ಹೊಸ ರೂಪ ಬದಲಿಸಿ ದಾಳಿ ಮಾಡ್ತಿರುವ ಎಓ.1 ವೈರಸ್..! ಅಯ್ಯಪ್ಪ ಭಕ್ತರೇ ಕುರುನಾಡಿಗೆ ಕಂಟಕ ಆಗ್ತಾರಾ..?

ಹೊಸ ರೂಪ ಬದಲಿಸಿ ದಾಳಿ ಮಾಡ್ತಿರುವ ಎಓ.1 ವೈರಸ್..! ಅಯ್ಯಪ್ಪ ಭಕ್ತರೇ ಕುರುನಾಡಿಗೆ ಕಂಟಕ ಆಗ್ತಾರಾ..?

Published : Dec 18, 2023, 09:29 AM IST

ನ್ಯೂ ಇಯರ್‌ಗೆ ಹೊಸ ಗೈಡ್‌ಲೈನ್ಸ್‌  ಜಾರಿಯಾಗುತ್ತಾ ..?
ಕೊರೊನಾ ಕಡಿವಾಣಕ್ಕೆ ದೆಹಲಿ,ಕೇರಳದಲ್ಲಿ ಹೈ ಅಲರ್ಟ್‌!
ಕೇರಳದಲ್ಲಿ ಕೊರೊನಾ, ರಾಜ್ಯದಲ್ಲೂ ಭಾರೀ ಟೆನ್ಷನ್..!

ಇಷ್ಟು ದಿನ ಸೈಲೆಂಟ್ ಆಗಿದ್ದ ಕೊರೊನಾ(Corona) ಮತ್ತೆ ವೈಲೆಂಟ್ ಆಗಿದೆ. ಲಕ್ಷಾಂತರ ಮಂದಿಯ ಜೀವ ತೆಗೆದು ತಾಂಡವವಾಡಿದ್ದ ಈ ಹೆಮ್ಮಾರಿ ಇದೀಗ ತನ್ನ ರೂಪವನ್ನ ಬದಲಿಸಿಕೊಂಡು ಮತ್ತೆ ಹೈಸ್ಪೀಡ್ ಆಗಿ ಹರಡ್ತಿದೆ. ಈಗಾಗಲೇ ದೇವರ ನಾಡಿನಲ್ಲಿ ಎಓ.1 ವೈರಸ್ ಪತ್ತೆಯಾಗಿದ್ದು. ಇಡೀ ದೇಶವೇ ಹೈ ಅಲರ್ಟ್‌ ಆಗಿದೆ. ಈ ಮಧ್ಯೆ ರಾಜ್ಯಕ್ಕೂ ಆತಂಕ ಶುರುವಾಗಿದೆ. ಅಯ್ಯಪ್ಪನ ಭಕ್ತರು ಕೇರಳದ(Kerala) ಶಬರಿಮಲೆಗೆ ಹೋಗಿ ವಾಪಸ್ ಆಗ್ತಿದ್ದು, ಇದೇ ಈಗ ಎಲ್ಲರಲ್ಲೂ ಆತಂಕ ತಂದಿಟ್ಟಿರೋದು. ಈ ಕಾಣಕ್ಕಾಗಿಯೇ ಆರೋಗ್ಯ ಇಲಾಖೆ ಕೇರಳ ಅಯ್ಯಪ್ಪನ ಭಕ್ತರೇ ಮೇಲೆ ಹದ್ದಿನ ಕಣ್ಣಿಟ್ಟಿದೆ. ಇಷ್ಟುದಿನ ಇದ್ರೂ ಇಲ್ಲದಂಗಿದ್ದ ಕ್ರೂರಿ ಕೊರೊನಾ ಮತ್ತೆ ಅಬ್ಬರಿಸೋ ಸುಳುವು ಕೊಟ್ಟಿದೆ. ದೇಶದಲ್ಲಿ ಕೋವಿಡ್ ಪ್ರಕರಣಗಳು ಏರಿಕೆಯಾಗ್ತಿವೆ. ಸಾಂಕ್ರಾಮಿಕ ರೋಗಗಳ ನಡುವೆ ಕೋವಿಡ್ ರೂಪಾಂತರಿ ವೈರಸ್ ಭೀತಿ ಎದುರಾಗಿದೆ. ದಿನದಿಂದ ದಿನಕ್ಕೆ ಕೊರೊನಾ ಪ್ರಕರಣಗಳು ಏರಿಕೆಯಾಗ್ತಿದ್ದು, ಜನ ಅಕ್ಷರಶಃ ಮತ್ತೆ ಬೆಚ್ಚಿ ಬಿದ್ದಿದ್ದಾರೆ. ಕಳೆದ ತಿಂಗಳಷ್ಟೆ ಚೀನಾದಲ್ಲಿ(China) ಹೊಸ ಸೋಂಕು ಪತ್ತೆಯಾಗಿತ್ತು. ಮಕ್ಕಳನ್ನ ಬಿಟ್ಟು ಬಿಡದೇ ಕಾಡಿತ್ತು ನಿಗೂಢ ನ್ಯೂಮೇನಿಯಾ. ಈ ಸೋಂಕು ಚೀನಾದಲ್ಲಿ ಕೊರೊನಾ ಕರಾಳತೆ ಮತ್ತೆ ಸೃಷ್ಟಿಸಿತ್ತು. ಮಕ್ಕಳನ್ನೇ ಹೆಚ್ಚಾಗಿ ಬಾಧಿಸಿದ್ದ ನಿಗೂಢ ಸೋಂಕಿನಿಂದ ಚೀನಾದಲ್ಲಿ ಆಸ್ಪತ್ರೆಗಳು ತುಂಬಿ ಹೋಗಿದ್ವು. ಆಸ್ಪತ್ರೆಗಳಲ್ಲಿ ಬೆಡ್‌ಗಳಿಲ್ಲದೆ ನೆಲದ ಮೇಲೆಲ್ಲಾ ಟ್ರೀಟ್ಮೆಂಟ್ ನೀಡಲಾಗಿತ್ತು. ಈ ಬೆನ್ನಲ್ಲೇ ಇದೀಗ ದೇಶದಲ್ಲಿ ಹೊಸಾ ವೈರಸ್ ಟೆನ್ಶನ್ ದಂದಿಟ್ಟಿದೆ. ಅದು ಕೂಡ ನಮ್ಮ ಪಕ್ಕದ ರಾಜ್ಯ ಕೇರಳಾದಲ್ಲಿ ಈ ಹೈಸ್ಪೀಡ್ ವೈರಸ್ ಪತ್ತೆಯಾಗಿದೆ.

ಇದನ್ನೂ ವೀಕ್ಷಿಸಿ:  Today Horoscope: ಇಂದು ಈ ರಾಶಿಯವರಿಗೆ ಆಪ್ತರಿಂದ ದುಃಖ ಉಂಟಾಗಲಿದ್ದು, ಸ್ತ್ರೀಯರಿಗೆ ಬಲವಿದೆ..

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
Read more