ಕರ್ನಾಟಕದಲ್ಲಿ ಪ್ರತಿ ಗಂಟೆಗೆ ಮೂವರು ಕೊರೋನಾ ಸೋಂಕಿತರ ಸಾವು..!

ಕರ್ನಾಟಕದಲ್ಲಿ ಪ್ರತಿ ಗಂಟೆಗೆ ಮೂವರು ಕೊರೋನಾ ಸೋಂಕಿತರ ಸಾವು..!

Suvarna News   | Asianet News
Published : Jul 17, 2020, 01:17 PM IST

ಕೊರೋನಾ ಸೋಂಕಿತರ ಡಬಲ್‌ ಆಗುವುದರಲ್ಲಿಯೂ ಕೂಡ ಕರ್ನಾಟಕ ಎರಡನೇ ಸ್ಥಾನ| ರಾಜ್ಯದಲ್ಲಿ ಪ್ರತಿ 10 ದಿನಕ್ಕೆ ಸೋಂಕಿತರ ಸಂಖ್ಯೆ ಡಬಲ್‌| ರಾಜ್ಯದಲ್ಲಿ ಪ್ರತಿ ಗಂಟೆಗೆ ಮೂವರು ಕೋವಿಡ್‌ ಸೋಂಕಿತರ ಮರಣ| 

ಬೆಂಗಳೂರು(ಜು.17):  ರಾಜ್ಯದಲ್ಲಿ ಮಹಾಮಾರಿ ಕೊರೋನಾ ವೈರಸ್‌ ತನ್ನ ಅಟ್ಟಹಾಸ ಮೆರೆಯುತ್ತಿದೆ. ಹೌದು, ರಾಜ್ಯದಲ್ಲಿ ಪ್ರತಿ ಗಂಟೆಗೆ ಮೂವರು ಕೋವಿಡ್‌ ಸೋಂಕಿತರು ಸಾವನ್ನಪ್ಪುತ್ತಿದ್ದಾರೆ ಎಂಬ ಆಘಾತಕಾರಿ ಸುದ್ದಿಯೊಂದು ಬಂದಿದೆ. 

ಕೊರೋನಾ ಕಾಟ: ಭೂಲೋಕದ ನರಕ ಆಗಿದ್ಯಾ ಬೆಳಗಾವಿಯ ಬಿಮ್ಸ್‌ ಆಸ್ಪತ್ರೆ?

ಕೊರೋನಾ ಸೋಂಕಿತರ ಡಬಲ್‌ ಆಗುವುದರಲ್ಲಿಯೂ ಕೂಡ ರಾಜ್ಯ ಎರಡನೇ ಸ್ಥಾನದಲ್ಲಿದೆ. ರಾಜ್ಯದಲ್ಲಿ ಪ್ರತಿ 10 ದಿನಕ್ಕೆ ಸೋಂಕಿತರ ಸಂಖ್ಯೆ ಡಬಲ್‌ ಆಗುತ್ತಿದೆ. ಇದರಿಂದ ರಾಜ್ಯದ ಜನತೆ ಭಯದಲ್ಲೇ ಬದುಕುವಂತ ಪರಿಸ್ಥಿತಿ ಬಂದಿದೆ. 
 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!