ಯಾದಗಿರಿಯಲ್ಲಿ ಇನ್ನೂ ನಿಂತಿಲ್ಲ ಮತಾಂತರ, ಸಹಾಯದ ನೆಪದಲ್ಲಿ ಜನರಿಗೆ ಬ್ರೇನ್‌ವಾಶ್

ಯಾದಗಿರಿಯಲ್ಲಿ ಇನ್ನೂ ನಿಂತಿಲ್ಲ ಮತಾಂತರ, ಸಹಾಯದ ನೆಪದಲ್ಲಿ ಜನರಿಗೆ ಬ್ರೇನ್‌ವಾಶ್

Published : Sep 28, 2021, 10:32 AM ISTUpdated : Sep 28, 2021, 10:49 AM IST

ಮತಾಂತರದ ವಿಚಾರ ಕಲಾಪದಲ್ಲಿ ದೊಡ್ಡ ಮಟ್ಟದಲ್ಲಿ ಚರ್ಚೆಯಾದರೂ, ಇನ್ನೂ ಬ್ರೇಕ್ ಬಿದ್ದಿಲ್ಲ. ಯಾದಗಿರಿಯಲ್ಲಿ ಜೇಮ್ಸ್ ಎಂಬ ಕ್ರೈಸ್ತ ಪಾದ್ರಿ ಮತಾಂತರಕ್ಕೆ ಯತ್ನಿಸುತ್ತಿದ್ದಾರೆ. 

ಯಾದಗಿರಿ (ಸೆ. 28): ಮತಾಂತರದ ವಿಚಾರ ಕಲಾಪದಲ್ಲಿ ದೊಡ್ಡ ಮಟ್ಟದಲ್ಲಿ ಚರ್ಚೆಯಾದರೂ, ಇನ್ನೂ ಬ್ರೇಕ್ ಬಿದ್ದಿಲ್ಲ. ಯಾದಗಿರಿಯಲ್ಲಿ ಜೇಮ್ಸ್ ಎಂಬ ಕ್ರೈಸ್ತ ಪಾದ್ರಿ ಮತಾಂತರಕ್ಕೆ ಯತ್ನಿಸುತ್ತಿದ್ದಾರೆ. ಪ್ರತಿ ಹಳ್ಳಿಯನ್ನು ಸುತ್ತೋದು, ಸಹಾಯದ ನೆಪದಲ್ಲಿ ಮತಾಂತರಕ್ಕೆ ಯತ್ನಿಸುತ್ತಿದ್ದಾರೆ. ಹಣೆಗೆ ಕುಂಕುಮ ಇಡದಂತೆ, ಬಳೆ ಇಡದಂತೆ ಬ್ರೇನ್ ವಾಶ್ ಮಾಡಲಾಗುತ್ತಿದೆ. ಭಾನುವಾರ ಪ್ರಾರ್ಥನೆ ನೆಪದಲ್ಲಿ ಮುಗ್ದರಿಗೆ ಹಣದ ಆಮೀಷ ಒಡ್ಡಲಾಗುತ್ತಿದೆ.

 

27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!