ಬೆಂಗಳೂರಲ್ಲಿ  ಬೆಡ್ ಸಿಗದೇ ಕೊರೋನಾ ಸೋಂಕಿತರ ಪರದಾಟ..!

ಬೆಂಗಳೂರಲ್ಲಿ ಬೆಡ್ ಸಿಗದೇ ಕೊರೋನಾ ಸೋಂಕಿತರ ಪರದಾಟ..!

Suvarna News   | Asianet News
Published : Jul 04, 2020, 01:11 PM IST

ಬೆಂಗಳೂರಿನ ಆಸ್ಪತ್ರೆಗಳಲ್ಲಿ ಸೋಂಕಿತರು ಸರಿಯಾದ ಬೆಡ್ ಸಿಗದೇ ಕಂಗಾಲಾಗಿ ಹೋಗಿದ್ದಾರೆ. ಕೆಂಗೇರಿಯ 37 ವರ್ಷದ ವ್ಯಕ್ತಿಯೊಬ್ಬನಿಗೆ ಕೋವಿಡ್ 19 ಸೋಂಕು ದೃಢಪಟ್ಟಿದ್ದು, ಈ ಕುರಿತಂತೆ ಆಸ್ಪತ್ರೆಗೆ ಕರೆ ಮಾಡಿದರೆ ಕರೆದುಕೊಂಡು ಹೋಗಲು ಯಾರೂ ಈ ಕಡೆ ಮುಖ ಹಾಕಿಲ್ಲ.

ಬೆಂಗಳೂರು(ಜೂ.04): ಉದ್ಯಾನನಗರಿ ಬೆಂಗಳೂರಿನಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಗಣನೀಯ ಪ್ರಮಾಣದಲ್ಲಿ ಹೆಚ್ಚಾಗುತ್ತಲೇ ಇದೆ. ಇದರ ಬೆನ್ನಲ್ಲೇ ಖಾಸಗಿ ಆಸ್ಪತ್ರೆಯೂ ಸೇರಿದಂತೆ ಸೋಂಕಿತರು ಬೆಡ್‌ಗಾಗಿ ಪರದಾಡುವ ಪರಿಸ್ಥಿತಿ ಎದುರಾಗಿದೆ.

ಹೌದು, ಬೆಂಗಳೂರಿನ ಆಸ್ಪತ್ರೆಗಳಲ್ಲಿ ಸೋಂಕಿತರು ಸರಿಯಾದ ಬೆಡ್ ಸಿಗದೇ ಕಂಗಾಲಾಗಿ ಹೋಗಿದ್ದಾರೆ. ಕೆಂಗೇರಿಯ 37 ವರ್ಷದ ವ್ಯಕ್ತಿಯೊಬ್ಬನಿಗೆ ಕೋವಿಡ್ 19 ಸೋಂಕು ದೃಢಪಟ್ಟಿದ್ದು, ಈ ಕುರಿತಂತೆ ಆಸ್ಪತ್ರೆಗೆ ಕರೆ ಮಾಡಿದರೆ ಕರೆದುಕೊಂಡು ಹೋಗಲು ಯಾರೂ ಈ ಕಡೆ ಮುಖ ಹಾಕಿಲ್ಲ. ಈಗ ಪಾಸಿಟಿವ್ ಬಂದಿದ್ದರೂ ಸಹ ಆ ವ್ಯಕ್ತಿ ಮನೆಯಲ್ಲೇ ಉಳಿದುಕೊಂಡಿದ್ದಾರೆ. 

ಬೆಂಗಳೂರು ಪಾಸಿಟಿವ್ ಪ್ರಕರಣಗಳು ದಿನಂಪ್ರತಿ ಹೆಚ್ಚಾಗುತ್ತಿದ್ದರೂ ಸಹಾ, ಬೆಡ್‌ಗಳು ಸಿಗುತ್ತಿಲ್ಲ. ಸೋಂಕಿತ ವ್ಯಕ್ತಿ ಮನೆಯಲ್ಲೇ ಉಳಿದುಕೊಂಡಿದ್ದರಿಂದ ಸ್ಥಳೀಯರಲ್ಲಿ ಆತಂಕ ಮನೆಮಾಡಿದೆ ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.
 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!