ಕೊರೋನಾ ಎಕ್ಸ್‌ಪ್ರೆಸ್: ಕೊರೋನಾ ವಾರಿಯರ್ಸ್‌ಗೆ ಹೂ ಮಳೆ

ಕೊರೋನಾ ಎಕ್ಸ್‌ಪ್ರೆಸ್: ಕೊರೋನಾ ವಾರಿಯರ್ಸ್‌ಗೆ ಹೂ ಮಳೆ

Suvarna News   | Asianet News
Published : Apr 23, 2020, 05:36 PM IST

ಗದಗ ಜನಜಾಗೃತಿ ಪಥಸಂಚಲನದ ವೇಳೆ ಕೊರೋನಾ ವಾರಿಯರ್ಸ್‌ಗೆ ವಿಶೇಷ ಗೌರವ ನೀಡಲಾಯಿತು. ಪೊಲೀಸ್-ಪೌರಕಾರ್ಮಿಕ ಸಿಬ್ಬಂದಿಗೆ ಸ್ಥಳೀಯರು ಹೂಮಳೆ ಸುರಿಸಿ ಚಪ್ಪಾಳೆ ತಟ್ಟಿ ಸ್ವಾಗತಿಸಿದರು. 

ಬೆಂಗಳೂರು(ಏ.23): ಮದ್ದಿಲ್ಲದ ಮಹಾಮಾರಿ ಎನಿಸಿರುವ ಕೊರೋನಾ ವೈರಸ್ ವಿರುದ್ಧ ಹೋರಾಡುತ್ತಿರುವ ಕೊರೋನಾ ವಾರಿಯರ್ಸ್‌ಗೆ ಗದಗದಲ್ಲಿ ಸಾರ್ವಜನಿಕರು ಹೂವಿನ ಸುರಿಮಳೆಗೈದಿದ್ದಾರೆ.

ಗದಗ ಜನಜಾಗೃತಿ ಪಥಸಂಚಲನದ ವೇಳೆ ಕೊರೋನಾ ವಾರಿಯರ್ಸ್‌ಗೆ ವಿಶೇಷ ಗೌರವ ನೀಡಲಾಯಿತು. ಪೊಲೀಸ್-ಪೌರಕಾರ್ಮಿಕ ಸಿಬ್ಬಂದಿಗೆ ಸ್ಥಳೀಯರು ಹೂಮಳೆ ಸುರಿಸಿ ಚಪ್ಪಾಳೆ ತಟ್ಟಿ ಸ್ವಾಗತಿಸಿದರು.

 

ಲಾಕ್‌ಡೌನ್‌ನಿಂದಾಗಿ ಮದ್ಯ ಮಾರಾಟಕ್ಕೆ ಬ್ರೇಕ್ ಬಿದ್ದಿದೆ. ಇದರ ಬೆನ್ನಲ್ಲೇ ಕಳ್ಳ ಬೀದರ್‌ನ ಔರಾದ್‌ನಲ್ಲಿ ಕಳ್ಳಭಟ್ಟಿ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಇನ್ನುಳಿದ ಕೊರೋನಾ ಎಕ್ಸ್‌ಪ್ರೆಸ್ ಇಲ್ಲಿದೆ ನೋಡಿ.  
 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!