ಧಾರ್ಮಿಕ ಕೇಂದ್ರಗಳ ರೀ ಓಪನ್ ಡೇಂಜರ್.. ಡೇಂಜರ್..! ಟಾಸ್ಕ್‌ ಫೋರ್ಸ್ ತಜ್ಞರ ಕಳವಳ

ಧಾರ್ಮಿಕ ಕೇಂದ್ರಗಳ ರೀ ಓಪನ್ ಡೇಂಜರ್.. ಡೇಂಜರ್..! ಟಾಸ್ಕ್‌ ಫೋರ್ಸ್ ತಜ್ಞರ ಕಳವಳ

Published : Jun 05, 2020, 11:23 AM ISTUpdated : Jun 05, 2020, 01:14 PM IST

ಧಾರ್ಮಿಕ ಕೇಂದ್ರಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಪ್ರಸಾದ ವಿತರಿಸಬಾದರು, ತೀರ್ಥ ಪ್ರೋಕ್ಷಣೆ ಮಾಡಬಾರದು ಎಂದು ಸೂಚನೆ ನೀಡಲಾಗಿದೆ. ಆದರೆ ಧಾರ್ಮಿಕ ಕೇಂದ್ರಗಳನ್ನು ತೆರೆಯುವುದರ ಬಗ್ಗೆ ಸರ್ಕಾರದ ಮುಂದೆ ಟಾಸ್ಕ್‌ ಫೋರ್ಸ್ ತಜ್ಞರು ಕಳವಳ ವ್ಯಕ್ತಪಡಿಸಿದ್ದಾರೆ. ಒಂದೊಂದು ಧಾರ್ಮಿಕ ಕೇಂದ್ರವೂ ಕೊರೊನಾ ಸೆಂಟರ್ ಆಗಬಹುದು. ಧಾರ್ಮಿಕ ಕೇಂದ್ರಗಳಿಗೆ ಹಿರಿಯರೇ ಹೆಚ್ಚಾಗಿ ಭೇಟಿ ನೀಡುತ್ತಾರೆ. ಉಸಿರಾಟದ ಸಮಸ್ಯೆ ಇದ್ದವರಿಗೆ ಇನ್ನೂ ಹೆಚ್ಚು ಸಮಸ್ಯೆ ಉಂಟಾಗುತ್ತದೆ ಎಂದು ಟಾಸ್ಕ್‌ ಫೋರ್ಸ್ ಕಳವಳ ವ್ಯಕ್ತಪಡಿಸಿದೆ. 

ಬೆಂಗಳೂರು (ಜೂ. 05): ಧಾರ್ಮಿಕ ಕೇಂದ್ರಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಪ್ರಸಾದ ವಿತರಿಸಬಾದರು, ತೀರ್ಥ ಪ್ರೋಕ್ಷಣೆ ಮಾಡಬಾರದು ಎಂದು ಸೂಚನೆ ನೀಡಲಾಗಿದೆ. ಆದರೆ ಧಾರ್ಮಿಕ ಕೇಂದ್ರಗಳನ್ನು ತೆರೆಯುವುದರ ಬಗ್ಗೆ ಸರ್ಕಾರದ ಮುಂದೆ ಟಾಸ್ಕ್‌ ಫೋರ್ಸ್ ತಜ್ಞರು ಕಳವಳ ವ್ಯಕ್ತಪಡಿಸಿದ್ದಾರೆ. ಒಂದೊಂದು ಧಾರ್ಮಿಕ ಕೇಂದ್ರವೂ ಕೊರೊನಾ ಸೆಂಟರ್ ಆಗಬಹುದು. ಧಾರ್ಮಿಕ ಕೇಂದ್ರಗಳಿಗೆ ಹಿರಿಯರೇ ಹೆಚ್ಚಾಗಿ ಭೇಟಿ ನೀಡುತ್ತಾರೆ. ಉಸಿರಾಟದ ಸಮಸ್ಯೆ ಇದ್ದವರಿಗೆ ಇನ್ನೂ ಹೆಚ್ಚು ಸಮಸ್ಯೆ ಉಂಟಾಗುತ್ತದೆ ಎಂದು ಟಾಸ್ಕ್‌ ಫೋರ್ಸ್ ಕಳವಳ ವ್ಯಕ್ತಪಡಿಸಿದೆ. 

 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!