ಕೊರೋನಾ ಕೇಸ್ ಇಳಿಕೆ, ಗಣೇಶ ಹಬ್ಬದಲ್ಲಿ ಮೈಮರೆಯಬೇಡಿ: ಬಿಬಿಎಂಪಿ ಆಯುಕ್ತರಿಂದ ಎಚ್ಚರಿಕೆ

ಕೊರೋನಾ ಕೇಸ್ ಇಳಿಕೆ, ಗಣೇಶ ಹಬ್ಬದಲ್ಲಿ ಮೈಮರೆಯಬೇಡಿ: ಬಿಬಿಎಂಪಿ ಆಯುಕ್ತರಿಂದ ಎಚ್ಚರಿಕೆ

Published : Sep 05, 2021, 02:08 PM IST

ರಾಜ್ಯದಲ್ಲಿ ಕೊರೋನಾ ಕೇಸ್‌ಗಳು ಸ್ವಲ್ಪ ಮಟ್ಟಿಗೆ ಇಳಿಕೆಯಾಗಿದೆ. ಶನಿವಾರ 983 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, 21 ಮಂದಿ ಸಾವನ್ನಪ್ಪಿದ್ಧಾರೆ. 

ಬೆಂಗಳೂರು (ಸೆ. 05): ರಾಜ್ಯದಲ್ಲಿ ಕೊರೋನಾ ಕೇಸ್‌ಗಳು ಸ್ವಲ್ಪ ಮಟ್ಟಿಗೆ ಇಳಿಕೆಯಾಗಿದೆ. ಶನಿವಾರ 983 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, 21 ಮಂದಿ ಸಾವನ್ನಪ್ಪಿದ್ಧಾರೆ. 

'ಕೊರೋನಾ ಕಡಿಮೆಯಿದೆ ಎಂದು ಮೈಮರೆಯಬೇಡಿ. ಯಾವಾಗ ಬೇಕಾದರೂ ಕೇಸ್ ಹೆಚ್ಚಾಗಬಹುದು. ಸರ್ಕಾರ, ಬಿಬಿಎಂಪಿ ಕೇಸ್‌ಗಳನ್ನು ಹತೋಟಿಯಲ್ಲಿಟ್ಟಿದೆ. ಜನ ಸರಳವಾಗಿ ಮನೆಯಲ್ಲಿಯೇ ಹಬ್ಬವನ್ನು ಆಚರಿಸುವುದು ಒಳ್ಳೆಯದು. ಗಣೇಶ ಕೂರಿಸುವ ಬಗ್ಗೆ ಕೆಲವು ನಿಬಂಧನೆಗಳನ್ನು ಹಾಕಲಾಗಿದೆ. ಈ ಬಗ್ಗೆ ಇನ್ನೊಂದು ಸುತ್ತಿನ ಪರಿಶೀಲನೆ ನಡೆಸಲಾಗುವುದು' ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಹೇಳಿದ್ದಾರೆ. 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!