ಕೋವಿಡ್‌ ಪಾಸಿಟಿವ್ ಬಂದಾಕ್ಷಣ ಹೆದರುವ ಅಗತ್ಯವಿಲ್ಲ; ಕೊರೊನಾ ಗೆದ್ದವರ ಅನುಭವದ ಮಾತಿದು!

ಕೋವಿಡ್‌ ಪಾಸಿಟಿವ್ ಬಂದಾಕ್ಷಣ ಹೆದರುವ ಅಗತ್ಯವಿಲ್ಲ; ಕೊರೊನಾ ಗೆದ್ದವರ ಅನುಭವದ ಮಾತಿದು!

Suvarna News   | Asianet News
Published : Jul 22, 2020, 05:25 PM IST

ಕೊರೊನಾ ಸೊಂಕು ತಗುಲಿತು ಎಂದಾಕ್ಷಣ ಆತಂಕ, ಗಾಬರಿಯಾಗುವುದು ಸಹಜ. ಜೀವನವೇ ಮುಗಿದು ಹೋಯಿತೇನೋ ಎಂದೆನಿಸುತ್ತದೆ. ನಕಾರಾತ್ಮಕ ಯೋಚನೆಗಳು ಮನಸ್ಸಿಗೆ ಬರುತ್ತದೆ. ಆದರೆ ಭಯಪಡುವ ಅಗತ್ಯವಿಲ್ಲ. ಸರಿಯಾದ ಮುನ್ನೆಚ್ಚರಿಕೆ, ಒಳ್ಳೆಯ ಆಹಾರ, ಸಕಾರಾತ್ಮಕ ಯೋಚನೆಯಿಂದ ಬಹುಬೇಗ ಗುಣಮುಖರಾಗಬಹುದು ಎಂಬುದು ಕೊರೊನಾ ಗೆದ್ದವರ ಅನುಭವದ ಮಾತು. ಕೊರೊನಾ ಗೆದ್ದು ಬಂದವರ ಅನುಭವದ ಮಾತುಗಳು ನಿಜಕ್ಕೂ ಸ್ಫೂರ್ತಿದಾಯಕವಾಗಿದೆ. 

ಬೆಂಗಳೂರು (ಜು. 22): ಕೊರೊನಾ ಸೊಂಕು ತಗುಲಿತು ಎಂದಾಕ್ಷಣ ಆತಂಕ, ಗಾಬರಿಯಾಗುವುದು ಸಹಜ. ಜೀವನವೇ ಮುಗಿದು ಹೋಯಿತೇನೋ ಎಂದೆನಿಸುತ್ತದೆ. ನಕಾರಾತ್ಮಕ ಯೋಚನೆಗಳು ಮನಸ್ಸಿಗೆ ಬರುತ್ತದೆ. ಆದರೆ ಭಯಪಡುವ ಅಗತ್ಯವಿಲ್ಲ. ಸರಿಯಾದ ಮುನ್ನೆಚ್ಚರಿಕೆ, ಒಳ್ಳೆಯ ಆಹಾರ, ಸಕಾರಾತ್ಮಕ ಯೋಚನೆಯಿಂದ ಬಹುಬೇಗ ಗುಣಮುಖರಾಗಬಹುದು ಎಂಬುದು ಕೊರೊನಾ ಗೆದ್ದವರ ಅನುಭವದ ಮಾತು. ಕೊರೊನಾ ಗೆದ್ದು ಬಂದವರ ಅನುಭವದ ಮಾತುಗಳು ನಿಜಕ್ಕೂ ಸ್ಫೂರ್ತಿದಾಯಕವಾಗಿದೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!