ಖಾಯಂ ಬೇಡಿಕೆ ಇಡ್ಬೇಡಿ ಎಂದು ಗುತ್ತಿಗೆ ವೈದ್ಯರ ವೇತನ ಹೆಚ್ಚಿಸಿದ ಸರ್ಕಾರ!

ಖಾಯಂ ಬೇಡಿಕೆ ಇಡ್ಬೇಡಿ ಎಂದು ಗುತ್ತಿಗೆ ವೈದ್ಯರ ವೇತನ ಹೆಚ್ಚಿಸಿದ ಸರ್ಕಾರ!

Published : Jul 03, 2020, 09:48 AM ISTUpdated : Jul 03, 2020, 11:10 AM IST

ಇನ್ನು ಮುಂದೆ 'ಖಾಯಂ' ಬೇಡಿಕೆ ಇಡುವಂತಿಲ್ಲ ಎನ್ನುವ ಷರತ್ತಿನೊಂದಿಗೆ ರಾಜ್ಯ ಸರ್ಕಾರ ವೇತನ ಹೆಚ್ಚಳ ಮಾಡಿದೆ. ಗುತ್ತಿಗೆ ವೈದ್ಯರನ್ನು ಖಾಯಂ ನೇಮಕಾತಿ ಮಾಡಬೇಕು ಎಂದು ಒತ್ತಾಯಿಸಬಾರದು ಎನ್ನುವ ಷರತ್ತು ವಿಧಿಸಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

ಬೆಂಗಳೂರು(ಜು.03): ಹಲವು ದಿನಗಳ ಹೋರಾಟದ ಬಳಿಕ ಕರ್ನಾಟಕ ರಾಜ್ಯದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಗುತ್ತಿಗೆ ವೈದ್ಯರ ವೇತನ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 45 ಸಾವಿರ ರುಪಾಯಿಗಳಿಂದ 60 ಸಾವಿರ ರುಪಾಯಿಗೆ ವೇತನ ಹೆಚ್ಚಳ ಮಾಡಿ ಆದೇಶ ಹೊರಡಿಸಲಾಗಿದೆ.

ಇನ್ನು ಮುಂದೆ 'ಖಾಯಂ' ಬೇಡಿಕೆ ಇಡುವಂತಿಲ್ಲ ಎನ್ನುವ ಷರತ್ತಿನೊಂದಿಗೆ ರಾಜ್ಯ ಸರ್ಕಾರ ವೇತನ ಹೆಚ್ಚಳ ಮಾಡಿದೆ. ಗುತ್ತಿಗೆ ವೈದ್ಯರನ್ನು ಖಾಯಂ ನೇಮಕಾತಿ ಮಾಡಬೇಕು ಎಂದು ಒತ್ತಾಯಿಸಬಾರದು ಎನ್ನುವ ಷರತ್ತು ವಿಧಿಸಿದೆ. ಗ್ರಾಮೀಣ ಭಾಗದ ತಾಲೂಕು, ಜಿಲ್ಲಾ ಕೇಂದ್ರ, ನಗರ ಪಾಲಿಕೆ ವ್ಯಾಪ್ತಿಯಲ್ಲಿ ಸೇವೆ ಸಲ್ಲಿಸುತ್ತಿರುವ ವೈದ್ಯರಿಗೆ ವೇತನ ಹೆಚ್ಚಳವಾಗಿದೆ. 

ಗುತ್ತಿಗೆ ವೈದ್ಯರ ಬೇಡಿಕೆಗಳ ಕುರಿತಂತೆ ಸುವರ್ಣ ನ್ಯೂಸ್ ನಿರಂತರವಾಗಿ ವರದಿ ಪ್ರಸಾರ ಮಾಡುವ ಮೂಲಕ ಸರ್ಕಾರದ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿತ್ತು. ಇದೀಗ ಗುತ್ತಿಗೆ ವೈದ್ಯರ ಬೇಡಿಕೆಗೆ ಸ್ಪಂದಿಸುವ ಮೂಲಕ ಸುವರ್ಣ ನ್ಯೂಸ್ ವರದಿ ಇಂಪ್ಯಾಕ್ಟ್ ಆದಂತಾಗಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.
 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!