ಕರುನಾಡಿನಲ್ಲಿ ಕೊರೋನಾ ಅಟ್ಟಹಾಸ ಇನ್ನೆಷ್ಟು ದಿನ..?

ಕರುನಾಡಿನಲ್ಲಿ ಕೊರೋನಾ ಅಟ್ಟಹಾಸ ಇನ್ನೆಷ್ಟು ದಿನ..?

Suvarna News   | Asianet News
Published : Aug 02, 2020, 09:44 AM IST

ಸದ್ಯಕ್ಕಂತೂ ಕೊರೋನಾ ಅಟ್ಟಹಾಸ ಮುಗಿಯುವುದಿಲ್ಲ ಎನ್ನುವುದು ಹೊಸದಾಗಿ ನಡೆಸಿದ ಸಮೀಕ್ಷೆಯೊಂದರಲ್ಲಿ ಬಯಲಾಗಿದೆ. ರಾಜ್ಯದಲ್ಲಿ ಮುಂದಿನ ನೂರು ದಿವಸಗಳ ಕಾಲ ವೈರಸ್ ಅಟ್ಟಹಾಸ ಮುಂದುವರೆಯಲಿದೆ ಎನ್ನುವ ಆತಂಕಕಾರಿ ಹೊರಬಿದ್ದಿದೆ.


ಬೆಂಗಳೂರು(ಆ.02): ನಮ್ಮ ರಾಜ್ಯದಲ್ಲಿ ಕೊರೋನಾ ಅಬ್ಬರ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಈಗಾಗಲೇ ಕೊರೋನಾ ಪತ್ತೆ ಹಚ್ಚುವ ಭಾಗವಾಗಿ ಟೆಸ್ಟ್‌ಗಳ ಸಂಖ್ಯೆ ಹೆಚ್ಚಾಗುತ್ತಿದೆ. ಇದರ ನಡುವೆ ನಡೆದ ಸಮೀಕ್ಷೆಯೊಂದರಲ್ಲಿ ಆತಂಕಕಾರಿ ಮಾಹಿತಿ ಹೊರಬಿದ್ದಿದೆ. 

ಸದ್ಯಕ್ಕಂತೂ ಕೊರೋನಾ ಅಟ್ಟಹಾಸ ಮುಗಿಯುವುದಿಲ್ಲ ಎನ್ನುವುದು ಹೊಸದಾಗಿ ನಡೆಸಿದ ಸಮೀಕ್ಷೆಯೊಂದರಲ್ಲಿ ಬಯಲಾಗಿದೆ. ರಾಜ್ಯದಲ್ಲಿ ಮುಂದಿನ ನೂರು ದಿವಸಗಳ ಕಾಲ ವೈರಸ್ ಅಟ್ಟಹಾಸ ಮುಂದುವರೆಯಲಿದೆ ಎನ್ನುವ ಆತಂಕಕಾರಿ ಹೊರಬಿದ್ದಿದೆ.

ರಾಷ್ಟ್ರೀಯ ಸುದ್ದಿವಾಹಿನಿ ಹಾಗೂ ಪ್ರೊಟಿವಿಟಿ ನಡೆಸಿದ ಸಮೀಕ್ಷೆಯಲ್ಲಿ ಈ ವಿಚಾರ ಬಯಲಾಗಿದೆ. ಅಂದರೆ ಇನ್ನೂ ಮೂರು ತಿಂಗಳುಗಳ ಕಾಲ ವೈರಸ್ ಅಟ್ಟಹಾಸ ಹೀಗೆಯೇ ಮುಂದುವರೆಯಲಿದೆ. ಇನ್ನೂ ಆತಂಕಕಾರಿ ವಿಚಾರವೇನೆಂದರೆ ಆಗಸ್ಟ್‌ ತಿಂಗಳಿನಲ್ಲಿ ರಾಜ್ಯದಲ್ಲಿ ಕೊರೋನಾ ಸೋಂಕು ಗರಿಷ್ಠ ಮಟ್ಟಕ್ಕೆ ಏರಲಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?