ರಾಜ್ಯದಲ್ಲಿ ಹೆಚ್ಚಾಗ್ತಿದ್ದಾರೆ ಕೊರೊನಾ ಸೋಂಕಿತರು; 5 ದಿನದ ಲೆಕ್ಕವಿದು..!

ರಾಜ್ಯದಲ್ಲಿ ಹೆಚ್ಚಾಗ್ತಿದ್ದಾರೆ ಕೊರೊನಾ ಸೋಂಕಿತರು; 5 ದಿನದ ಲೆಕ್ಕವಿದು..!

Suvarna News   | Asianet News
Published : Jul 15, 2020, 05:20 PM ISTUpdated : Jul 15, 2020, 05:48 PM IST

ರಾಜ್ಯದಲ್ಲಿ ತೀವ್ರ ಪ್ರಮಾಣದಲ್ಲಿ ಸ್ಫೋಟಗೊಳ್ಳುತ್ತಿರುವ ಕೊರೊನಾ ವೈರಸ್ ಮಂಗಳವಾರ ಹೊಸದಾಗಿ 2496 ಮಂದಿಗೆ ಸೋಂಕು ತಗುಲಿದೆ. ಇದರಿಂದ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 44,077 ಕ್ಕೆ ಏರಿಕೆಯಾಗಿದೆ. 
 

ಬೆಂಗಳೂರು (ಜು. 15): ರಾಜ್ಯದಲ್ಲಿ ತೀವ್ರ ಪ್ರಮಾಣದಲ್ಲಿ ಸ್ಫೋಟಗೊಳ್ಳುತ್ತಿರುವ ಕೊರೊನಾ ವೈರಸ್ ಮಂಗಳವಾರ ಹೊಸದಾಗಿ 2496 ಮಂದಿಗೆ ಸೋಂಕು ತಗುಲಿದೆ. ಇದರಿಂದ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 44,077 ಕ್ಕೆ ಏರಿಕೆಯಾಗಿದೆ. 

ಕಳೆದ ಐದು ದಿನಗಳನ್ನು ನೋಡುವುದಾದರೆ ಬರೋಬ್ಬರಿ 358 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಇದುವರೆಗೆ 844 ಸೋಂಕಿತರು ಪ್ರಾಣ ಕಳೆದುಕೊಂಡಿದ್ದಾರೆ. ನಿನ್ನೆ ಒಂದೇ ದಿನ ಬರೋಬ್ಬರಿ 87 ಸೋಂಕಿತರು ಸಾವನ್ನಪ್ಪಿದ್ದಾರೆ.  ಈ ಬಗ್ಗೆ ಒಂದು ಗ್ರಾಫ್ ಇಲ್ಲಿದೆ ನೋಡಿ.! 

 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!