ಕರ್ನಾಟಕದಲ್ಲಿ ಪ್ರತಿ ಗಂಟೆಗೆ ಮೂವರು ಕೊರೋನಾ ಸೋಂಕಿತರ ಸಾವು..!

ಕರ್ನಾಟಕದಲ್ಲಿ ಪ್ರತಿ ಗಂಟೆಗೆ ಮೂವರು ಕೊರೋನಾ ಸೋಂಕಿತರ ಸಾವು..!

Suvarna News   | Asianet News
Published : Jul 17, 2020, 01:17 PM IST

ಕೊರೋನಾ ಸೋಂಕಿತರ ಡಬಲ್‌ ಆಗುವುದರಲ್ಲಿಯೂ ಕೂಡ ಕರ್ನಾಟಕ ಎರಡನೇ ಸ್ಥಾನ| ರಾಜ್ಯದಲ್ಲಿ ಪ್ರತಿ 10 ದಿನಕ್ಕೆ ಸೋಂಕಿತರ ಸಂಖ್ಯೆ ಡಬಲ್‌| ರಾಜ್ಯದಲ್ಲಿ ಪ್ರತಿ ಗಂಟೆಗೆ ಮೂವರು ಕೋವಿಡ್‌ ಸೋಂಕಿತರ ಮರಣ| 

ಬೆಂಗಳೂರು(ಜು.17):  ರಾಜ್ಯದಲ್ಲಿ ಮಹಾಮಾರಿ ಕೊರೋನಾ ವೈರಸ್‌ ತನ್ನ ಅಟ್ಟಹಾಸ ಮೆರೆಯುತ್ತಿದೆ. ಹೌದು, ರಾಜ್ಯದಲ್ಲಿ ಪ್ರತಿ ಗಂಟೆಗೆ ಮೂವರು ಕೋವಿಡ್‌ ಸೋಂಕಿತರು ಸಾವನ್ನಪ್ಪುತ್ತಿದ್ದಾರೆ ಎಂಬ ಆಘಾತಕಾರಿ ಸುದ್ದಿಯೊಂದು ಬಂದಿದೆ. 

ಕೊರೋನಾ ಕಾಟ: ಭೂಲೋಕದ ನರಕ ಆಗಿದ್ಯಾ ಬೆಳಗಾವಿಯ ಬಿಮ್ಸ್‌ ಆಸ್ಪತ್ರೆ?

ಕೊರೋನಾ ಸೋಂಕಿತರ ಡಬಲ್‌ ಆಗುವುದರಲ್ಲಿಯೂ ಕೂಡ ರಾಜ್ಯ ಎರಡನೇ ಸ್ಥಾನದಲ್ಲಿದೆ. ರಾಜ್ಯದಲ್ಲಿ ಪ್ರತಿ 10 ದಿನಕ್ಕೆ ಸೋಂಕಿತರ ಸಂಖ್ಯೆ ಡಬಲ್‌ ಆಗುತ್ತಿದೆ. ಇದರಿಂದ ರಾಜ್ಯದ ಜನತೆ ಭಯದಲ್ಲೇ ಬದುಕುವಂತ ಪರಿಸ್ಥಿತಿ ಬಂದಿದೆ. 
 

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?