ಬೆಂಗಳೂರಲ್ಲಿ  ಬೆಡ್ ಸಿಗದೇ ಕೊರೋನಾ ಸೋಂಕಿತರ ಪರದಾಟ..!

ಬೆಂಗಳೂರಲ್ಲಿ ಬೆಡ್ ಸಿಗದೇ ಕೊರೋನಾ ಸೋಂಕಿತರ ಪರದಾಟ..!

Suvarna News   | Asianet News
Published : Jul 04, 2020, 01:11 PM IST

ಬೆಂಗಳೂರಿನ ಆಸ್ಪತ್ರೆಗಳಲ್ಲಿ ಸೋಂಕಿತರು ಸರಿಯಾದ ಬೆಡ್ ಸಿಗದೇ ಕಂಗಾಲಾಗಿ ಹೋಗಿದ್ದಾರೆ. ಕೆಂಗೇರಿಯ 37 ವರ್ಷದ ವ್ಯಕ್ತಿಯೊಬ್ಬನಿಗೆ ಕೋವಿಡ್ 19 ಸೋಂಕು ದೃಢಪಟ್ಟಿದ್ದು, ಈ ಕುರಿತಂತೆ ಆಸ್ಪತ್ರೆಗೆ ಕರೆ ಮಾಡಿದರೆ ಕರೆದುಕೊಂಡು ಹೋಗಲು ಯಾರೂ ಈ ಕಡೆ ಮುಖ ಹಾಕಿಲ್ಲ.

ಬೆಂಗಳೂರು(ಜೂ.04): ಉದ್ಯಾನನಗರಿ ಬೆಂಗಳೂರಿನಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಗಣನೀಯ ಪ್ರಮಾಣದಲ್ಲಿ ಹೆಚ್ಚಾಗುತ್ತಲೇ ಇದೆ. ಇದರ ಬೆನ್ನಲ್ಲೇ ಖಾಸಗಿ ಆಸ್ಪತ್ರೆಯೂ ಸೇರಿದಂತೆ ಸೋಂಕಿತರು ಬೆಡ್‌ಗಾಗಿ ಪರದಾಡುವ ಪರಿಸ್ಥಿತಿ ಎದುರಾಗಿದೆ.

ಹೌದು, ಬೆಂಗಳೂರಿನ ಆಸ್ಪತ್ರೆಗಳಲ್ಲಿ ಸೋಂಕಿತರು ಸರಿಯಾದ ಬೆಡ್ ಸಿಗದೇ ಕಂಗಾಲಾಗಿ ಹೋಗಿದ್ದಾರೆ. ಕೆಂಗೇರಿಯ 37 ವರ್ಷದ ವ್ಯಕ್ತಿಯೊಬ್ಬನಿಗೆ ಕೋವಿಡ್ 19 ಸೋಂಕು ದೃಢಪಟ್ಟಿದ್ದು, ಈ ಕುರಿತಂತೆ ಆಸ್ಪತ್ರೆಗೆ ಕರೆ ಮಾಡಿದರೆ ಕರೆದುಕೊಂಡು ಹೋಗಲು ಯಾರೂ ಈ ಕಡೆ ಮುಖ ಹಾಕಿಲ್ಲ. ಈಗ ಪಾಸಿಟಿವ್ ಬಂದಿದ್ದರೂ ಸಹ ಆ ವ್ಯಕ್ತಿ ಮನೆಯಲ್ಲೇ ಉಳಿದುಕೊಂಡಿದ್ದಾರೆ. 

ಬೆಂಗಳೂರು ಪಾಸಿಟಿವ್ ಪ್ರಕರಣಗಳು ದಿನಂಪ್ರತಿ ಹೆಚ್ಚಾಗುತ್ತಿದ್ದರೂ ಸಹಾ, ಬೆಡ್‌ಗಳು ಸಿಗುತ್ತಿಲ್ಲ. ಸೋಂಕಿತ ವ್ಯಕ್ತಿ ಮನೆಯಲ್ಲೇ ಉಳಿದುಕೊಂಡಿದ್ದರಿಂದ ಸ್ಥಳೀಯರಲ್ಲಿ ಆತಂಕ ಮನೆಮಾಡಿದೆ ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.
 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!