ಹತ್ತಾರು ಕೃಷಿ ಅಧಿಕಾರಿಗಳ ಅಮಾನತು ಮಾಡಿದ ಸಚಿವ ಕೆ.ಎನ್. ರಾಜಣ್ಣ: ಕಾರಣ ಕೇಳಿದ್ರೆ ನೀವೂ ಬೆರಗಾಗ್ತೀರ!

ಹತ್ತಾರು ಕೃಷಿ ಅಧಿಕಾರಿಗಳ ಅಮಾನತು ಮಾಡಿದ ಸಚಿವ ಕೆ.ಎನ್. ರಾಜಣ್ಣ: ಕಾರಣ ಕೇಳಿದ್ರೆ ನೀವೂ ಬೆರಗಾಗ್ತೀರ!

Published : Aug 05, 2023, 05:24 PM IST

ಕೃಷಿ ಮತ್ತು ಸಹಕಾರ ಇಲಾಖೆಯಿಂದ ಆಯೋಜನೆ ಮಾಡಲಾಗಿದ್ದ ಕಾರ್ಯಕ್ರಮಕ್ಕೆ ಬಾರದೇ ಕಳ್ಳಾಟವಾಡಿದ್ದ ಕೃಷಿ ಇಲಾಖೆ ಅಧಿಕಾರಿಗಳನ್ನು ಸಚಿವ ಕೆ.ಎನ್. ರಾಜಣ್ಣ ಅಮಾನತು ಮಾಡಿದ್ದಾರೆ.

ಹಾಸನ (ಆ.05): ರಾಜ್ಯ ಸರ್ಕಾರದ ಸಹಕಾರ ಇಲಾಖೆ ಮತ್ತು ಮತ್ತು ಕೃಷಿ ಇಲಾಖೆಯಿಂದ ಆಯೋಜನೆ ಮಾಡಿದ್ದ ಕಾರ್ಯಕ್ರಮಕ್ಕೆ ಬಾರದೇ ಕಳ್ಳಾಟ ಆಡಿದ ಕೃಷಿ ಅಧಿಕಾರಿಗಳನ್ನು ಬೆಂಡೆತ್ತಿದ ಸಹಕಾರಿ ಸಚಿವ ಕೆ.ಎನ್. ರಾಜಣ್ಣ, ಗೃರಾದವರನ್ನು ಅಮಾನತು ಮಾಡುವಂತೆ ಆದೇಶಿಸಿದರು.

ಹಾಸನ ನಗರದ ಅಂಬೇಡ್ಕರ್ ಭವನದ ಮುಂಭಾಗ ಶನಿವಾರ ವಿವಿಧ ಇಲಾಖೆಗಳ ವತಿಯಿಂದ ಆಯೋಜಿಸಿದ್ದ ವಸ್ತು ಪ್ರದರ್ಶನ ಕಾರ್ಯಕ್ರಮದ ವೇಳೆ ಕೆಳಹಂತದ ಅಧಿಕಾರಿಳು ಮಾತ್ರ ಹಾಜರಿದ್ದರು. ಆದರೆ, ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ತಾಲೂಕು ಮಟ್ಟದ ಪ್ರಮುಖ ಅಧಿಕಾರಿಗಳು ಸಹಕಾರಿ ಸಚಿವರ ಕಾರ್ಯಕ್ರಮಕ್ಕೆ ಹಾಜರಾಗಿರಿಲ್ಲ. ಇದರಿಂದ ಕೋಪಗೊಂಡ ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರು, ಕಾರ್ಯಕ್ರಮಕ್ಕೆ ಬಾರದ ಕೃಷಿ‌‌ ಇಲಾಖೆ ಅಧಿಕಾರಿಗಳ ಗರಂ ಆದರು.

ಈ ವೇಳೆ ಅಧಿಕಾರಿಗಳನ್ನು ಪ್ರಶ್ನೆ ಮಾಡಿದ ಸಚಿವ ರಾಜಣ್ಣ, ಎಲ್ಲಿ ನಿಮ್ಮ ಇಲಾಖೆಯ ಡಿಡಿ, ಎಡಿ ಎಲ್ಲಾ ಎಲ್ಲಿ ಹೋದ್ರಯ್ಯಾ.? ಎಂದು ಕೇಳಿದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಅಧಿಕಾರಿ ಎಲ್ಲರೂ ಮೀಟಿಂಗ್ ಗೆ ಹೋಗಿದ್ದಾರೆ ಅಂತಾ ಉತ್ತರಿಸಿದರು. ಇದಕ್ಕೆ ಸಿಟ್ಟಾದ ಸಚಿವರು, ಹೇಯ್ ಸುಳ್ಳು ಹೇಳ್ತೀಯಾ.. ಇವತ್ತು ರಜೆ ದಿನ ಯಾವನ್ ಮೀಟಿಂಗ್ ಮಾಡ್ತಾನೆ. ಯಾವನ್ ಸಹಾಯಕ ನಿರ್ದೇಶಕ ಅವನು..? ಯಾವ ಊರಿಂದ ಬರ್ತಾನೆ..? ಎಲ್ಲಿ ಹೋದ್ರು ಎಲ್ಲಾ.. ಹೇ ಯಾರ್ರಿ.. ಕೃಷಿ ಇಲಾಖೆ ಅಧಿಕಾರಿಗಳ ನೆಗ್ಲಜೆನ್ಸಿ ಅಂತಾ ಸಸ್ಪೆಷನ್ ಗೆ ಬರೀರಿ ಯಾವಾನಾದ್ರೂ ಆಗಲಿ ಎಂದರು. 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
Read more