Big 3 Impact: ಮೇ 5 ರೊಳಗೆ ಕೊರೊನಾ ಕಿಟ್‌ ಹಂಚಲು ಶಾಸಕ ಅನಿಲ್ ಚಿಕ್ಕಮಾದು ಸೂಚನೆ

Big 3 Impact: ಮೇ 5 ರೊಳಗೆ ಕೊರೊನಾ ಕಿಟ್‌ ಹಂಚಲು ಶಾಸಕ ಅನಿಲ್ ಚಿಕ್ಕಮಾದು ಸೂಚನೆ

Published : May 03, 2022, 02:57 PM ISTUpdated : May 03, 2022, 02:59 PM IST

ಎಚ್‌ಡಿ ಕೋಟೆಯ (HD Kote) ಗೋಡೌನ್‌ನಲ್ಲಿ ಕಾರ್ಮಿಕರ ಸುರಕ್ಷಾ ಕಿಟ್‌ಗಳು (Corona Kit) ಕೊಳೆಯುತ್ತಿವೆ, ಕಟ್ಟಡ ಕಾರ್ಮಿಕರಿಗೆ ಕೊಡದೇ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಬಿಗ್ 3 (Big 3)  ವರದಿ ಮಾಡಿತ್ತು. ವರದಿ ಪ್ರಸಾರವಾದ ಬಳಿಕ ಎಚ್‌ಡಿ ಕೋಟೆ ಶಾಸಕ ಅನಿಲ್ ಚಿಕ್ಕಮಾದು (Anil Chikkamadu) ಭೇಟಿ ನೀಡಿ ಮೇ. 05 ರೊಳಗೆ ಕಾರ್ಮಿಕರಿಗೆ ಕೊಡುವುದಾಗಿ ಭರವಸೆ ನೀಡಿದರು.

ಮೈಸೂರು (ಮೇ. 03): ಎಚ್‌ಡಿ ಕೋಟೆಯ (HD Kote) ಗೋಡೌನ್‌ನಲ್ಲಿ ಕಾರ್ಮಿಕರ ಸುರಕ್ಷಾ ಕಿಟ್‌ಗಳು (Corona Kit) ಕೊಳೆಯುತ್ತಿವೆ, ಕಟ್ಟಡ ಕಾರ್ಮಿಕರಿಗೆ ಕೊಡದೇ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಬಿಗ್ 3 (Big 3)  ವರದಿ ಮಾಡಿತ್ತು. ವರದಿ ಪ್ರಸಾರವಾದ ಬಳಿಕ ಎಚ್‌ಡಿ ಕೋಟೆ ಶಾಸಕ ಅನಿಲ್ ಚಿಕ್ಕಮಾದು (Anil Chikkamadu) ಭೇಟಿ ನೀಡಿ ಮೇ. 05 ರೊಳಗೆ ಕಾರ್ಮಿಕರಿಗೆ ಕೊಡುವುದಾಗಿ ಭರವಸೆ ನೀಡಿದರು.

 4 ನೇ ಅಲೆ ತಡೆಗೆ ಸರ್ಕಾರ ಸಿದ್ಧತೆ ನಡೆಸುತ್ತಿದ್ರೆ ಮೈಸೂರಿನಲ್ಲಿ ಅಧಿಕಾರಿಗಳು ಕೊರೋನಾ ಸಮಯದಲ್ಲಿ ಜನರಿಗೆ ನೀಡಬೇಕಗಿದ್ದ ಕಿಟ್‌ಗಳನ್ನು ಗೋಡೌನ್‌ನಲ್ಲಿ ಇಟ್ಟು ಕೊಳೆಸುತ್ತಿದ್ದಾರೆ. ಎಚ್‌ ಡಿ ಕೋಟೆಯ ಗೋಡೌನ್‌ನಲ್ಲಿ ಮುಚ್ಚಿಟ್ಟು 500 ಕಿಟ್‌ಗಳನ್ನು ಕೊಳೆಸುತ್ತಿದ್ದಾರೆ. ಇಲ್ಲಿರುವ ಕಿಟ್‌ಗಳೆಲ್ಲಾ ಯಡಿಯೂರಪ್ಪ ಸಿಎಂ ಆಗಿದ್ದಾಗ, ಶಿವರಾಮ್ ಹೆಬ್ಬಾರ್ ಕಾರ್ಮಿಕ ಸಚಿವರಾಗಿದ್ದಾಗ ನೀಡಿದ ಕಿಟ್‌ಗಳು. ಈ ಕಿಟ್‌ಗಳು ಫಲಾನುಭವಿಗಳ ಕೈ ಸೇರದೇ ಕೊಳೆತು ಹೋಗಿವೆ. ಇಲ್ಲಿರುವ ಕಿಟ್‌ಗಳನ್ನು ಫಲಾನುಭವಿಗಳಿಗೆ ಕೊಡಲು ಶಾಸಕ ಅನಿಲ್ ಚಿಕ್ಕಮಾದು ಡೇಟ್ ಕೊಡ್ತಿಲ್ಲ ಎಂಬ ಆರೋಪ ಕೇಳಿ ಬಂದಿತ್ತು. 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more