ಕರುನಾಡಿನಲ್ಲಿ ಕೊರೋನಾ ಅಟ್ಟಹಾಸ ಇನ್ನೆಷ್ಟು ದಿನ..?

ಕರುನಾಡಿನಲ್ಲಿ ಕೊರೋನಾ ಅಟ್ಟಹಾಸ ಇನ್ನೆಷ್ಟು ದಿನ..?

Suvarna News   | Asianet News
Published : Aug 02, 2020, 09:44 AM IST

ಸದ್ಯಕ್ಕಂತೂ ಕೊರೋನಾ ಅಟ್ಟಹಾಸ ಮುಗಿಯುವುದಿಲ್ಲ ಎನ್ನುವುದು ಹೊಸದಾಗಿ ನಡೆಸಿದ ಸಮೀಕ್ಷೆಯೊಂದರಲ್ಲಿ ಬಯಲಾಗಿದೆ. ರಾಜ್ಯದಲ್ಲಿ ಮುಂದಿನ ನೂರು ದಿವಸಗಳ ಕಾಲ ವೈರಸ್ ಅಟ್ಟಹಾಸ ಮುಂದುವರೆಯಲಿದೆ ಎನ್ನುವ ಆತಂಕಕಾರಿ ಹೊರಬಿದ್ದಿದೆ.


ಬೆಂಗಳೂರು(ಆ.02): ನಮ್ಮ ರಾಜ್ಯದಲ್ಲಿ ಕೊರೋನಾ ಅಬ್ಬರ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಈಗಾಗಲೇ ಕೊರೋನಾ ಪತ್ತೆ ಹಚ್ಚುವ ಭಾಗವಾಗಿ ಟೆಸ್ಟ್‌ಗಳ ಸಂಖ್ಯೆ ಹೆಚ್ಚಾಗುತ್ತಿದೆ. ಇದರ ನಡುವೆ ನಡೆದ ಸಮೀಕ್ಷೆಯೊಂದರಲ್ಲಿ ಆತಂಕಕಾರಿ ಮಾಹಿತಿ ಹೊರಬಿದ್ದಿದೆ. 

ಸದ್ಯಕ್ಕಂತೂ ಕೊರೋನಾ ಅಟ್ಟಹಾಸ ಮುಗಿಯುವುದಿಲ್ಲ ಎನ್ನುವುದು ಹೊಸದಾಗಿ ನಡೆಸಿದ ಸಮೀಕ್ಷೆಯೊಂದರಲ್ಲಿ ಬಯಲಾಗಿದೆ. ರಾಜ್ಯದಲ್ಲಿ ಮುಂದಿನ ನೂರು ದಿವಸಗಳ ಕಾಲ ವೈರಸ್ ಅಟ್ಟಹಾಸ ಮುಂದುವರೆಯಲಿದೆ ಎನ್ನುವ ಆತಂಕಕಾರಿ ಹೊರಬಿದ್ದಿದೆ.

ರಾಷ್ಟ್ರೀಯ ಸುದ್ದಿವಾಹಿನಿ ಹಾಗೂ ಪ್ರೊಟಿವಿಟಿ ನಡೆಸಿದ ಸಮೀಕ್ಷೆಯಲ್ಲಿ ಈ ವಿಚಾರ ಬಯಲಾಗಿದೆ. ಅಂದರೆ ಇನ್ನೂ ಮೂರು ತಿಂಗಳುಗಳ ಕಾಲ ವೈರಸ್ ಅಟ್ಟಹಾಸ ಹೀಗೆಯೇ ಮುಂದುವರೆಯಲಿದೆ. ಇನ್ನೂ ಆತಂಕಕಾರಿ ವಿಚಾರವೇನೆಂದರೆ ಆಗಸ್ಟ್‌ ತಿಂಗಳಿನಲ್ಲಿ ರಾಜ್ಯದಲ್ಲಿ ಕೊರೋನಾ ಸೋಂಕು ಗರಿಷ್ಠ ಮಟ್ಟಕ್ಕೆ ಏರಲಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!