ಯಾದಗಿರಿಯಲ್ಲಿ ಇನ್ನೂ ನಿಂತಿಲ್ಲ ಮತಾಂತರ, ಸಹಾಯದ ನೆಪದಲ್ಲಿ ಜನರಿಗೆ ಬ್ರೇನ್‌ವಾಶ್

ಯಾದಗಿರಿಯಲ್ಲಿ ಇನ್ನೂ ನಿಂತಿಲ್ಲ ಮತಾಂತರ, ಸಹಾಯದ ನೆಪದಲ್ಲಿ ಜನರಿಗೆ ಬ್ರೇನ್‌ವಾಶ್

Published : Sep 28, 2021, 10:32 AM ISTUpdated : Sep 28, 2021, 10:49 AM IST

ಮತಾಂತರದ ವಿಚಾರ ಕಲಾಪದಲ್ಲಿ ದೊಡ್ಡ ಮಟ್ಟದಲ್ಲಿ ಚರ್ಚೆಯಾದರೂ, ಇನ್ನೂ ಬ್ರೇಕ್ ಬಿದ್ದಿಲ್ಲ. ಯಾದಗಿರಿಯಲ್ಲಿ ಜೇಮ್ಸ್ ಎಂಬ ಕ್ರೈಸ್ತ ಪಾದ್ರಿ ಮತಾಂತರಕ್ಕೆ ಯತ್ನಿಸುತ್ತಿದ್ದಾರೆ. 

ಯಾದಗಿರಿ (ಸೆ. 28): ಮತಾಂತರದ ವಿಚಾರ ಕಲಾಪದಲ್ಲಿ ದೊಡ್ಡ ಮಟ್ಟದಲ್ಲಿ ಚರ್ಚೆಯಾದರೂ, ಇನ್ನೂ ಬ್ರೇಕ್ ಬಿದ್ದಿಲ್ಲ. ಯಾದಗಿರಿಯಲ್ಲಿ ಜೇಮ್ಸ್ ಎಂಬ ಕ್ರೈಸ್ತ ಪಾದ್ರಿ ಮತಾಂತರಕ್ಕೆ ಯತ್ನಿಸುತ್ತಿದ್ದಾರೆ. ಪ್ರತಿ ಹಳ್ಳಿಯನ್ನು ಸುತ್ತೋದು, ಸಹಾಯದ ನೆಪದಲ್ಲಿ ಮತಾಂತರಕ್ಕೆ ಯತ್ನಿಸುತ್ತಿದ್ದಾರೆ. ಹಣೆಗೆ ಕುಂಕುಮ ಇಡದಂತೆ, ಬಳೆ ಇಡದಂತೆ ಬ್ರೇನ್ ವಾಶ್ ಮಾಡಲಾಗುತ್ತಿದೆ. ಭಾನುವಾರ ಪ್ರಾರ್ಥನೆ ನೆಪದಲ್ಲಿ ಮುಗ್ದರಿಗೆ ಹಣದ ಆಮೀಷ ಒಡ್ಡಲಾಗುತ್ತಿದೆ.

 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!