Big 3 Impact: ಮೇ 5 ರೊಳಗೆ ಕೊರೊನಾ ಕಿಟ್‌ ಹಂಚಲು ಶಾಸಕ ಅನಿಲ್ ಚಿಕ್ಕಮಾದು ಸೂಚನೆ

Big 3 Impact: ಮೇ 5 ರೊಳಗೆ ಕೊರೊನಾ ಕಿಟ್‌ ಹಂಚಲು ಶಾಸಕ ಅನಿಲ್ ಚಿಕ್ಕಮಾದು ಸೂಚನೆ

Published : May 03, 2022, 02:57 PM ISTUpdated : May 03, 2022, 02:59 PM IST

ಎಚ್‌ಡಿ ಕೋಟೆಯ (HD Kote) ಗೋಡೌನ್‌ನಲ್ಲಿ ಕಾರ್ಮಿಕರ ಸುರಕ್ಷಾ ಕಿಟ್‌ಗಳು (Corona Kit) ಕೊಳೆಯುತ್ತಿವೆ, ಕಟ್ಟಡ ಕಾರ್ಮಿಕರಿಗೆ ಕೊಡದೇ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಬಿಗ್ 3 (Big 3)  ವರದಿ ಮಾಡಿತ್ತು. ವರದಿ ಪ್ರಸಾರವಾದ ಬಳಿಕ ಎಚ್‌ಡಿ ಕೋಟೆ ಶಾಸಕ ಅನಿಲ್ ಚಿಕ್ಕಮಾದು (Anil Chikkamadu) ಭೇಟಿ ನೀಡಿ ಮೇ. 05 ರೊಳಗೆ ಕಾರ್ಮಿಕರಿಗೆ ಕೊಡುವುದಾಗಿ ಭರವಸೆ ನೀಡಿದರು.

ಮೈಸೂರು (ಮೇ. 03): ಎಚ್‌ಡಿ ಕೋಟೆಯ (HD Kote) ಗೋಡೌನ್‌ನಲ್ಲಿ ಕಾರ್ಮಿಕರ ಸುರಕ್ಷಾ ಕಿಟ್‌ಗಳು (Corona Kit) ಕೊಳೆಯುತ್ತಿವೆ, ಕಟ್ಟಡ ಕಾರ್ಮಿಕರಿಗೆ ಕೊಡದೇ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಬಿಗ್ 3 (Big 3)  ವರದಿ ಮಾಡಿತ್ತು. ವರದಿ ಪ್ರಸಾರವಾದ ಬಳಿಕ ಎಚ್‌ಡಿ ಕೋಟೆ ಶಾಸಕ ಅನಿಲ್ ಚಿಕ್ಕಮಾದು (Anil Chikkamadu) ಭೇಟಿ ನೀಡಿ ಮೇ. 05 ರೊಳಗೆ ಕಾರ್ಮಿಕರಿಗೆ ಕೊಡುವುದಾಗಿ ಭರವಸೆ ನೀಡಿದರು.

 4 ನೇ ಅಲೆ ತಡೆಗೆ ಸರ್ಕಾರ ಸಿದ್ಧತೆ ನಡೆಸುತ್ತಿದ್ರೆ ಮೈಸೂರಿನಲ್ಲಿ ಅಧಿಕಾರಿಗಳು ಕೊರೋನಾ ಸಮಯದಲ್ಲಿ ಜನರಿಗೆ ನೀಡಬೇಕಗಿದ್ದ ಕಿಟ್‌ಗಳನ್ನು ಗೋಡೌನ್‌ನಲ್ಲಿ ಇಟ್ಟು ಕೊಳೆಸುತ್ತಿದ್ದಾರೆ. ಎಚ್‌ ಡಿ ಕೋಟೆಯ ಗೋಡೌನ್‌ನಲ್ಲಿ ಮುಚ್ಚಿಟ್ಟು 500 ಕಿಟ್‌ಗಳನ್ನು ಕೊಳೆಸುತ್ತಿದ್ದಾರೆ. ಇಲ್ಲಿರುವ ಕಿಟ್‌ಗಳೆಲ್ಲಾ ಯಡಿಯೂರಪ್ಪ ಸಿಎಂ ಆಗಿದ್ದಾಗ, ಶಿವರಾಮ್ ಹೆಬ್ಬಾರ್ ಕಾರ್ಮಿಕ ಸಚಿವರಾಗಿದ್ದಾಗ ನೀಡಿದ ಕಿಟ್‌ಗಳು. ಈ ಕಿಟ್‌ಗಳು ಫಲಾನುಭವಿಗಳ ಕೈ ಸೇರದೇ ಕೊಳೆತು ಹೋಗಿವೆ. ಇಲ್ಲಿರುವ ಕಿಟ್‌ಗಳನ್ನು ಫಲಾನುಭವಿಗಳಿಗೆ ಕೊಡಲು ಶಾಸಕ ಅನಿಲ್ ಚಿಕ್ಕಮಾದು ಡೇಟ್ ಕೊಡ್ತಿಲ್ಲ ಎಂಬ ಆರೋಪ ಕೇಳಿ ಬಂದಿತ್ತು. 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
Read more