ಕೊರೋನಾ ಕಾಟ: ರಾಜ್ಯ ಸರ್ಕಾರಕ್ಕೆ 100 ದಿನಗಳ ಟಾಸ್ಕ್..!

ಕೊರೋನಾ ಕಾಟ: ರಾಜ್ಯ ಸರ್ಕಾರಕ್ಕೆ 100 ದಿನಗಳ ಟಾಸ್ಕ್..!

Suvarna News   | Asianet News
Published : Aug 02, 2020, 12:23 PM IST

ರಾಷ್ಟ್ರೀಯ ಸುದ್ದಿವಾಹಿನಿ ಹಾಗೂ ಪ್ರೊಟಿವಿಟಿ ಎಂಬ ಸಂಸ್ಥೆ ನಡೆಸಿದ ಸಮೀಕ್ಷೆಯಲ್ಲಿ ಮುಂದಿನ ಮೂರು ತಿಂಗಳು ರಾಜ್ಯದ ಪಾಲಿಗೆ ಅತ್ಯಂತ ಮಹತ್ವದ್ದಾಗಿರಲಿದೆ ಎಂದಿದೆ. ಆಗಸ್ಟ್ 15ರ ವೇಳೆಗೆ ರಾಜ್ಯದಲ್ಲಿ ಕೊರೋನಾ ಸೋಂಕು ಗರಿಷ್ಠ ಮಟ್ಟಕ್ಕೆ ತಲುಪಲಿದೆ ಎನ್ನುವ ಮಾಹಿತಿಯನ್ನು ಹೊರಗೆಡವಿದೆ. 
 

ಬೆಂಗಳೂರು(ಆ.02): ಕೊರೋನಾ ಅಬ್ಬರಕ್ಕೆ ಕರ್ನಾಟಕ ತತ್ತರಿಸಿ ಹೋಗುತ್ತಿದೆ. ದಿನಂಪ್ರತಿ 5 ಸಾವಿರಕ್ಕೂ ಹೆಚ್ಚು ಕೊರೋನಾ ಪ್ರಕರಣಗಳು ಪತ್ತೆಯಾಗಲಾರಂಭಿಸಿದೆ. ಇದರ ನಡುವೆ ಸಂಶೋಧನ ವರದಿಯೊಂದು ಹೊರಬಿದ್ದಿದ್ದು, ರಾಜ್ಯದಲ್ಲಿ ಮುಂದಿನ 100 ದಿನಗಳಲ್ಲಿ ಕೊರೋನಾ ಅಬ್ಬರ ಇರಲಿದೆ ಎಂದು ತಿಳಿಸಿದೆ.

ರಾಷ್ಟ್ರೀಯ ಸುದ್ದಿವಾಹಿನಿ ಹಾಗೂ ಪ್ರೊಟಿವಿಟಿ ಎಂಬ ಸಂಸ್ಥೆ ನಡೆಸಿದ ಸಮೀಕ್ಷೆಯಲ್ಲಿ ಮುಂದಿನ ಮೂರು ತಿಂಗಳು ರಾಜ್ಯದ ಪಾಲಿಗೆ ಅತ್ಯಂತ ಮಹತ್ವದ್ದಾಗಿರಲಿದೆ ಎಂದಿದೆ. ಆಗಸ್ಟ್ 15ರ ವೇಳೆಗೆ ರಾಜ್ಯದಲ್ಲಿ ಕೊರೋನಾ ಸೋಂಕು ಗರಿಷ್ಠ ಮಟ್ಟಕ್ಕೆ ತಲುಪಲಿದೆ ಎನ್ನುವ ಮಾಹಿತಿಯನ್ನು ಹೊರಗೆಡವಿದೆ. 

ಆಗಸ್ಟ್ 15ರಿಂದ ಸೆಪ್ಟೆಂಬರ್ ಅಂತ್ಯದ ವರೆಗೆ ಸೋಂಕು ಗರಿಷ್ಠ ಮಟ್ಟದಲ್ಲಿ ಇರಲಿದ್ದು ಆ ಬಳಿಕ ಇಳಿಮುಖವಾಗುವ ಸಾಧ್ಯತೆಯಿದೆ ಎಂದು ಉಲ್ಲೇಖಿಸಲಾಗಿದೆ. ಆಗಸ್ಟ್, ಸೆಪ್ಟೆಂಬರ್, ಅಕ್ಟೋಬರ್ ತಿಂಗಳಿನಲ್ಲಿ ಕೊರೋನಾ ನಿರ್ವಹಣೆ ರಾಜ್ಯಸರ್ಕಾರದ ಪಾಲಿಗೆ ಮಹತ್ವದ್ದೆನಿಸಲಿದೆ. ಈ ನೂರು ದಿನಗಳ ಟಾಸ್ಕ್ ಹೇಗಿರಲಿದೆ. ಸರ್ಕಾರ ಮಾಡಬೇಕಿರುವುದು ಏನು ಎನ್ನುವುದರ ಕಂಪ್ಲೀಟ್ ಡೀಟೈಲ್ಸ್ ಇಲ್ಲಿದೆ ನೋಡಿ.
 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!