ಕೊರೋನಾ ಕಾಟ: ರಾಜ್ಯ ಸರ್ಕಾರಕ್ಕೆ 100 ದಿನಗಳ ಟಾಸ್ಕ್..!

ಕೊರೋನಾ ಕಾಟ: ರಾಜ್ಯ ಸರ್ಕಾರಕ್ಕೆ 100 ದಿನಗಳ ಟಾಸ್ಕ್..!

Suvarna News   | Asianet News
Published : Aug 02, 2020, 12:23 PM IST

ರಾಷ್ಟ್ರೀಯ ಸುದ್ದಿವಾಹಿನಿ ಹಾಗೂ ಪ್ರೊಟಿವಿಟಿ ಎಂಬ ಸಂಸ್ಥೆ ನಡೆಸಿದ ಸಮೀಕ್ಷೆಯಲ್ಲಿ ಮುಂದಿನ ಮೂರು ತಿಂಗಳು ರಾಜ್ಯದ ಪಾಲಿಗೆ ಅತ್ಯಂತ ಮಹತ್ವದ್ದಾಗಿರಲಿದೆ ಎಂದಿದೆ. ಆಗಸ್ಟ್ 15ರ ವೇಳೆಗೆ ರಾಜ್ಯದಲ್ಲಿ ಕೊರೋನಾ ಸೋಂಕು ಗರಿಷ್ಠ ಮಟ್ಟಕ್ಕೆ ತಲುಪಲಿದೆ ಎನ್ನುವ ಮಾಹಿತಿಯನ್ನು ಹೊರಗೆಡವಿದೆ. 
 

ಬೆಂಗಳೂರು(ಆ.02): ಕೊರೋನಾ ಅಬ್ಬರಕ್ಕೆ ಕರ್ನಾಟಕ ತತ್ತರಿಸಿ ಹೋಗುತ್ತಿದೆ. ದಿನಂಪ್ರತಿ 5 ಸಾವಿರಕ್ಕೂ ಹೆಚ್ಚು ಕೊರೋನಾ ಪ್ರಕರಣಗಳು ಪತ್ತೆಯಾಗಲಾರಂಭಿಸಿದೆ. ಇದರ ನಡುವೆ ಸಂಶೋಧನ ವರದಿಯೊಂದು ಹೊರಬಿದ್ದಿದ್ದು, ರಾಜ್ಯದಲ್ಲಿ ಮುಂದಿನ 100 ದಿನಗಳಲ್ಲಿ ಕೊರೋನಾ ಅಬ್ಬರ ಇರಲಿದೆ ಎಂದು ತಿಳಿಸಿದೆ.

ರಾಷ್ಟ್ರೀಯ ಸುದ್ದಿವಾಹಿನಿ ಹಾಗೂ ಪ್ರೊಟಿವಿಟಿ ಎಂಬ ಸಂಸ್ಥೆ ನಡೆಸಿದ ಸಮೀಕ್ಷೆಯಲ್ಲಿ ಮುಂದಿನ ಮೂರು ತಿಂಗಳು ರಾಜ್ಯದ ಪಾಲಿಗೆ ಅತ್ಯಂತ ಮಹತ್ವದ್ದಾಗಿರಲಿದೆ ಎಂದಿದೆ. ಆಗಸ್ಟ್ 15ರ ವೇಳೆಗೆ ರಾಜ್ಯದಲ್ಲಿ ಕೊರೋನಾ ಸೋಂಕು ಗರಿಷ್ಠ ಮಟ್ಟಕ್ಕೆ ತಲುಪಲಿದೆ ಎನ್ನುವ ಮಾಹಿತಿಯನ್ನು ಹೊರಗೆಡವಿದೆ. 

ಆಗಸ್ಟ್ 15ರಿಂದ ಸೆಪ್ಟೆಂಬರ್ ಅಂತ್ಯದ ವರೆಗೆ ಸೋಂಕು ಗರಿಷ್ಠ ಮಟ್ಟದಲ್ಲಿ ಇರಲಿದ್ದು ಆ ಬಳಿಕ ಇಳಿಮುಖವಾಗುವ ಸಾಧ್ಯತೆಯಿದೆ ಎಂದು ಉಲ್ಲೇಖಿಸಲಾಗಿದೆ. ಆಗಸ್ಟ್, ಸೆಪ್ಟೆಂಬರ್, ಅಕ್ಟೋಬರ್ ತಿಂಗಳಿನಲ್ಲಿ ಕೊರೋನಾ ನಿರ್ವಹಣೆ ರಾಜ್ಯಸರ್ಕಾರದ ಪಾಲಿಗೆ ಮಹತ್ವದ್ದೆನಿಸಲಿದೆ. ಈ ನೂರು ದಿನಗಳ ಟಾಸ್ಕ್ ಹೇಗಿರಲಿದೆ. ಸರ್ಕಾರ ಮಾಡಬೇಕಿರುವುದು ಏನು ಎನ್ನುವುದರ ಕಂಪ್ಲೀಟ್ ಡೀಟೈಲ್ಸ್ ಇಲ್ಲಿದೆ ನೋಡಿ.
 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!