ಬೆಂಗಳೂರಲ್ಲಿ  ಬೆಡ್ ಸಿಗದೇ ಕೊರೋನಾ ಸೋಂಕಿತರ ಪರದಾಟ..!

ಬೆಂಗಳೂರಲ್ಲಿ ಬೆಡ್ ಸಿಗದೇ ಕೊರೋನಾ ಸೋಂಕಿತರ ಪರದಾಟ..!

Suvarna News   | Asianet News
Published : Jul 04, 2020, 01:11 PM IST

ಬೆಂಗಳೂರಿನ ಆಸ್ಪತ್ರೆಗಳಲ್ಲಿ ಸೋಂಕಿತರು ಸರಿಯಾದ ಬೆಡ್ ಸಿಗದೇ ಕಂಗಾಲಾಗಿ ಹೋಗಿದ್ದಾರೆ. ಕೆಂಗೇರಿಯ 37 ವರ್ಷದ ವ್ಯಕ್ತಿಯೊಬ್ಬನಿಗೆ ಕೋವಿಡ್ 19 ಸೋಂಕು ದೃಢಪಟ್ಟಿದ್ದು, ಈ ಕುರಿತಂತೆ ಆಸ್ಪತ್ರೆಗೆ ಕರೆ ಮಾಡಿದರೆ ಕರೆದುಕೊಂಡು ಹೋಗಲು ಯಾರೂ ಈ ಕಡೆ ಮುಖ ಹಾಕಿಲ್ಲ.

ಬೆಂಗಳೂರು(ಜೂ.04): ಉದ್ಯಾನನಗರಿ ಬೆಂಗಳೂರಿನಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಗಣನೀಯ ಪ್ರಮಾಣದಲ್ಲಿ ಹೆಚ್ಚಾಗುತ್ತಲೇ ಇದೆ. ಇದರ ಬೆನ್ನಲ್ಲೇ ಖಾಸಗಿ ಆಸ್ಪತ್ರೆಯೂ ಸೇರಿದಂತೆ ಸೋಂಕಿತರು ಬೆಡ್‌ಗಾಗಿ ಪರದಾಡುವ ಪರಿಸ್ಥಿತಿ ಎದುರಾಗಿದೆ.

ಹೌದು, ಬೆಂಗಳೂರಿನ ಆಸ್ಪತ್ರೆಗಳಲ್ಲಿ ಸೋಂಕಿತರು ಸರಿಯಾದ ಬೆಡ್ ಸಿಗದೇ ಕಂಗಾಲಾಗಿ ಹೋಗಿದ್ದಾರೆ. ಕೆಂಗೇರಿಯ 37 ವರ್ಷದ ವ್ಯಕ್ತಿಯೊಬ್ಬನಿಗೆ ಕೋವಿಡ್ 19 ಸೋಂಕು ದೃಢಪಟ್ಟಿದ್ದು, ಈ ಕುರಿತಂತೆ ಆಸ್ಪತ್ರೆಗೆ ಕರೆ ಮಾಡಿದರೆ ಕರೆದುಕೊಂಡು ಹೋಗಲು ಯಾರೂ ಈ ಕಡೆ ಮುಖ ಹಾಕಿಲ್ಲ. ಈಗ ಪಾಸಿಟಿವ್ ಬಂದಿದ್ದರೂ ಸಹ ಆ ವ್ಯಕ್ತಿ ಮನೆಯಲ್ಲೇ ಉಳಿದುಕೊಂಡಿದ್ದಾರೆ. 

ಬೆಂಗಳೂರು ಪಾಸಿಟಿವ್ ಪ್ರಕರಣಗಳು ದಿನಂಪ್ರತಿ ಹೆಚ್ಚಾಗುತ್ತಿದ್ದರೂ ಸಹಾ, ಬೆಡ್‌ಗಳು ಸಿಗುತ್ತಿಲ್ಲ. ಸೋಂಕಿತ ವ್ಯಕ್ತಿ ಮನೆಯಲ್ಲೇ ಉಳಿದುಕೊಂಡಿದ್ದರಿಂದ ಸ್ಥಳೀಯರಲ್ಲಿ ಆತಂಕ ಮನೆಮಾಡಿದೆ ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.
 

24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?