ಬೆಂಗಳೂರಲ್ಲಿ  ಬೆಡ್ ಸಿಗದೇ ಕೊರೋನಾ ಸೋಂಕಿತರ ಪರದಾಟ..!

ಬೆಂಗಳೂರಲ್ಲಿ ಬೆಡ್ ಸಿಗದೇ ಕೊರೋನಾ ಸೋಂಕಿತರ ಪರದಾಟ..!

Suvarna News   | Asianet News
Published : Jul 04, 2020, 01:11 PM IST

ಬೆಂಗಳೂರಿನ ಆಸ್ಪತ್ರೆಗಳಲ್ಲಿ ಸೋಂಕಿತರು ಸರಿಯಾದ ಬೆಡ್ ಸಿಗದೇ ಕಂಗಾಲಾಗಿ ಹೋಗಿದ್ದಾರೆ. ಕೆಂಗೇರಿಯ 37 ವರ್ಷದ ವ್ಯಕ್ತಿಯೊಬ್ಬನಿಗೆ ಕೋವಿಡ್ 19 ಸೋಂಕು ದೃಢಪಟ್ಟಿದ್ದು, ಈ ಕುರಿತಂತೆ ಆಸ್ಪತ್ರೆಗೆ ಕರೆ ಮಾಡಿದರೆ ಕರೆದುಕೊಂಡು ಹೋಗಲು ಯಾರೂ ಈ ಕಡೆ ಮುಖ ಹಾಕಿಲ್ಲ.

ಬೆಂಗಳೂರು(ಜೂ.04): ಉದ್ಯಾನನಗರಿ ಬೆಂಗಳೂರಿನಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಗಣನೀಯ ಪ್ರಮಾಣದಲ್ಲಿ ಹೆಚ್ಚಾಗುತ್ತಲೇ ಇದೆ. ಇದರ ಬೆನ್ನಲ್ಲೇ ಖಾಸಗಿ ಆಸ್ಪತ್ರೆಯೂ ಸೇರಿದಂತೆ ಸೋಂಕಿತರು ಬೆಡ್‌ಗಾಗಿ ಪರದಾಡುವ ಪರಿಸ್ಥಿತಿ ಎದುರಾಗಿದೆ.

ಹೌದು, ಬೆಂಗಳೂರಿನ ಆಸ್ಪತ್ರೆಗಳಲ್ಲಿ ಸೋಂಕಿತರು ಸರಿಯಾದ ಬೆಡ್ ಸಿಗದೇ ಕಂಗಾಲಾಗಿ ಹೋಗಿದ್ದಾರೆ. ಕೆಂಗೇರಿಯ 37 ವರ್ಷದ ವ್ಯಕ್ತಿಯೊಬ್ಬನಿಗೆ ಕೋವಿಡ್ 19 ಸೋಂಕು ದೃಢಪಟ್ಟಿದ್ದು, ಈ ಕುರಿತಂತೆ ಆಸ್ಪತ್ರೆಗೆ ಕರೆ ಮಾಡಿದರೆ ಕರೆದುಕೊಂಡು ಹೋಗಲು ಯಾರೂ ಈ ಕಡೆ ಮುಖ ಹಾಕಿಲ್ಲ. ಈಗ ಪಾಸಿಟಿವ್ ಬಂದಿದ್ದರೂ ಸಹ ಆ ವ್ಯಕ್ತಿ ಮನೆಯಲ್ಲೇ ಉಳಿದುಕೊಂಡಿದ್ದಾರೆ. 

ಬೆಂಗಳೂರು ಪಾಸಿಟಿವ್ ಪ್ರಕರಣಗಳು ದಿನಂಪ್ರತಿ ಹೆಚ್ಚಾಗುತ್ತಿದ್ದರೂ ಸಹಾ, ಬೆಡ್‌ಗಳು ಸಿಗುತ್ತಿಲ್ಲ. ಸೋಂಕಿತ ವ್ಯಕ್ತಿ ಮನೆಯಲ್ಲೇ ಉಳಿದುಕೊಂಡಿದ್ದರಿಂದ ಸ್ಥಳೀಯರಲ್ಲಿ ಆತಂಕ ಮನೆಮಾಡಿದೆ ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.
 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!