ಯಾದಗಿರಿಯಲ್ಲಿ ಇನ್ನೂ ನಿಂತಿಲ್ಲ ಮತಾಂತರ, ಸಹಾಯದ ನೆಪದಲ್ಲಿ ಜನರಿಗೆ ಬ್ರೇನ್‌ವಾಶ್

ಯಾದಗಿರಿಯಲ್ಲಿ ಇನ್ನೂ ನಿಂತಿಲ್ಲ ಮತಾಂತರ, ಸಹಾಯದ ನೆಪದಲ್ಲಿ ಜನರಿಗೆ ಬ್ರೇನ್‌ವಾಶ್

Published : Sep 28, 2021, 10:32 AM ISTUpdated : Sep 28, 2021, 10:49 AM IST

ಮತಾಂತರದ ವಿಚಾರ ಕಲಾಪದಲ್ಲಿ ದೊಡ್ಡ ಮಟ್ಟದಲ್ಲಿ ಚರ್ಚೆಯಾದರೂ, ಇನ್ನೂ ಬ್ರೇಕ್ ಬಿದ್ದಿಲ್ಲ. ಯಾದಗಿರಿಯಲ್ಲಿ ಜೇಮ್ಸ್ ಎಂಬ ಕ್ರೈಸ್ತ ಪಾದ್ರಿ ಮತಾಂತರಕ್ಕೆ ಯತ್ನಿಸುತ್ತಿದ್ದಾರೆ. 

ಯಾದಗಿರಿ (ಸೆ. 28): ಮತಾಂತರದ ವಿಚಾರ ಕಲಾಪದಲ್ಲಿ ದೊಡ್ಡ ಮಟ್ಟದಲ್ಲಿ ಚರ್ಚೆಯಾದರೂ, ಇನ್ನೂ ಬ್ರೇಕ್ ಬಿದ್ದಿಲ್ಲ. ಯಾದಗಿರಿಯಲ್ಲಿ ಜೇಮ್ಸ್ ಎಂಬ ಕ್ರೈಸ್ತ ಪಾದ್ರಿ ಮತಾಂತರಕ್ಕೆ ಯತ್ನಿಸುತ್ತಿದ್ದಾರೆ. ಪ್ರತಿ ಹಳ್ಳಿಯನ್ನು ಸುತ್ತೋದು, ಸಹಾಯದ ನೆಪದಲ್ಲಿ ಮತಾಂತರಕ್ಕೆ ಯತ್ನಿಸುತ್ತಿದ್ದಾರೆ. ಹಣೆಗೆ ಕುಂಕುಮ ಇಡದಂತೆ, ಬಳೆ ಇಡದಂತೆ ಬ್ರೇನ್ ವಾಶ್ ಮಾಡಲಾಗುತ್ತಿದೆ. ಭಾನುವಾರ ಪ್ರಾರ್ಥನೆ ನೆಪದಲ್ಲಿ ಮುಗ್ದರಿಗೆ ಹಣದ ಆಮೀಷ ಒಡ್ಡಲಾಗುತ್ತಿದೆ.

 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!