ಧಾರ್ಮಿಕ ಕೇಂದ್ರಗಳ ರೀ ಓಪನ್ ಡೇಂಜರ್.. ಡೇಂಜರ್..! ಟಾಸ್ಕ್‌ ಫೋರ್ಸ್ ತಜ್ಞರ ಕಳವಳ

ಧಾರ್ಮಿಕ ಕೇಂದ್ರಗಳ ರೀ ಓಪನ್ ಡೇಂಜರ್.. ಡೇಂಜರ್..! ಟಾಸ್ಕ್‌ ಫೋರ್ಸ್ ತಜ್ಞರ ಕಳವಳ

Published : Jun 05, 2020, 11:23 AM ISTUpdated : Jun 05, 2020, 01:14 PM IST

ಧಾರ್ಮಿಕ ಕೇಂದ್ರಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಪ್ರಸಾದ ವಿತರಿಸಬಾದರು, ತೀರ್ಥ ಪ್ರೋಕ್ಷಣೆ ಮಾಡಬಾರದು ಎಂದು ಸೂಚನೆ ನೀಡಲಾಗಿದೆ. ಆದರೆ ಧಾರ್ಮಿಕ ಕೇಂದ್ರಗಳನ್ನು ತೆರೆಯುವುದರ ಬಗ್ಗೆ ಸರ್ಕಾರದ ಮುಂದೆ ಟಾಸ್ಕ್‌ ಫೋರ್ಸ್ ತಜ್ಞರು ಕಳವಳ ವ್ಯಕ್ತಪಡಿಸಿದ್ದಾರೆ. ಒಂದೊಂದು ಧಾರ್ಮಿಕ ಕೇಂದ್ರವೂ ಕೊರೊನಾ ಸೆಂಟರ್ ಆಗಬಹುದು. ಧಾರ್ಮಿಕ ಕೇಂದ್ರಗಳಿಗೆ ಹಿರಿಯರೇ ಹೆಚ್ಚಾಗಿ ಭೇಟಿ ನೀಡುತ್ತಾರೆ. ಉಸಿರಾಟದ ಸಮಸ್ಯೆ ಇದ್ದವರಿಗೆ ಇನ್ನೂ ಹೆಚ್ಚು ಸಮಸ್ಯೆ ಉಂಟಾಗುತ್ತದೆ ಎಂದು ಟಾಸ್ಕ್‌ ಫೋರ್ಸ್ ಕಳವಳ ವ್ಯಕ್ತಪಡಿಸಿದೆ. 

ಬೆಂಗಳೂರು (ಜೂ. 05): ಧಾರ್ಮಿಕ ಕೇಂದ್ರಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಪ್ರಸಾದ ವಿತರಿಸಬಾದರು, ತೀರ್ಥ ಪ್ರೋಕ್ಷಣೆ ಮಾಡಬಾರದು ಎಂದು ಸೂಚನೆ ನೀಡಲಾಗಿದೆ. ಆದರೆ ಧಾರ್ಮಿಕ ಕೇಂದ್ರಗಳನ್ನು ತೆರೆಯುವುದರ ಬಗ್ಗೆ ಸರ್ಕಾರದ ಮುಂದೆ ಟಾಸ್ಕ್‌ ಫೋರ್ಸ್ ತಜ್ಞರು ಕಳವಳ ವ್ಯಕ್ತಪಡಿಸಿದ್ದಾರೆ. ಒಂದೊಂದು ಧಾರ್ಮಿಕ ಕೇಂದ್ರವೂ ಕೊರೊನಾ ಸೆಂಟರ್ ಆಗಬಹುದು. ಧಾರ್ಮಿಕ ಕೇಂದ್ರಗಳಿಗೆ ಹಿರಿಯರೇ ಹೆಚ್ಚಾಗಿ ಭೇಟಿ ನೀಡುತ್ತಾರೆ. ಉಸಿರಾಟದ ಸಮಸ್ಯೆ ಇದ್ದವರಿಗೆ ಇನ್ನೂ ಹೆಚ್ಚು ಸಮಸ್ಯೆ ಉಂಟಾಗುತ್ತದೆ ಎಂದು ಟಾಸ್ಕ್‌ ಫೋರ್ಸ್ ಕಳವಳ ವ್ಯಕ್ತಪಡಿಸಿದೆ. 

 

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?