ಕೊರೋನಾ ಕೇಸ್ ಇಳಿಕೆ, ಗಣೇಶ ಹಬ್ಬದಲ್ಲಿ ಮೈಮರೆಯಬೇಡಿ: ಬಿಬಿಎಂಪಿ ಆಯುಕ್ತರಿಂದ ಎಚ್ಚರಿಕೆ

ಕೊರೋನಾ ಕೇಸ್ ಇಳಿಕೆ, ಗಣೇಶ ಹಬ್ಬದಲ್ಲಿ ಮೈಮರೆಯಬೇಡಿ: ಬಿಬಿಎಂಪಿ ಆಯುಕ್ತರಿಂದ ಎಚ್ಚರಿಕೆ

Suvarna News   | Asianet News
Published : Sep 05, 2021, 02:08 PM IST

ರಾಜ್ಯದಲ್ಲಿ ಕೊರೋನಾ ಕೇಸ್‌ಗಳು ಸ್ವಲ್ಪ ಮಟ್ಟಿಗೆ ಇಳಿಕೆಯಾಗಿದೆ. ಶನಿವಾರ 983 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, 21 ಮಂದಿ ಸಾವನ್ನಪ್ಪಿದ್ಧಾರೆ. 

ಬೆಂಗಳೂರು (ಸೆ. 05): ರಾಜ್ಯದಲ್ಲಿ ಕೊರೋನಾ ಕೇಸ್‌ಗಳು ಸ್ವಲ್ಪ ಮಟ್ಟಿಗೆ ಇಳಿಕೆಯಾಗಿದೆ. ಶನಿವಾರ 983 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, 21 ಮಂದಿ ಸಾವನ್ನಪ್ಪಿದ್ಧಾರೆ. 

'ಕೊರೋನಾ ಕಡಿಮೆಯಿದೆ ಎಂದು ಮೈಮರೆಯಬೇಡಿ. ಯಾವಾಗ ಬೇಕಾದರೂ ಕೇಸ್ ಹೆಚ್ಚಾಗಬಹುದು. ಸರ್ಕಾರ, ಬಿಬಿಎಂಪಿ ಕೇಸ್‌ಗಳನ್ನು ಹತೋಟಿಯಲ್ಲಿಟ್ಟಿದೆ. ಜನ ಸರಳವಾಗಿ ಮನೆಯಲ್ಲಿಯೇ ಹಬ್ಬವನ್ನು ಆಚರಿಸುವುದು ಒಳ್ಳೆಯದು. ಗಣೇಶ ಕೂರಿಸುವ ಬಗ್ಗೆ ಕೆಲವು ನಿಬಂಧನೆಗಳನ್ನು ಹಾಕಲಾಗಿದೆ. ಈ ಬಗ್ಗೆ ಇನ್ನೊಂದು ಸುತ್ತಿನ ಪರಿಶೀಲನೆ ನಡೆಸಲಾಗುವುದು' ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಹೇಳಿದ್ದಾರೆ. 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!