ಕೊರೋನಾ ಎಕ್ಸ್‌ಪ್ರೆಸ್: ಕೊರೋನಾ ವಾರಿಯರ್ಸ್‌ಗೆ ಹೂ ಮಳೆ

ಕೊರೋನಾ ಎಕ್ಸ್‌ಪ್ರೆಸ್: ಕೊರೋನಾ ವಾರಿಯರ್ಸ್‌ಗೆ ಹೂ ಮಳೆ

Suvarna News   | Asianet News
Published : Apr 23, 2020, 05:36 PM IST

ಗದಗ ಜನಜಾಗೃತಿ ಪಥಸಂಚಲನದ ವೇಳೆ ಕೊರೋನಾ ವಾರಿಯರ್ಸ್‌ಗೆ ವಿಶೇಷ ಗೌರವ ನೀಡಲಾಯಿತು. ಪೊಲೀಸ್-ಪೌರಕಾರ್ಮಿಕ ಸಿಬ್ಬಂದಿಗೆ ಸ್ಥಳೀಯರು ಹೂಮಳೆ ಸುರಿಸಿ ಚಪ್ಪಾಳೆ ತಟ್ಟಿ ಸ್ವಾಗತಿಸಿದರು. 

ಬೆಂಗಳೂರು(ಏ.23): ಮದ್ದಿಲ್ಲದ ಮಹಾಮಾರಿ ಎನಿಸಿರುವ ಕೊರೋನಾ ವೈರಸ್ ವಿರುದ್ಧ ಹೋರಾಡುತ್ತಿರುವ ಕೊರೋನಾ ವಾರಿಯರ್ಸ್‌ಗೆ ಗದಗದಲ್ಲಿ ಸಾರ್ವಜನಿಕರು ಹೂವಿನ ಸುರಿಮಳೆಗೈದಿದ್ದಾರೆ.

ಗದಗ ಜನಜಾಗೃತಿ ಪಥಸಂಚಲನದ ವೇಳೆ ಕೊರೋನಾ ವಾರಿಯರ್ಸ್‌ಗೆ ವಿಶೇಷ ಗೌರವ ನೀಡಲಾಯಿತು. ಪೊಲೀಸ್-ಪೌರಕಾರ್ಮಿಕ ಸಿಬ್ಬಂದಿಗೆ ಸ್ಥಳೀಯರು ಹೂಮಳೆ ಸುರಿಸಿ ಚಪ್ಪಾಳೆ ತಟ್ಟಿ ಸ್ವಾಗತಿಸಿದರು.

 

ಲಾಕ್‌ಡೌನ್‌ನಿಂದಾಗಿ ಮದ್ಯ ಮಾರಾಟಕ್ಕೆ ಬ್ರೇಕ್ ಬಿದ್ದಿದೆ. ಇದರ ಬೆನ್ನಲ್ಲೇ ಕಳ್ಳ ಬೀದರ್‌ನ ಔರಾದ್‌ನಲ್ಲಿ ಕಳ್ಳಭಟ್ಟಿ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಇನ್ನುಳಿದ ಕೊರೋನಾ ಎಕ್ಸ್‌ಪ್ರೆಸ್ ಇಲ್ಲಿದೆ ನೋಡಿ.  
 

22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ