ಧಾರ್ಮಿಕ ಕೇಂದ್ರಗಳ ರೀ ಓಪನ್ ಡೇಂಜರ್.. ಡೇಂಜರ್..! ಟಾಸ್ಕ್‌ ಫೋರ್ಸ್ ತಜ್ಞರ ಕಳವಳ

ಧಾರ್ಮಿಕ ಕೇಂದ್ರಗಳ ರೀ ಓಪನ್ ಡೇಂಜರ್.. ಡೇಂಜರ್..! ಟಾಸ್ಕ್‌ ಫೋರ್ಸ್ ತಜ್ಞರ ಕಳವಳ

Published : Jun 05, 2020, 11:23 AM ISTUpdated : Jun 05, 2020, 01:14 PM IST

ಧಾರ್ಮಿಕ ಕೇಂದ್ರಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಪ್ರಸಾದ ವಿತರಿಸಬಾದರು, ತೀರ್ಥ ಪ್ರೋಕ್ಷಣೆ ಮಾಡಬಾರದು ಎಂದು ಸೂಚನೆ ನೀಡಲಾಗಿದೆ. ಆದರೆ ಧಾರ್ಮಿಕ ಕೇಂದ್ರಗಳನ್ನು ತೆರೆಯುವುದರ ಬಗ್ಗೆ ಸರ್ಕಾರದ ಮುಂದೆ ಟಾಸ್ಕ್‌ ಫೋರ್ಸ್ ತಜ್ಞರು ಕಳವಳ ವ್ಯಕ್ತಪಡಿಸಿದ್ದಾರೆ. ಒಂದೊಂದು ಧಾರ್ಮಿಕ ಕೇಂದ್ರವೂ ಕೊರೊನಾ ಸೆಂಟರ್ ಆಗಬಹುದು. ಧಾರ್ಮಿಕ ಕೇಂದ್ರಗಳಿಗೆ ಹಿರಿಯರೇ ಹೆಚ್ಚಾಗಿ ಭೇಟಿ ನೀಡುತ್ತಾರೆ. ಉಸಿರಾಟದ ಸಮಸ್ಯೆ ಇದ್ದವರಿಗೆ ಇನ್ನೂ ಹೆಚ್ಚು ಸಮಸ್ಯೆ ಉಂಟಾಗುತ್ತದೆ ಎಂದು ಟಾಸ್ಕ್‌ ಫೋರ್ಸ್ ಕಳವಳ ವ್ಯಕ್ತಪಡಿಸಿದೆ. 

ಬೆಂಗಳೂರು (ಜೂ. 05): ಧಾರ್ಮಿಕ ಕೇಂದ್ರಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಪ್ರಸಾದ ವಿತರಿಸಬಾದರು, ತೀರ್ಥ ಪ್ರೋಕ್ಷಣೆ ಮಾಡಬಾರದು ಎಂದು ಸೂಚನೆ ನೀಡಲಾಗಿದೆ. ಆದರೆ ಧಾರ್ಮಿಕ ಕೇಂದ್ರಗಳನ್ನು ತೆರೆಯುವುದರ ಬಗ್ಗೆ ಸರ್ಕಾರದ ಮುಂದೆ ಟಾಸ್ಕ್‌ ಫೋರ್ಸ್ ತಜ್ಞರು ಕಳವಳ ವ್ಯಕ್ತಪಡಿಸಿದ್ದಾರೆ. ಒಂದೊಂದು ಧಾರ್ಮಿಕ ಕೇಂದ್ರವೂ ಕೊರೊನಾ ಸೆಂಟರ್ ಆಗಬಹುದು. ಧಾರ್ಮಿಕ ಕೇಂದ್ರಗಳಿಗೆ ಹಿರಿಯರೇ ಹೆಚ್ಚಾಗಿ ಭೇಟಿ ನೀಡುತ್ತಾರೆ. ಉಸಿರಾಟದ ಸಮಸ್ಯೆ ಇದ್ದವರಿಗೆ ಇನ್ನೂ ಹೆಚ್ಚು ಸಮಸ್ಯೆ ಉಂಟಾಗುತ್ತದೆ ಎಂದು ಟಾಸ್ಕ್‌ ಫೋರ್ಸ್ ಕಳವಳ ವ್ಯಕ್ತಪಡಿಸಿದೆ. 

 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!