ಕೊರೋನಾ ಕಾಟ: ರಾಜ್ಯ ಸರ್ಕಾರಕ್ಕೆ 100 ದಿನಗಳ ಟಾಸ್ಕ್..!

ಕೊರೋನಾ ಕಾಟ: ರಾಜ್ಯ ಸರ್ಕಾರಕ್ಕೆ 100 ದಿನಗಳ ಟಾಸ್ಕ್..!

Suvarna News   | Asianet News
Published : Aug 02, 2020, 12:23 PM IST

ರಾಷ್ಟ್ರೀಯ ಸುದ್ದಿವಾಹಿನಿ ಹಾಗೂ ಪ್ರೊಟಿವಿಟಿ ಎಂಬ ಸಂಸ್ಥೆ ನಡೆಸಿದ ಸಮೀಕ್ಷೆಯಲ್ಲಿ ಮುಂದಿನ ಮೂರು ತಿಂಗಳು ರಾಜ್ಯದ ಪಾಲಿಗೆ ಅತ್ಯಂತ ಮಹತ್ವದ್ದಾಗಿರಲಿದೆ ಎಂದಿದೆ. ಆಗಸ್ಟ್ 15ರ ವೇಳೆಗೆ ರಾಜ್ಯದಲ್ಲಿ ಕೊರೋನಾ ಸೋಂಕು ಗರಿಷ್ಠ ಮಟ್ಟಕ್ಕೆ ತಲುಪಲಿದೆ ಎನ್ನುವ ಮಾಹಿತಿಯನ್ನು ಹೊರಗೆಡವಿದೆ. 
 

ಬೆಂಗಳೂರು(ಆ.02): ಕೊರೋನಾ ಅಬ್ಬರಕ್ಕೆ ಕರ್ನಾಟಕ ತತ್ತರಿಸಿ ಹೋಗುತ್ತಿದೆ. ದಿನಂಪ್ರತಿ 5 ಸಾವಿರಕ್ಕೂ ಹೆಚ್ಚು ಕೊರೋನಾ ಪ್ರಕರಣಗಳು ಪತ್ತೆಯಾಗಲಾರಂಭಿಸಿದೆ. ಇದರ ನಡುವೆ ಸಂಶೋಧನ ವರದಿಯೊಂದು ಹೊರಬಿದ್ದಿದ್ದು, ರಾಜ್ಯದಲ್ಲಿ ಮುಂದಿನ 100 ದಿನಗಳಲ್ಲಿ ಕೊರೋನಾ ಅಬ್ಬರ ಇರಲಿದೆ ಎಂದು ತಿಳಿಸಿದೆ.

ರಾಷ್ಟ್ರೀಯ ಸುದ್ದಿವಾಹಿನಿ ಹಾಗೂ ಪ್ರೊಟಿವಿಟಿ ಎಂಬ ಸಂಸ್ಥೆ ನಡೆಸಿದ ಸಮೀಕ್ಷೆಯಲ್ಲಿ ಮುಂದಿನ ಮೂರು ತಿಂಗಳು ರಾಜ್ಯದ ಪಾಲಿಗೆ ಅತ್ಯಂತ ಮಹತ್ವದ್ದಾಗಿರಲಿದೆ ಎಂದಿದೆ. ಆಗಸ್ಟ್ 15ರ ವೇಳೆಗೆ ರಾಜ್ಯದಲ್ಲಿ ಕೊರೋನಾ ಸೋಂಕು ಗರಿಷ್ಠ ಮಟ್ಟಕ್ಕೆ ತಲುಪಲಿದೆ ಎನ್ನುವ ಮಾಹಿತಿಯನ್ನು ಹೊರಗೆಡವಿದೆ. 

ಆಗಸ್ಟ್ 15ರಿಂದ ಸೆಪ್ಟೆಂಬರ್ ಅಂತ್ಯದ ವರೆಗೆ ಸೋಂಕು ಗರಿಷ್ಠ ಮಟ್ಟದಲ್ಲಿ ಇರಲಿದ್ದು ಆ ಬಳಿಕ ಇಳಿಮುಖವಾಗುವ ಸಾಧ್ಯತೆಯಿದೆ ಎಂದು ಉಲ್ಲೇಖಿಸಲಾಗಿದೆ. ಆಗಸ್ಟ್, ಸೆಪ್ಟೆಂಬರ್, ಅಕ್ಟೋಬರ್ ತಿಂಗಳಿನಲ್ಲಿ ಕೊರೋನಾ ನಿರ್ವಹಣೆ ರಾಜ್ಯಸರ್ಕಾರದ ಪಾಲಿಗೆ ಮಹತ್ವದ್ದೆನಿಸಲಿದೆ. ಈ ನೂರು ದಿನಗಳ ಟಾಸ್ಕ್ ಹೇಗಿರಲಿದೆ. ಸರ್ಕಾರ ಮಾಡಬೇಕಿರುವುದು ಏನು ಎನ್ನುವುದರ ಕಂಪ್ಲೀಟ್ ಡೀಟೈಲ್ಸ್ ಇಲ್ಲಿದೆ ನೋಡಿ.
 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!