ಹೊಸ ರೂಪ ಬದಲಿಸಿ ದಾಳಿ ಮಾಡ್ತಿರುವ ಎಓ.1 ವೈರಸ್..! ಅಯ್ಯಪ್ಪ ಭಕ್ತರೇ ಕುರುನಾಡಿಗೆ ಕಂಟಕ ಆಗ್ತಾರಾ..?

ಹೊಸ ರೂಪ ಬದಲಿಸಿ ದಾಳಿ ಮಾಡ್ತಿರುವ ಎಓ.1 ವೈರಸ್..! ಅಯ್ಯಪ್ಪ ಭಕ್ತರೇ ಕುರುನಾಡಿಗೆ ಕಂಟಕ ಆಗ್ತಾರಾ..?

Published : Dec 18, 2023, 09:29 AM IST

ನ್ಯೂ ಇಯರ್‌ಗೆ ಹೊಸ ಗೈಡ್‌ಲೈನ್ಸ್‌  ಜಾರಿಯಾಗುತ್ತಾ ..?
ಕೊರೊನಾ ಕಡಿವಾಣಕ್ಕೆ ದೆಹಲಿ,ಕೇರಳದಲ್ಲಿ ಹೈ ಅಲರ್ಟ್‌!
ಕೇರಳದಲ್ಲಿ ಕೊರೊನಾ, ರಾಜ್ಯದಲ್ಲೂ ಭಾರೀ ಟೆನ್ಷನ್..!

ಇಷ್ಟು ದಿನ ಸೈಲೆಂಟ್ ಆಗಿದ್ದ ಕೊರೊನಾ(Corona) ಮತ್ತೆ ವೈಲೆಂಟ್ ಆಗಿದೆ. ಲಕ್ಷಾಂತರ ಮಂದಿಯ ಜೀವ ತೆಗೆದು ತಾಂಡವವಾಡಿದ್ದ ಈ ಹೆಮ್ಮಾರಿ ಇದೀಗ ತನ್ನ ರೂಪವನ್ನ ಬದಲಿಸಿಕೊಂಡು ಮತ್ತೆ ಹೈಸ್ಪೀಡ್ ಆಗಿ ಹರಡ್ತಿದೆ. ಈಗಾಗಲೇ ದೇವರ ನಾಡಿನಲ್ಲಿ ಎಓ.1 ವೈರಸ್ ಪತ್ತೆಯಾಗಿದ್ದು. ಇಡೀ ದೇಶವೇ ಹೈ ಅಲರ್ಟ್‌ ಆಗಿದೆ. ಈ ಮಧ್ಯೆ ರಾಜ್ಯಕ್ಕೂ ಆತಂಕ ಶುರುವಾಗಿದೆ. ಅಯ್ಯಪ್ಪನ ಭಕ್ತರು ಕೇರಳದ(Kerala) ಶಬರಿಮಲೆಗೆ ಹೋಗಿ ವಾಪಸ್ ಆಗ್ತಿದ್ದು, ಇದೇ ಈಗ ಎಲ್ಲರಲ್ಲೂ ಆತಂಕ ತಂದಿಟ್ಟಿರೋದು. ಈ ಕಾಣಕ್ಕಾಗಿಯೇ ಆರೋಗ್ಯ ಇಲಾಖೆ ಕೇರಳ ಅಯ್ಯಪ್ಪನ ಭಕ್ತರೇ ಮೇಲೆ ಹದ್ದಿನ ಕಣ್ಣಿಟ್ಟಿದೆ. ಇಷ್ಟುದಿನ ಇದ್ರೂ ಇಲ್ಲದಂಗಿದ್ದ ಕ್ರೂರಿ ಕೊರೊನಾ ಮತ್ತೆ ಅಬ್ಬರಿಸೋ ಸುಳುವು ಕೊಟ್ಟಿದೆ. ದೇಶದಲ್ಲಿ ಕೋವಿಡ್ ಪ್ರಕರಣಗಳು ಏರಿಕೆಯಾಗ್ತಿವೆ. ಸಾಂಕ್ರಾಮಿಕ ರೋಗಗಳ ನಡುವೆ ಕೋವಿಡ್ ರೂಪಾಂತರಿ ವೈರಸ್ ಭೀತಿ ಎದುರಾಗಿದೆ. ದಿನದಿಂದ ದಿನಕ್ಕೆ ಕೊರೊನಾ ಪ್ರಕರಣಗಳು ಏರಿಕೆಯಾಗ್ತಿದ್ದು, ಜನ ಅಕ್ಷರಶಃ ಮತ್ತೆ ಬೆಚ್ಚಿ ಬಿದ್ದಿದ್ದಾರೆ. ಕಳೆದ ತಿಂಗಳಷ್ಟೆ ಚೀನಾದಲ್ಲಿ(China) ಹೊಸ ಸೋಂಕು ಪತ್ತೆಯಾಗಿತ್ತು. ಮಕ್ಕಳನ್ನ ಬಿಟ್ಟು ಬಿಡದೇ ಕಾಡಿತ್ತು ನಿಗೂಢ ನ್ಯೂಮೇನಿಯಾ. ಈ ಸೋಂಕು ಚೀನಾದಲ್ಲಿ ಕೊರೊನಾ ಕರಾಳತೆ ಮತ್ತೆ ಸೃಷ್ಟಿಸಿತ್ತು. ಮಕ್ಕಳನ್ನೇ ಹೆಚ್ಚಾಗಿ ಬಾಧಿಸಿದ್ದ ನಿಗೂಢ ಸೋಂಕಿನಿಂದ ಚೀನಾದಲ್ಲಿ ಆಸ್ಪತ್ರೆಗಳು ತುಂಬಿ ಹೋಗಿದ್ವು. ಆಸ್ಪತ್ರೆಗಳಲ್ಲಿ ಬೆಡ್‌ಗಳಿಲ್ಲದೆ ನೆಲದ ಮೇಲೆಲ್ಲಾ ಟ್ರೀಟ್ಮೆಂಟ್ ನೀಡಲಾಗಿತ್ತು. ಈ ಬೆನ್ನಲ್ಲೇ ಇದೀಗ ದೇಶದಲ್ಲಿ ಹೊಸಾ ವೈರಸ್ ಟೆನ್ಶನ್ ದಂದಿಟ್ಟಿದೆ. ಅದು ಕೂಡ ನಮ್ಮ ಪಕ್ಕದ ರಾಜ್ಯ ಕೇರಳಾದಲ್ಲಿ ಈ ಹೈಸ್ಪೀಡ್ ವೈರಸ್ ಪತ್ತೆಯಾಗಿದೆ.

ಇದನ್ನೂ ವೀಕ್ಷಿಸಿ:  Today Horoscope: ಇಂದು ಈ ರಾಶಿಯವರಿಗೆ ಆಪ್ತರಿಂದ ದುಃಖ ಉಂಟಾಗಲಿದ್ದು, ಸ್ತ್ರೀಯರಿಗೆ ಬಲವಿದೆ..

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more