Big 3 Impact: ಮೇ 5 ರೊಳಗೆ ಕೊರೊನಾ ಕಿಟ್‌ ಹಂಚಲು ಶಾಸಕ ಅನಿಲ್ ಚಿಕ್ಕಮಾದು ಸೂಚನೆ

Big 3 Impact: ಮೇ 5 ರೊಳಗೆ ಕೊರೊನಾ ಕಿಟ್‌ ಹಂಚಲು ಶಾಸಕ ಅನಿಲ್ ಚಿಕ್ಕಮಾದು ಸೂಚನೆ

Published : May 03, 2022, 02:57 PM ISTUpdated : May 03, 2022, 02:59 PM IST

ಎಚ್‌ಡಿ ಕೋಟೆಯ (HD Kote) ಗೋಡೌನ್‌ನಲ್ಲಿ ಕಾರ್ಮಿಕರ ಸುರಕ್ಷಾ ಕಿಟ್‌ಗಳು (Corona Kit) ಕೊಳೆಯುತ್ತಿವೆ, ಕಟ್ಟಡ ಕಾರ್ಮಿಕರಿಗೆ ಕೊಡದೇ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಬಿಗ್ 3 (Big 3)  ವರದಿ ಮಾಡಿತ್ತು. ವರದಿ ಪ್ರಸಾರವಾದ ಬಳಿಕ ಎಚ್‌ಡಿ ಕೋಟೆ ಶಾಸಕ ಅನಿಲ್ ಚಿಕ್ಕಮಾದು (Anil Chikkamadu) ಭೇಟಿ ನೀಡಿ ಮೇ. 05 ರೊಳಗೆ ಕಾರ್ಮಿಕರಿಗೆ ಕೊಡುವುದಾಗಿ ಭರವಸೆ ನೀಡಿದರು.

ಮೈಸೂರು (ಮೇ. 03): ಎಚ್‌ಡಿ ಕೋಟೆಯ (HD Kote) ಗೋಡೌನ್‌ನಲ್ಲಿ ಕಾರ್ಮಿಕರ ಸುರಕ್ಷಾ ಕಿಟ್‌ಗಳು (Corona Kit) ಕೊಳೆಯುತ್ತಿವೆ, ಕಟ್ಟಡ ಕಾರ್ಮಿಕರಿಗೆ ಕೊಡದೇ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಬಿಗ್ 3 (Big 3)  ವರದಿ ಮಾಡಿತ್ತು. ವರದಿ ಪ್ರಸಾರವಾದ ಬಳಿಕ ಎಚ್‌ಡಿ ಕೋಟೆ ಶಾಸಕ ಅನಿಲ್ ಚಿಕ್ಕಮಾದು (Anil Chikkamadu) ಭೇಟಿ ನೀಡಿ ಮೇ. 05 ರೊಳಗೆ ಕಾರ್ಮಿಕರಿಗೆ ಕೊಡುವುದಾಗಿ ಭರವಸೆ ನೀಡಿದರು.

 4 ನೇ ಅಲೆ ತಡೆಗೆ ಸರ್ಕಾರ ಸಿದ್ಧತೆ ನಡೆಸುತ್ತಿದ್ರೆ ಮೈಸೂರಿನಲ್ಲಿ ಅಧಿಕಾರಿಗಳು ಕೊರೋನಾ ಸಮಯದಲ್ಲಿ ಜನರಿಗೆ ನೀಡಬೇಕಗಿದ್ದ ಕಿಟ್‌ಗಳನ್ನು ಗೋಡೌನ್‌ನಲ್ಲಿ ಇಟ್ಟು ಕೊಳೆಸುತ್ತಿದ್ದಾರೆ. ಎಚ್‌ ಡಿ ಕೋಟೆಯ ಗೋಡೌನ್‌ನಲ್ಲಿ ಮುಚ್ಚಿಟ್ಟು 500 ಕಿಟ್‌ಗಳನ್ನು ಕೊಳೆಸುತ್ತಿದ್ದಾರೆ. ಇಲ್ಲಿರುವ ಕಿಟ್‌ಗಳೆಲ್ಲಾ ಯಡಿಯೂರಪ್ಪ ಸಿಎಂ ಆಗಿದ್ದಾಗ, ಶಿವರಾಮ್ ಹೆಬ್ಬಾರ್ ಕಾರ್ಮಿಕ ಸಚಿವರಾಗಿದ್ದಾಗ ನೀಡಿದ ಕಿಟ್‌ಗಳು. ಈ ಕಿಟ್‌ಗಳು ಫಲಾನುಭವಿಗಳ ಕೈ ಸೇರದೇ ಕೊಳೆತು ಹೋಗಿವೆ. ಇಲ್ಲಿರುವ ಕಿಟ್‌ಗಳನ್ನು ಫಲಾನುಭವಿಗಳಿಗೆ ಕೊಡಲು ಶಾಸಕ ಅನಿಲ್ ಚಿಕ್ಕಮಾದು ಡೇಟ್ ಕೊಡ್ತಿಲ್ಲ ಎಂಬ ಆರೋಪ ಕೇಳಿ ಬಂದಿತ್ತು. 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
Read more