ಸ್ಯಾಂಪಲ್ ಕೊಡದಿದ್ರೂ ವರದಿ ಪಾಸಿಟಿವ್; ದಂಧೆಗಿಳಿದಿದೆಯಾ ಆರೋಗ್ಯ ಇಲಾಖೆ?

ಸ್ಯಾಂಪಲ್ ಕೊಡದಿದ್ರೂ ವರದಿ ಪಾಸಿಟಿವ್; ದಂಧೆಗಿಳಿದಿದೆಯಾ ಆರೋಗ್ಯ ಇಲಾಖೆ?

Suvarna News   | Asianet News
Published : Oct 01, 2020, 05:40 PM ISTUpdated : Oct 01, 2020, 05:43 PM IST

ಕೊರೊನಾ ಟೆಸ್ಟ್‌ನಲ್ಲಿ ಪಾಸಿಟಿವ್, ನೆಗೆಟಿವ್ ವರದಿಯಲ್ಲಿ ಎಡವಟ್ಟಾಗಿರುವುದನ್ನು ನೋಡಿದ್ದೇವೆ. ಅವಾಂತರವಾಗಿರುವುದನ್ನು ನೋಡಿದ್ದೇವೆ. ಆದರೆ ಅರೋಗ್ಯ ಇಲಾಖೆ ಸಿಬ್ಬಂದಿಯೇ ಇಂತದ್ದೊಂದು ಕೆಲಸಕ್ಕೆ ಇಳಿದರೆ? ಹೌದು. ಆರೋಗ್ಯ ಇಲಾಖೆ ಇಂತಹ ಕೆಲಸಕ್ಕೆ ಕೈ ಹಾಕಿರುವುದು ಪತ್ತೆಯಾಗಿದೆ. 

ಬೆಂಗಳೂರು (ಅ. 01): ಕೊರೊನಾ ಟೆಸ್ಟ್‌ನಲ್ಲಿ ಪಾಸಿಟಿವ್, ನೆಗೆಟಿವ್ ವರದಿಯಲ್ಲಿ ಎಡವಟ್ಟಾಗಿರುವುದನ್ನು ನೋಡಿದ್ದೇವೆ. ಅವಾಂತರವಾಗಿರುವುದನ್ನು ನೋಡಿದ್ದೇವೆ. ಆದರೆ ಅರೋಗ್ಯ ಇಲಾಖೆ ಸಿಬ್ಬಂದಿಯೇ ಇಂತದ್ದೊಂದು ಕೆಲಸಕ್ಕೆ ಇಳಿದರೆ? ಹೌದು. ಆರೋಗ್ಯ ಇಲಾಖೆ ಇಂತಹ ಕೆಲಸಕ್ಕೆ ಕೈ ಹಾಕಿರುವುದು ಪತ್ತೆಯಾಗಿದೆ. 

ಸ್ಯಾಂಪಲ್‌ ಕೊಡದೆಯೇ ಪಾಸಿಟಿವ್ ವರದಿ ನೀಡಿದೆ ಆರೋಗ್ಯ ಇಲಾಖೆ. ಮೂವರು ಯುವತಿಯರು ಬನಶಂಕರಿ ಮೆಟ್ರೋ ಬಳಿ ಹೋದಾಗ ಅಲ್ಲಿದ್ದ ಆರೋಗ್ಯ ಇಲಾಖೆ ಸಿಬ್ಬಂದಿಗಳು ಅವರ ಫೋನ್ ನಂಬರ್ ಪಡೆಯುತ್ತಾರೆ. ಟೆಸ್ಟ್ ಮಾಡಿಸಿಕೊಳ್ಳಿ ಎನ್ನುತ್ತಾರೆ. ಅದಕ್ಕೆ ಯುವತಿಯರು ಒಪ್ಪದೇ ಅಲ್ಲಿಂದ ಬರುತ್ತಾರೆ. ಕೆಲ ದಿನಗಳ ನಂತರ ನಿಮಗೆ ಪಾಸಿಟಿವ್ ಬಂದಿದೆ ಎಂದು ಆರೋಗ್ಯ ಇಲಾಖೆ ವರದಿ ನೀಡುತ್ತದೆ. ಇದೆಂಥಾ ವಿಚಿತ್ರ ನೋಡಿ. ಸ್ಯಾಂಪಲ್ ಕೊಡದೆಯೇ ಪಾಸಿಟಿವ್ ವರದಿ ಬಂದಿದೆ. 

22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ