ಗಡಿಯಲ್ಲಿಲ್ಲ ನಿಗಾ, ಜನಕ್ಕಿಲ್ಲ ಭಯ; ಸುವರ್ಣ ನ್ಯೂಸ್ ರಿಯಾಲಿಟಿ ಚೆಕ್‌ನಲ್ಲಿ ಬಯಲಾಯ್ತು ಕೊರೊನಾ ಕಳ್ಳಾಟ!

ಗಡಿಯಲ್ಲಿಲ್ಲ ನಿಗಾ, ಜನಕ್ಕಿಲ್ಲ ಭಯ; ಸುವರ್ಣ ನ್ಯೂಸ್ ರಿಯಾಲಿಟಿ ಚೆಕ್‌ನಲ್ಲಿ ಬಯಲಾಯ್ತು ಕೊರೊನಾ ಕಳ್ಳಾಟ!

Suvarna News   | Asianet News
Published : Mar 20, 2021, 03:53 PM ISTUpdated : Mar 20, 2021, 03:58 PM IST

ತಹಬದಿಗೆ ಬಂದಿದ್ದ ಕೊರೊನಾ ಸೋಂಕು ಈಗ ಮತ್ತೆ ಉಲ್ಬಣವಾಗಿದೆ. 2 ನೇ ಅಲೆ ಭಯ ಶುರುವಾಗಿದೆ. ಪಕ್ಕದ ಮಹಾರಾಷ್ಟ್ರದಲ್ಲಿ 50 % ಲಾಕ್‌ಡೌನ್ ಘೋಷಣೆಯಾಗಿದೆ.

ಬೆಂಗಳೂರು (ಮಾ. 20): ತಹಬದಿಗೆ ಬಂದಿದ್ದ ಕೊರೊನಾ ಸೋಂಕು ಈಗ ಮತ್ತೆ ಉಲ್ಬಣವಾಗಿದೆ. 2 ನೇ ಅಲೆ ಭಯ ಶುರುವಾಗಿದೆ. ಪಕ್ಕದ ಮಹಾರಾಷ್ಟ್ರದಲ್ಲಿ 50 % ಲಾಕ್‌ಡೌನ್ ಘೋಷಣೆಯಾಗಿದೆ. ರಾಜ್ಯದಲ್ಲಿ ಬೇಕಾಬಿಟ್ಟಿ ವರ್ತಿಸಿದರೆ ಇಲ್ಲಿಯೂ ಕೊರೊನಾ ಸೋಂಕು ಹೆಚ್ಚಾಗುವುದರಲ್ಲಿ ಅನುಮಾನವೇ ಇಲ್ಲ. ಮಹಾರಾಷ್ಟ್ರದಿಂದ ಬರುವವರ ಮೇಲೆ ನಿಗಾ ವಹಿಸಲಾಗಿದೆ.  

ಕೇವಲ ಬಳೂರ್ಗಿ ರಾಷ್ಟ್ರೀಯ ಹೆದ್ದಾರಿ, ಮಾಶಾಳ ಅಂತರಾಜ್ಯ ಗಡಿ, ಅರ್ಜುಣಗಿ ಜಿಲ್ಲಾ ಮುಖ್ಯ ರಸ್ತೆಗಳಲ್ಲಿ ಮಾತ್ರ ಚೆಕ್‌ಪೊಸ್ಟ್‌ ತೆರೆಯಲಾಗಿದ್ದು ಉಳಿದಂತೆ ಅಕ್ಕಲಕೋಟ ಹೊಸೂರ, ಕರ್ಜಗಿ ಹೈದ್ರಾ, ದುಧನಿ ಜೇವರ್ಗಿ(ಬಿ), ಬಬಲಾದ ಮಾಶಾಳ, ಸಿನ್ನೂರ ಬಡದಾಳ, ದುಧನಿ ಬಡದಾಳ, ದುಧನಿ ಅರ್ಜುಣಗಿ ಗ್ರಾಮಗಳ ಗ್ರಾಮೀಣ ಸಂಪರ್ಕ ರಸ್ತೆಗಳಲ್ಲಿ ಯಾವ ಚೆಕ್‌ಪೊಸ್ಟ್‌ ಇಲ್ಲ, ಯಾವ ನೀಗಾ ವ್ಯವಸ್ಥೆಯೂ ಇಲ್ಲ. ಹೀಗಾಗಿ ಚೆಕ್‌ಪೊಸ್ಟ್‌ ಇರುವ ಕಡೆಯಿಂದ ಬಿಟ್ಟು ಇಲ್ಲದ ಕಡೆಯಿಂದ ಮಹಾರಾಷ್ಟ್ರದವರು ರಾಜ್ಯದ ಗಡಿ ಪ್ರವೇಶಿಸುತ್ತಿದ್ದಾರೆ. ಇನ್ನು ಯಾವ ಜಿಲ್ಲೆಗಳಲ್ಲಿ ಹೇಗಿದೆ ಸ್ಥಿತಿ..? ನೋಡಿ

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ