ಉದ್ಯೋಗ ಭದ್ರತೆ ಇಲ್ಲ; ಸರ್ಕಾರದ ವಿರುದ್ಧ ಗುತ್ತಿಗೆ ವೈದ್ಯರ ಪ್ರತಿಭಟನೆ

ಉದ್ಯೋಗ ಭದ್ರತೆ ಇಲ್ಲ; ಸರ್ಕಾರದ ವಿರುದ್ಧ ಗುತ್ತಿಗೆ ವೈದ್ಯರ ಪ್ರತಿಭಟನೆ

Published : Jul 06, 2020, 11:40 AM IST

ಗುತ್ತಿಗೆ ವೈದ್ಯರ ಉದ್ಯೋಗ ಭದ್ರತೆಗೆ ಸರ್ಕಾರ ಅಸ್ತು ಅಂದಿಲ್ಲ. ಹಾಗಾಗಿ ಗುತ್ತಿಗೆ ವೈದ್ಯರು ಅಂತಿಮ ಹಂತದ ಹೋರಾಟಕ್ಕೆ ಮುಂದಾಗಿದ್ದಾರೆ.  ಇಂದು ಕಪ್ಪು ಪಟ್ಟಿ ಧರಿಸಿ ಕರ್ತವ್ಯಕ್ಕೆ ಗೈರು ಹಾಜರಾಗಿದ್ದಾರೆ. ನಾಳೆಯಿಂದ ಉಪವಾಸವಿದ್ದು ಕರ್ತವ್ಯಕ್ಕೆ ಹಾಜರಾಗಲಿದ್ದಾರೆ. ಜುಲೈ 8 ರಿಂದ ಸಾಮೂಹಿಕ ರಾಜಿನಾಮೆ ನೀಡಲು ನಿರ್ಧರಿಸಿದ್ದಾರೆ. ಕೊರೊನಾ ಸಂಕಷ್ಟದ ಸಮಯದಲ್ಲಿ ರಾಜಿನಾಮೆ ನೀಡಿದರೆ ಬಹಳ ದೊಡ್ಡ ಸಂಕಷ್ಟ ಎದುರಾಗಲಿದೆ. ಮುಂದಾಗುವ ಸಮಸ್ಯೆಗೆ ನಮ್ಮನ್ನು ದೂರಬೇಡಿ ಎಂದು ಮನವಿ ಮಾಡಿಕೊಂಡಿದ್ದಾರೆ. 

ಬೆಂಗಳೂರು (ಜು. 06): ಗುತ್ತಿಗೆ ವೈದ್ಯರ ಉದ್ಯೋಗ ಭದ್ರತೆಗೆ ಸರ್ಕಾರ ಅಸ್ತು ಅಂದಿಲ್ಲ. ಹಾಗಾಗಿ ಗುತ್ತಿಗೆ ವೈದ್ಯರು ಅಂತಿಮ ಹಂತದ ಹೋರಾಟಕ್ಕೆ ಮುಂದಾಗಿದ್ದಾರೆ.  ಇಂದು ಕಪ್ಪು ಪಟ್ಟಿ ಧರಿಸಿ ಕರ್ತವ್ಯಕ್ಕೆ ಗೈರು ಹಾಜರಾಗಿದ್ದಾರೆ. ನಾಳೆಯಿಂದ ಉಪವಾಸವಿದ್ದು ಕರ್ತವ್ಯಕ್ಕೆ ಹಾಜರಾಗಲಿದ್ದಾರೆ. ಜುಲೈ 8 ರಿಂದ ಸಾಮೂಹಿಕ ರಾಜಿನಾಮೆ ನೀಡಲು ನಿರ್ಧರಿಸಿದ್ದಾರೆ. ಕೊರೊನಾ ಸಂಕಷ್ಟದ ಸಮಯದಲ್ಲಿ ರಾಜಿನಾಮೆ ನೀಡಿದರೆ ಬಹಳ ದೊಡ್ಡ ಸಂಕಷ್ಟ ಎದುರಾಗಲಿದೆ. ಮುಂದಾಗುವ ಸಮಸ್ಯೆಗೆ ನಮ್ಮನ್ನು ದೂರಬೇಡಿ ಎಂದು ಮನವಿ ಮಾಡಿಕೊಂಡಿದ್ದಾರೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!