ಗಡಿಯಲ್ಲಿಲ್ಲ ನಿಗಾ, ಜನಕ್ಕಿಲ್ಲ ಭಯ; ಸುವರ್ಣ ನ್ಯೂಸ್ ರಿಯಾಲಿಟಿ ಚೆಕ್‌ನಲ್ಲಿ ಬಯಲಾಯ್ತು ಕೊರೊನಾ ಕಳ್ಳಾಟ!

ಗಡಿಯಲ್ಲಿಲ್ಲ ನಿಗಾ, ಜನಕ್ಕಿಲ್ಲ ಭಯ; ಸುವರ್ಣ ನ್ಯೂಸ್ ರಿಯಾಲಿಟಿ ಚೆಕ್‌ನಲ್ಲಿ ಬಯಲಾಯ್ತು ಕೊರೊನಾ ಕಳ್ಳಾಟ!

Suvarna News   | Asianet News
Published : Mar 20, 2021, 03:53 PM ISTUpdated : Mar 20, 2021, 03:58 PM IST

ತಹಬದಿಗೆ ಬಂದಿದ್ದ ಕೊರೊನಾ ಸೋಂಕು ಈಗ ಮತ್ತೆ ಉಲ್ಬಣವಾಗಿದೆ. 2 ನೇ ಅಲೆ ಭಯ ಶುರುವಾಗಿದೆ. ಪಕ್ಕದ ಮಹಾರಾಷ್ಟ್ರದಲ್ಲಿ 50 % ಲಾಕ್‌ಡೌನ್ ಘೋಷಣೆಯಾಗಿದೆ.

ಬೆಂಗಳೂರು (ಮಾ. 20): ತಹಬದಿಗೆ ಬಂದಿದ್ದ ಕೊರೊನಾ ಸೋಂಕು ಈಗ ಮತ್ತೆ ಉಲ್ಬಣವಾಗಿದೆ. 2 ನೇ ಅಲೆ ಭಯ ಶುರುವಾಗಿದೆ. ಪಕ್ಕದ ಮಹಾರಾಷ್ಟ್ರದಲ್ಲಿ 50 % ಲಾಕ್‌ಡೌನ್ ಘೋಷಣೆಯಾಗಿದೆ. ರಾಜ್ಯದಲ್ಲಿ ಬೇಕಾಬಿಟ್ಟಿ ವರ್ತಿಸಿದರೆ ಇಲ್ಲಿಯೂ ಕೊರೊನಾ ಸೋಂಕು ಹೆಚ್ಚಾಗುವುದರಲ್ಲಿ ಅನುಮಾನವೇ ಇಲ್ಲ. ಮಹಾರಾಷ್ಟ್ರದಿಂದ ಬರುವವರ ಮೇಲೆ ನಿಗಾ ವಹಿಸಲಾಗಿದೆ.  

ಕೇವಲ ಬಳೂರ್ಗಿ ರಾಷ್ಟ್ರೀಯ ಹೆದ್ದಾರಿ, ಮಾಶಾಳ ಅಂತರಾಜ್ಯ ಗಡಿ, ಅರ್ಜುಣಗಿ ಜಿಲ್ಲಾ ಮುಖ್ಯ ರಸ್ತೆಗಳಲ್ಲಿ ಮಾತ್ರ ಚೆಕ್‌ಪೊಸ್ಟ್‌ ತೆರೆಯಲಾಗಿದ್ದು ಉಳಿದಂತೆ ಅಕ್ಕಲಕೋಟ ಹೊಸೂರ, ಕರ್ಜಗಿ ಹೈದ್ರಾ, ದುಧನಿ ಜೇವರ್ಗಿ(ಬಿ), ಬಬಲಾದ ಮಾಶಾಳ, ಸಿನ್ನೂರ ಬಡದಾಳ, ದುಧನಿ ಬಡದಾಳ, ದುಧನಿ ಅರ್ಜುಣಗಿ ಗ್ರಾಮಗಳ ಗ್ರಾಮೀಣ ಸಂಪರ್ಕ ರಸ್ತೆಗಳಲ್ಲಿ ಯಾವ ಚೆಕ್‌ಪೊಸ್ಟ್‌ ಇಲ್ಲ, ಯಾವ ನೀಗಾ ವ್ಯವಸ್ಥೆಯೂ ಇಲ್ಲ. ಹೀಗಾಗಿ ಚೆಕ್‌ಪೊಸ್ಟ್‌ ಇರುವ ಕಡೆಯಿಂದ ಬಿಟ್ಟು ಇಲ್ಲದ ಕಡೆಯಿಂದ ಮಹಾರಾಷ್ಟ್ರದವರು ರಾಜ್ಯದ ಗಡಿ ಪ್ರವೇಶಿಸುತ್ತಿದ್ದಾರೆ. ಇನ್ನು ಯಾವ ಜಿಲ್ಲೆಗಳಲ್ಲಿ ಹೇಗಿದೆ ಸ್ಥಿತಿ..? ನೋಡಿ

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!