ರಾಗಿಗುಡ್ಡ ಸೀಲ್‌ಡೌನ್; ಬಿಬಿಎಂಪಿ ವಿರುದ್ಧ ಆಕ್ರೋಶ

ರಾಗಿಗುಡ್ಡ ಸೀಲ್‌ಡೌನ್; ಬಿಬಿಎಂಪಿ ವಿರುದ್ಧ ಆಕ್ರೋಶ

Published : Jun 06, 2020, 01:44 PM IST

ಜೆಪಿ ನಗರದ ರಾಗಿಗುಡ್ಡ ಸ್ಲಂ ಸೀಲ್‌ಡೌನ್ ಮಾಡಲಾಗಿತ್ತು. ಕಳೆದ ಮೂರು ದಿನಗಳಿಂದ ಕುಡಿಯಲು ನೀರಿಲ್ಲ ಎಂದು ಬಿಬಿಎಂಪಿ ವಿರುದ್ಧ ಜನ ಆಕ್ರೋಶವನ್ನು ಹೊರಹಾಕಿದ್ದಾರೆ.

ಬೆಂಗಳೂರು(ಜೂ.06): ಕೊರೋನಾ ವೈರಸ್ ಮಾಡುತ್ತಿರುವ ಅವಾಂತರ ಒಂದೆರಡಲ್ಲ. ಬೆಂಗಳೂರಿನ ಸ್ಲಂವೊಂದರ ಜನ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವಿರುದ್ಧ ತಿರುಗಿಬಿದ್ದಿದ್ದಾರೆ.

ಜೆಪಿ ನಗರದ ರಾಗಿಗುಡ್ಡ ಸ್ಲಂ ಸೀಲ್‌ಡೌನ್ ಮಾಡಲಾಗಿತ್ತು. ಕಳೆದ ಮೂರು ದಿನಗಳಿಂದ ಕುಡಿಯಲು ನೀರಿಲ್ಲ ಎಂದು ಬಿಬಿಎಂಪಿ ವಿರುದ್ಧ ಜನ ಆಕ್ರೋಶವನ್ನು ಹೊರಹಾಕಿದ್ದಾರೆ.

ಇನ್ನು ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿಗೆ ಕೊರೋನಾ ಸೋಂಕು ದೃಢಪಟ್ಟ ಹಿನ್ನಲೆಯಲ್ಲಿ ಭೀಮಾನಗರದ ಸಬ್‌ ಇನ್ಸ್‌ಪೆಕ್ಟರ್ ಸೇರಿದಂತೆ 24 ಮಂದಿ ಪೊಲೀಸರು ಕ್ವಾರಂಟೈನ್‌ಗೆ ಒಳಗಾಗಿದ್ದಾರೆ. ಇನ್ನಷ್ಟು ಕೊರೋನಾ ಸಂಬಂಧಿತ ಸುದ್ದಿಗಳು ಇಲ್ಲಿವೆ ನೋಡಿ.

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!