ಆಂಬುಲೆನ್ಸ್ ಕೊರತೆ: ಬೆಂಗಳೂರಿನಲ್ಲಿ ಹೆಚ್ಚುತ್ತಿದೆ ಸಾವಿನ ಸಂಖ್ಯೆ

ಆಂಬುಲೆನ್ಸ್ ಕೊರತೆ: ಬೆಂಗಳೂರಿನಲ್ಲಿ ಹೆಚ್ಚುತ್ತಿದೆ ಸಾವಿನ ಸಂಖ್ಯೆ

Suvarna News   | Asianet News
Published : Jul 04, 2020, 11:46 AM IST

ಸಿಲಿಕಾನ್ ಸಿಟಿಯಲ್ಲಿ ಗಂಟೆ ಗಂಟೆಗೆ ಕೊರೋನಾಗೆ ಒಬ್ಬೊಬ್ಬರು ಬಲಿಯಾಗುತ್ತಿದ್ದರೂ ಹೇಳುವವರಿಲ್ಲ, ಕೇಳುವವರಿಲ್ಲ ಎನ್ನುವಂತಾಗಿದೆ. ಶುಕ್ರವಾರ(ಜು.03)ದಂದು ಹನುಮಂತ ನಗರದಲ್ಲಿ ವ್ಯಕ್ತಿಯೊಬ್ಬರು ಪ್ರಾಣಬಿಟ್ಟಿದ್ದರು. ಆಂಬುಲೆನ್ಸ್‌ಗೆ ಕರೆ ಮಾಡಿ 4 ಗಂಟೆ ಕಳೆದರೂ ಯಾರೂ ಬರಲಿಲ್ಲ.
 

ಬೆಂಗಳೂರು(ಜು.04): ರಾಜ್ಯರಾಜಧಾನಿ ಬೆಂಗಳೂರಿನಲ್ಲಿ ಕೊರೋನಾ ಸಾವಿನ ರಣಕೇಕೆ ಹೆಚ್ಚಾಗುತ್ತಲೇ ಇದೆ. ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸೋಂಕಿತರು ದಿನಂಪ್ರತಿ ಬಲಿಯಾಗುತ್ತಿದ್ದಾರೆ. ಮುಂಬೈ, ದೆಹಲಿ ಹಾದಿಯಲ್ಲೇ ಬೆಂಗಳೂರು ಸಾಗುತ್ತಿದೆಯಾ ಎನ್ನುವ ಅನುಮಾನ ಶುರುವಾಗ ತೊಡಗಿದೆ.

ಸಿಲಿಕಾನ್ ಸಿಟಿಯಲ್ಲಿ ಗಂಟೆ ಗಂಟೆಗೆ ಕೊರೋನಾಗೆ ಒಬ್ಬೊಬ್ಬರು ಬಲಿಯಾಗುತ್ತಿದ್ದರೂ ಹೇಳುವವರಿಲ್ಲ, ಕೇಳುವವರಿಲ್ಲ ಎನ್ನುವಂತಾಗಿದೆ. ಶುಕ್ರವಾರ(ಜು.03)ದಂದು ಹನುಮಂತ ನಗರದಲ್ಲಿ ವ್ಯಕ್ತಿಯೊಬ್ಬರು ಪ್ರಾಣಬಿಟ್ಟಿದ್ದರು. ಆಂಬುಲೆನ್ಸ್‌ಗೆ ಕರೆ ಮಾಡಿ 4 ಗಂಟೆ ಕಳೆದರೂ ಯಾರೂ ಬರಲಿಲ್ಲ. ಕೊನೆಗೆ ನರಳಿ ನರಳಿ ವ್ಯಕ್ತಿ ಪ್ರಾಣ ಬಿಟ್ಟಿದ್ದಾರೆ.

ಆರೋಗ್ಯ ಇಲಾಖೆಯ ನಿರ್ಲಕ್ಷ್ಯಕ್ಕೆ ಅಮಾಯಕರು ಪ್ರಾಣ ಚಲ್ಲುತ್ತಿದ್ದಾರೆ. ಸಮಯಕ್ಕೆ ಸರಿಯಾಗಿ ಆಂಬುಲೆನ್ಸ್ ಬಂದಿದ್ದರೆ ಈ ವ್ಯಕ್ತಿ ಬದುಕುಳಿಯುತ್ತಿದ್ದರು. ಆರೋಗ್ಯ ಇಲಾಖೆ ಹಾಗೂ ಬಿಬಿಎಂಪಿ ಪಾಲಿಕೆ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಮತ್ತೆಷ್ಟು ಜನ ಬಲಿಯಾಗಬೇಕೋ ಗೊತ್ತಿಲ್ಲ. ಇನ್ನಾದರೂ ಎಚ್ಚೆತ್ತುಕೊಳ್ಳದಿದ್ದರೆ ಅಪಾಯ ಕಟ್ಟಿಟ್ಟ ಬುತ್ತಿ.
 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!