ಗಡಿಯಲ್ಲಿಲ್ಲ ನಿಗಾ, ಜನಕ್ಕಿಲ್ಲ ಭಯ; ಸುವರ್ಣ ನ್ಯೂಸ್ ರಿಯಾಲಿಟಿ ಚೆಕ್‌ನಲ್ಲಿ ಬಯಲಾಯ್ತು ಕೊರೊನಾ ಕಳ್ಳಾಟ!

ಗಡಿಯಲ್ಲಿಲ್ಲ ನಿಗಾ, ಜನಕ್ಕಿಲ್ಲ ಭಯ; ಸುವರ್ಣ ನ್ಯೂಸ್ ರಿಯಾಲಿಟಿ ಚೆಕ್‌ನಲ್ಲಿ ಬಯಲಾಯ್ತು ಕೊರೊನಾ ಕಳ್ಳಾಟ!

Suvarna News   | Asianet News
Published : Mar 20, 2021, 03:53 PM ISTUpdated : Mar 20, 2021, 03:58 PM IST

ತಹಬದಿಗೆ ಬಂದಿದ್ದ ಕೊರೊನಾ ಸೋಂಕು ಈಗ ಮತ್ತೆ ಉಲ್ಬಣವಾಗಿದೆ. 2 ನೇ ಅಲೆ ಭಯ ಶುರುವಾಗಿದೆ. ಪಕ್ಕದ ಮಹಾರಾಷ್ಟ್ರದಲ್ಲಿ 50 % ಲಾಕ್‌ಡೌನ್ ಘೋಷಣೆಯಾಗಿದೆ.

ಬೆಂಗಳೂರು (ಮಾ. 20): ತಹಬದಿಗೆ ಬಂದಿದ್ದ ಕೊರೊನಾ ಸೋಂಕು ಈಗ ಮತ್ತೆ ಉಲ್ಬಣವಾಗಿದೆ. 2 ನೇ ಅಲೆ ಭಯ ಶುರುವಾಗಿದೆ. ಪಕ್ಕದ ಮಹಾರಾಷ್ಟ್ರದಲ್ಲಿ 50 % ಲಾಕ್‌ಡೌನ್ ಘೋಷಣೆಯಾಗಿದೆ. ರಾಜ್ಯದಲ್ಲಿ ಬೇಕಾಬಿಟ್ಟಿ ವರ್ತಿಸಿದರೆ ಇಲ್ಲಿಯೂ ಕೊರೊನಾ ಸೋಂಕು ಹೆಚ್ಚಾಗುವುದರಲ್ಲಿ ಅನುಮಾನವೇ ಇಲ್ಲ. ಮಹಾರಾಷ್ಟ್ರದಿಂದ ಬರುವವರ ಮೇಲೆ ನಿಗಾ ವಹಿಸಲಾಗಿದೆ.  

ಕೇವಲ ಬಳೂರ್ಗಿ ರಾಷ್ಟ್ರೀಯ ಹೆದ್ದಾರಿ, ಮಾಶಾಳ ಅಂತರಾಜ್ಯ ಗಡಿ, ಅರ್ಜುಣಗಿ ಜಿಲ್ಲಾ ಮುಖ್ಯ ರಸ್ತೆಗಳಲ್ಲಿ ಮಾತ್ರ ಚೆಕ್‌ಪೊಸ್ಟ್‌ ತೆರೆಯಲಾಗಿದ್ದು ಉಳಿದಂತೆ ಅಕ್ಕಲಕೋಟ ಹೊಸೂರ, ಕರ್ಜಗಿ ಹೈದ್ರಾ, ದುಧನಿ ಜೇವರ್ಗಿ(ಬಿ), ಬಬಲಾದ ಮಾಶಾಳ, ಸಿನ್ನೂರ ಬಡದಾಳ, ದುಧನಿ ಬಡದಾಳ, ದುಧನಿ ಅರ್ಜುಣಗಿ ಗ್ರಾಮಗಳ ಗ್ರಾಮೀಣ ಸಂಪರ್ಕ ರಸ್ತೆಗಳಲ್ಲಿ ಯಾವ ಚೆಕ್‌ಪೊಸ್ಟ್‌ ಇಲ್ಲ, ಯಾವ ನೀಗಾ ವ್ಯವಸ್ಥೆಯೂ ಇಲ್ಲ. ಹೀಗಾಗಿ ಚೆಕ್‌ಪೊಸ್ಟ್‌ ಇರುವ ಕಡೆಯಿಂದ ಬಿಟ್ಟು ಇಲ್ಲದ ಕಡೆಯಿಂದ ಮಹಾರಾಷ್ಟ್ರದವರು ರಾಜ್ಯದ ಗಡಿ ಪ್ರವೇಶಿಸುತ್ತಿದ್ದಾರೆ. ಇನ್ನು ಯಾವ ಜಿಲ್ಲೆಗಳಲ್ಲಿ ಹೇಗಿದೆ ಸ್ಥಿತಿ..? ನೋಡಿ

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!