ಮುಖ್ಯಮಂತ್ರಿಗಳೇ ಗಮನಿಸಿ, ನೂತನ ಸಚಿವರಿಂದಲೇ ಕೊರೊನಾ ರೂಲ್ಸ್ ಬ್ರೇಕ್

ಮುಖ್ಯಮಂತ್ರಿಗಳೇ ಗಮನಿಸಿ, ನೂತನ ಸಚಿವರಿಂದಲೇ ಕೊರೊನಾ ರೂಲ್ಸ್ ಬ್ರೇಕ್

Published : Aug 07, 2021, 03:00 PM ISTUpdated : Aug 07, 2021, 04:12 PM IST

3 ನೇ ಅಲೆ ಶುರುವಾಗುವ ಭೀತಿಯಲ್ಲಿ ಇಂದಿನಿಂದ 8 ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ ವಿಧಿಸಲಾಗಿದೆ. ಕೊರೊನಾ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು ಸಿಎಂ ಸೂಚಿಸಿದ್ದಾರೆ. ಆದರೆ ನೂತನ ಸಚಿವರಿಂದಲೇ ನಿಯಮ ಉಲ್ಲಂಘನೆಯಾಗಿದೆ.

ಬೆಂಗಳೂರು (ಆ. 07): 3 ನೇ ಅಲೆ ಶುರುವಾಗುವ ಭೀತಿಯಲ್ಲಿ ಇಂದಿನಿಂದ 8 ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ ವಿಧಿಸಲಾಗಿದೆ. ಕೊರೊನಾ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು ಸಿಎಂ ಸೂಚಿಸಿದ್ದಾರೆ. ಆದರೆ ನೂತನ ಸಚಿವರಿಂದಲೇ ನಿಯಮ ಉಲ್ಲಂಘನೆಯಾಗಿದೆ. ನೂತನ ಸಚಿವರಾಗಿ ಕ್ಷೇತ್ರಕ್ಕೆ ಆಗಮಿಸಿದ ಸಚಿವರಿಗೆ ಅದ್ಧೂರಿ ಸ್ವಾಗತ ನೆಪದಲ್ಲಿ ರೂಲ್ಸ್ ಬ್ರೇಕ್ ಆಗಿದೆ. ಶಶಿಕಲಾ ಜೊಲ್ಲೆ, ಬಿಸಿ ಪಾಟೀಲ್ ಕ್ಷೇತ್ರದಲ್ಲಿ ಅದ್ಧೂರಿ ಮೆರವಣಿಗೆ ನಡೆದಿದೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!