ಕರ್ನಾಟಕದಲ್ಲಿ ಪ್ರತಿ ಗಂಟೆಗೆ ಮೂವರು ಕೊರೋನಾ ಸೋಂಕಿತರ ಸಾವು..!

ಕರ್ನಾಟಕದಲ್ಲಿ ಪ್ರತಿ ಗಂಟೆಗೆ ಮೂವರು ಕೊರೋನಾ ಸೋಂಕಿತರ ಸಾವು..!

Published : Jul 17, 2020, 01:17 PM IST

ಕೊರೋನಾ ಸೋಂಕಿತರ ಡಬಲ್‌ ಆಗುವುದರಲ್ಲಿಯೂ ಕೂಡ ಕರ್ನಾಟಕ ಎರಡನೇ ಸ್ಥಾನ| ರಾಜ್ಯದಲ್ಲಿ ಪ್ರತಿ 10 ದಿನಕ್ಕೆ ಸೋಂಕಿತರ ಸಂಖ್ಯೆ ಡಬಲ್‌| ರಾಜ್ಯದಲ್ಲಿ ಪ್ರತಿ ಗಂಟೆಗೆ ಮೂವರು ಕೋವಿಡ್‌ ಸೋಂಕಿತರ ಮರಣ| 

ಬೆಂಗಳೂರು(ಜು.17):  ರಾಜ್ಯದಲ್ಲಿ ಮಹಾಮಾರಿ ಕೊರೋನಾ ವೈರಸ್‌ ತನ್ನ ಅಟ್ಟಹಾಸ ಮೆರೆಯುತ್ತಿದೆ. ಹೌದು, ರಾಜ್ಯದಲ್ಲಿ ಪ್ರತಿ ಗಂಟೆಗೆ ಮೂವರು ಕೋವಿಡ್‌ ಸೋಂಕಿತರು ಸಾವನ್ನಪ್ಪುತ್ತಿದ್ದಾರೆ ಎಂಬ ಆಘಾತಕಾರಿ ಸುದ್ದಿಯೊಂದು ಬಂದಿದೆ. 

ಕೊರೋನಾ ಕಾಟ: ಭೂಲೋಕದ ನರಕ ಆಗಿದ್ಯಾ ಬೆಳಗಾವಿಯ ಬಿಮ್ಸ್‌ ಆಸ್ಪತ್ರೆ?

ಕೊರೋನಾ ಸೋಂಕಿತರ ಡಬಲ್‌ ಆಗುವುದರಲ್ಲಿಯೂ ಕೂಡ ರಾಜ್ಯ ಎರಡನೇ ಸ್ಥಾನದಲ್ಲಿದೆ. ರಾಜ್ಯದಲ್ಲಿ ಪ್ರತಿ 10 ದಿನಕ್ಕೆ ಸೋಂಕಿತರ ಸಂಖ್ಯೆ ಡಬಲ್‌ ಆಗುತ್ತಿದೆ. ಇದರಿಂದ ರಾಜ್ಯದ ಜನತೆ ಭಯದಲ್ಲೇ ಬದುಕುವಂತ ಪರಿಸ್ಥಿತಿ ಬಂದಿದೆ. 
 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!