುತ್ತಿಗೆ ವೈದ್ಯರನ್ನು ಖಾಯಂ ನೇಮಕಾತಿ ಮಾಡಬೇಕು ಎಂದು ಒತ್ತಾಯಿಸಬಾರದು ಎನ್ನುವ ಷರತ್ತು ವಿಧಿಸಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

ಬೆಂಗಳೂರು(ಜು.03): ಹಲವು ದಿನಗಳ ಹೋರಾಟದ ಬಳಿಕ ಕರ್ನಾಟಕ ರಾಜ್ಯದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಗುತ್ತಿಗೆ ವೈದ್ಯರ ವೇತನ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 45 ಸಾವಿರ ರುಪಾಯಿಗಳಿಂದ 60 ಸಾವಿರ ರುಪಾಯಿಗೆ ವೇತನ ಹೆಚ್ಚಳ ಮಾಡಿ ಆದೇಶ ಹೊರಡಿಸಲಾಗಿದೆ.

ಇನ್ನು ಮುಂದೆ 'ಖಾಯಂ' ಬೇಡಿಕೆ ಇಡುವಂತಿಲ್ಲ ಎನ್ನುವ ಷರತ್ತಿನೊಂದಿಗೆ ರಾಜ್ಯ ಸರ್ಕಾರ ವೇತನ ಹೆಚ್ಚಳ ಮಾಡಿದೆ. ಗುತ್ತಿಗೆ ವೈದ್ಯರನ್ನು ಖಾಯಂ ನೇಮಕಾತಿ ಮಾಡಬೇಕು ಎಂದು ಒತ್ತಾಯಿಸಬಾರದು ಎನ್ನುವ ಷರತ್ತು ವಿಧಿಸಿದೆ. ಗ್ರಾಮೀಣ ಭಾಗದ ತಾಲೂಕು, ಜಿಲ್ಲಾ ಕೇಂದ್ರ, ನಗರ ಪಾಲಿಕೆ ವ್ಯಾಪ್ತಿಯಲ್ಲಿ ಸೇವೆ ಸಲ್ಲಿಸುತ್ತಿರುವ ವೈದ್ಯರಿಗೆ ವೇತನ ಹೆಚ್ಚಳವಾಗಿದೆ. 

ಗುತ್ತಿಗೆ ವೈದ್ಯರ ಬೇಡಿಕೆಗಳ ಕುರಿತಂತೆ ಸುವರ್ಣ ನ್ಯೂಸ್ ನಿರಂತರವಾಗಿ ವರದಿ ಪ್ರಸಾರ ಮಾಡುವ ಮೂಲಕ ಸರ್ಕಾರದ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿತ್ತು. ಇದೀಗ ಗುತ್ತಿಗೆ ವೈದ್ಯರ ಬೇಡಿಕೆಗೆ ಸ್ಪಂದಿಸುವ ಮೂಲಕ ಸುವರ್ಣ ನ್ಯೂಸ್ ವರದಿ ಇಂಪ್ಯಾಕ್ಟ್ ಆದಂತಾಗಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.
 

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!