ಖಾಯಂ ಬೇಡಿಕೆ ಇಡ್ಬೇಡಿ ಎಂದು ಗುತ್ತಿಗೆ ವೈದ್ಯರ ವೇತನ ಹೆಚ್ಚಿಸಿದ ಸರ್ಕಾರ!

ಖಾಯಂ ಬೇಡಿಕೆ ಇಡ್ಬೇಡಿ ಎಂದು ಗುತ್ತಿಗೆ ವೈದ್ಯರ ವೇತನ ಹೆಚ್ಚಿಸಿದ ಸರ್ಕಾರ!

Suvarna News   | Asianet News
Published : Jul 03, 2020, 09:48 AM ISTUpdated : Jul 03, 2020, 11:10 AM IST

ಇನ್ನು ಮುಂದೆ 'ಖಾಯಂ' ಬೇಡಿಕೆ ಇಡುವಂತಿಲ್ಲ ಎನ್ನುವ ಷರತ್ತಿನೊಂದಿಗೆ ರಾಜ್ಯ ಸರ್ಕಾರ ವೇತನ ಹೆಚ್ಚಳ ಮಾಡಿದೆ. ಗುತ್ತಿಗೆ ವೈದ್ಯರನ್ನು ಖಾಯಂ ನೇಮಕಾತಿ ಮಾಡಬೇಕು ಎಂದು ಒತ್ತಾಯಿಸಬಾರದು ಎನ್ನುವ ಷರತ್ತು ವಿಧಿಸಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

ಬೆಂಗಳೂರು(ಜು.03): ಹಲವು ದಿನಗಳ ಹೋರಾಟದ ಬಳಿಕ ಕರ್ನಾಟಕ ರಾಜ್ಯದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಗುತ್ತಿಗೆ ವೈದ್ಯರ ವೇತನ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 45 ಸಾವಿರ ರುಪಾಯಿಗಳಿಂದ 60 ಸಾವಿರ ರುಪಾಯಿಗೆ ವೇತನ ಹೆಚ್ಚಳ ಮಾಡಿ ಆದೇಶ ಹೊರಡಿಸಲಾಗಿದೆ.

ಇನ್ನು ಮುಂದೆ 'ಖಾಯಂ' ಬೇಡಿಕೆ ಇಡುವಂತಿಲ್ಲ ಎನ್ನುವ ಷರತ್ತಿನೊಂದಿಗೆ ರಾಜ್ಯ ಸರ್ಕಾರ ವೇತನ ಹೆಚ್ಚಳ ಮಾಡಿದೆ. ಗುತ್ತಿಗೆ ವೈದ್ಯರನ್ನು ಖಾಯಂ ನೇಮಕಾತಿ ಮಾಡಬೇಕು ಎಂದು ಒತ್ತಾಯಿಸಬಾರದು ಎನ್ನುವ ಷರತ್ತು ವಿಧಿಸಿದೆ. ಗ್ರಾಮೀಣ ಭಾಗದ ತಾಲೂಕು, ಜಿಲ್ಲಾ ಕೇಂದ್ರ, ನಗರ ಪಾಲಿಕೆ ವ್ಯಾಪ್ತಿಯಲ್ಲಿ ಸೇವೆ ಸಲ್ಲಿಸುತ್ತಿರುವ ವೈದ್ಯರಿಗೆ ವೇತನ ಹೆಚ್ಚಳವಾಗಿದೆ. 

ಗುತ್ತಿಗೆ ವೈದ್ಯರ ಬೇಡಿಕೆಗಳ ಕುರಿತಂತೆ ಸುವರ್ಣ ನ್ಯೂಸ್ ನಿರಂತರವಾಗಿ ವರದಿ ಪ್ರಸಾರ ಮಾಡುವ ಮೂಲಕ ಸರ್ಕಾರದ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿತ್ತು. ಇದೀಗ ಗುತ್ತಿಗೆ ವೈದ್ಯರ ಬೇಡಿಕೆಗೆ ಸ್ಪಂದಿಸುವ ಮೂಲಕ ಸುವರ್ಣ ನ್ಯೂಸ್ ವರದಿ ಇಂಪ್ಯಾಕ್ಟ್ ಆದಂತಾಗಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.
 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!