ಹೊಸ ರೂಪ ಬದಲಿಸಿ ದಾಳಿ ಮಾಡ್ತಿರುವ ಎಓ.1 ವೈರಸ್..! ಅಯ್ಯಪ್ಪ ಭಕ್ತರೇ ಕುರುನಾಡಿಗೆ ಕಂಟಕ ಆಗ್ತಾರಾ..?

ಹೊಸ ರೂಪ ಬದಲಿಸಿ ದಾಳಿ ಮಾಡ್ತಿರುವ ಎಓ.1 ವೈರಸ್..! ಅಯ್ಯಪ್ಪ ಭಕ್ತರೇ ಕುರುನಾಡಿಗೆ ಕಂಟಕ ಆಗ್ತಾರಾ..?

Published : Dec 18, 2023, 09:29 AM IST

ನ್ಯೂ ಇಯರ್‌ಗೆ ಹೊಸ ಗೈಡ್‌ಲೈನ್ಸ್‌  ಜಾರಿಯಾಗುತ್ತಾ ..?
ಕೊರೊನಾ ಕಡಿವಾಣಕ್ಕೆ ದೆಹಲಿ,ಕೇರಳದಲ್ಲಿ ಹೈ ಅಲರ್ಟ್‌!
ಕೇರಳದಲ್ಲಿ ಕೊರೊನಾ, ರಾಜ್ಯದಲ್ಲೂ ಭಾರೀ ಟೆನ್ಷನ್..!

ಇಷ್ಟು ದಿನ ಸೈಲೆಂಟ್ ಆಗಿದ್ದ ಕೊರೊನಾ(Corona) ಮತ್ತೆ ವೈಲೆಂಟ್ ಆಗಿದೆ. ಲಕ್ಷಾಂತರ ಮಂದಿಯ ಜೀವ ತೆಗೆದು ತಾಂಡವವಾಡಿದ್ದ ಈ ಹೆಮ್ಮಾರಿ ಇದೀಗ ತನ್ನ ರೂಪವನ್ನ ಬದಲಿಸಿಕೊಂಡು ಮತ್ತೆ ಹೈಸ್ಪೀಡ್ ಆಗಿ ಹರಡ್ತಿದೆ. ಈಗಾಗಲೇ ದೇವರ ನಾಡಿನಲ್ಲಿ ಎಓ.1 ವೈರಸ್ ಪತ್ತೆಯಾಗಿದ್ದು. ಇಡೀ ದೇಶವೇ ಹೈ ಅಲರ್ಟ್‌ ಆಗಿದೆ. ಈ ಮಧ್ಯೆ ರಾಜ್ಯಕ್ಕೂ ಆತಂಕ ಶುರುವಾಗಿದೆ. ಅಯ್ಯಪ್ಪನ ಭಕ್ತರು ಕೇರಳದ(Kerala) ಶಬರಿಮಲೆಗೆ ಹೋಗಿ ವಾಪಸ್ ಆಗ್ತಿದ್ದು, ಇದೇ ಈಗ ಎಲ್ಲರಲ್ಲೂ ಆತಂಕ ತಂದಿಟ್ಟಿರೋದು. ಈ ಕಾಣಕ್ಕಾಗಿಯೇ ಆರೋಗ್ಯ ಇಲಾಖೆ ಕೇರಳ ಅಯ್ಯಪ್ಪನ ಭಕ್ತರೇ ಮೇಲೆ ಹದ್ದಿನ ಕಣ್ಣಿಟ್ಟಿದೆ. ಇಷ್ಟುದಿನ ಇದ್ರೂ ಇಲ್ಲದಂಗಿದ್ದ ಕ್ರೂರಿ ಕೊರೊನಾ ಮತ್ತೆ ಅಬ್ಬರಿಸೋ ಸುಳುವು ಕೊಟ್ಟಿದೆ. ದೇಶದಲ್ಲಿ ಕೋವಿಡ್ ಪ್ರಕರಣಗಳು ಏರಿಕೆಯಾಗ್ತಿವೆ. ಸಾಂಕ್ರಾಮಿಕ ರೋಗಗಳ ನಡುವೆ ಕೋವಿಡ್ ರೂಪಾಂತರಿ ವೈರಸ್ ಭೀತಿ ಎದುರಾಗಿದೆ. ದಿನದಿಂದ ದಿನಕ್ಕೆ ಕೊರೊನಾ ಪ್ರಕರಣಗಳು ಏರಿಕೆಯಾಗ್ತಿದ್ದು, ಜನ ಅಕ್ಷರಶಃ ಮತ್ತೆ ಬೆಚ್ಚಿ ಬಿದ್ದಿದ್ದಾರೆ. ಕಳೆದ ತಿಂಗಳಷ್ಟೆ ಚೀನಾದಲ್ಲಿ(China) ಹೊಸ ಸೋಂಕು ಪತ್ತೆಯಾಗಿತ್ತು. ಮಕ್ಕಳನ್ನ ಬಿಟ್ಟು ಬಿಡದೇ ಕಾಡಿತ್ತು ನಿಗೂಢ ನ್ಯೂಮೇನಿಯಾ. ಈ ಸೋಂಕು ಚೀನಾದಲ್ಲಿ ಕೊರೊನಾ ಕರಾಳತೆ ಮತ್ತೆ ಸೃಷ್ಟಿಸಿತ್ತು. ಮಕ್ಕಳನ್ನೇ ಹೆಚ್ಚಾಗಿ ಬಾಧಿಸಿದ್ದ ನಿಗೂಢ ಸೋಂಕಿನಿಂದ ಚೀನಾದಲ್ಲಿ ಆಸ್ಪತ್ರೆಗಳು ತುಂಬಿ ಹೋಗಿದ್ವು. ಆಸ್ಪತ್ರೆಗಳಲ್ಲಿ ಬೆಡ್‌ಗಳಿಲ್ಲದೆ ನೆಲದ ಮೇಲೆಲ್ಲಾ ಟ್ರೀಟ್ಮೆಂಟ್ ನೀಡಲಾಗಿತ್ತು. ಈ ಬೆನ್ನಲ್ಲೇ ಇದೀಗ ದೇಶದಲ್ಲಿ ಹೊಸಾ ವೈರಸ್ ಟೆನ್ಶನ್ ದಂದಿಟ್ಟಿದೆ. ಅದು ಕೂಡ ನಮ್ಮ ಪಕ್ಕದ ರಾಜ್ಯ ಕೇರಳಾದಲ್ಲಿ ಈ ಹೈಸ್ಪೀಡ್ ವೈರಸ್ ಪತ್ತೆಯಾಗಿದೆ.

ಇದನ್ನೂ ವೀಕ್ಷಿಸಿ:  Today Horoscope: ಇಂದು ಈ ರಾಶಿಯವರಿಗೆ ಆಪ್ತರಿಂದ ದುಃಖ ಉಂಟಾಗಲಿದ್ದು, ಸ್ತ್ರೀಯರಿಗೆ ಬಲವಿದೆ..

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
Read more