ಗಡಿಯಲ್ಲಿಲ್ಲ ನಿಗಾ, ಜನಕ್ಕಿಲ್ಲ ಭಯ; ಸುವರ್ಣ ನ್ಯೂಸ್ ರಿಯಾಲಿಟಿ ಚೆಕ್‌ನಲ್ಲಿ ಬಯಲಾಯ್ತು ಕೊರೊನಾ ಕಳ್ಳಾಟ!

ಗಡಿಯಲ್ಲಿಲ್ಲ ನಿಗಾ, ಜನಕ್ಕಿಲ್ಲ ಭಯ; ಸುವರ್ಣ ನ್ಯೂಸ್ ರಿಯಾಲಿಟಿ ಚೆಕ್‌ನಲ್ಲಿ ಬಯಲಾಯ್ತು ಕೊರೊನಾ ಕಳ್ಳಾಟ!

Suvarna News   | Asianet News
Published : Mar 20, 2021, 03:53 PM ISTUpdated : Mar 20, 2021, 03:58 PM IST

ತಹಬದಿಗೆ ಬಂದಿದ್ದ ಕೊರೊನಾ ಸೋಂಕು ಈಗ ಮತ್ತೆ ಉಲ್ಬಣವಾಗಿದೆ. 2 ನೇ ಅಲೆ ಭಯ ಶುರುವಾಗಿದೆ. ಪಕ್ಕದ ಮಹಾರಾಷ್ಟ್ರದಲ್ಲಿ 50 % ಲಾಕ್‌ಡೌನ್ ಘೋಷಣೆಯಾಗಿದೆ.

ಬೆಂಗಳೂರು (ಮಾ. 20): ತಹಬದಿಗೆ ಬಂದಿದ್ದ ಕೊರೊನಾ ಸೋಂಕು ಈಗ ಮತ್ತೆ ಉಲ್ಬಣವಾಗಿದೆ. 2 ನೇ ಅಲೆ ಭಯ ಶುರುವಾಗಿದೆ. ಪಕ್ಕದ ಮಹಾರಾಷ್ಟ್ರದಲ್ಲಿ 50 % ಲಾಕ್‌ಡೌನ್ ಘೋಷಣೆಯಾಗಿದೆ. ರಾಜ್ಯದಲ್ಲಿ ಬೇಕಾಬಿಟ್ಟಿ ವರ್ತಿಸಿದರೆ ಇಲ್ಲಿಯೂ ಕೊರೊನಾ ಸೋಂಕು ಹೆಚ್ಚಾಗುವುದರಲ್ಲಿ ಅನುಮಾನವೇ ಇಲ್ಲ. ಮಹಾರಾಷ್ಟ್ರದಿಂದ ಬರುವವರ ಮೇಲೆ ನಿಗಾ ವಹಿಸಲಾಗಿದೆ.  

ಕೇವಲ ಬಳೂರ್ಗಿ ರಾಷ್ಟ್ರೀಯ ಹೆದ್ದಾರಿ, ಮಾಶಾಳ ಅಂತರಾಜ್ಯ ಗಡಿ, ಅರ್ಜುಣಗಿ ಜಿಲ್ಲಾ ಮುಖ್ಯ ರಸ್ತೆಗಳಲ್ಲಿ ಮಾತ್ರ ಚೆಕ್‌ಪೊಸ್ಟ್‌ ತೆರೆಯಲಾಗಿದ್ದು ಉಳಿದಂತೆ ಅಕ್ಕಲಕೋಟ ಹೊಸೂರ, ಕರ್ಜಗಿ ಹೈದ್ರಾ, ದುಧನಿ ಜೇವರ್ಗಿ(ಬಿ), ಬಬಲಾದ ಮಾಶಾಳ, ಸಿನ್ನೂರ ಬಡದಾಳ, ದುಧನಿ ಬಡದಾಳ, ದುಧನಿ ಅರ್ಜುಣಗಿ ಗ್ರಾಮಗಳ ಗ್ರಾಮೀಣ ಸಂಪರ್ಕ ರಸ್ತೆಗಳಲ್ಲಿ ಯಾವ ಚೆಕ್‌ಪೊಸ್ಟ್‌ ಇಲ್ಲ, ಯಾವ ನೀಗಾ ವ್ಯವಸ್ಥೆಯೂ ಇಲ್ಲ. ಹೀಗಾಗಿ ಚೆಕ್‌ಪೊಸ್ಟ್‌ ಇರುವ ಕಡೆಯಿಂದ ಬಿಟ್ಟು ಇಲ್ಲದ ಕಡೆಯಿಂದ ಮಹಾರಾಷ್ಟ್ರದವರು ರಾಜ್ಯದ ಗಡಿ ಪ್ರವೇಶಿಸುತ್ತಿದ್ದಾರೆ. ಇನ್ನು ಯಾವ ಜಿಲ್ಲೆಗಳಲ್ಲಿ ಹೇಗಿದೆ ಸ್ಥಿತಿ..? ನೋಡಿ

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?