ಸ್ಯಾಂಪಲ್ ಕೊಡದಿದ್ರೂ ವರದಿ ಪಾಸಿಟಿವ್; ದಂಧೆಗಿಳಿದಿದೆಯಾ ಆರೋಗ್ಯ ಇಲಾಖೆ?

ಸ್ಯಾಂಪಲ್ ಕೊಡದಿದ್ರೂ ವರದಿ ಪಾಸಿಟಿವ್; ದಂಧೆಗಿಳಿದಿದೆಯಾ ಆರೋಗ್ಯ ಇಲಾಖೆ?

Published : Oct 01, 2020, 05:40 PM ISTUpdated : Oct 01, 2020, 05:43 PM IST

ಕೊರೊನಾ ಟೆಸ್ಟ್‌ನಲ್ಲಿ ಪಾಸಿಟಿವ್, ನೆಗೆಟಿವ್ ವರದಿಯಲ್ಲಿ ಎಡವಟ್ಟಾಗಿರುವುದನ್ನು ನೋಡಿದ್ದೇವೆ. ಅವಾಂತರವಾಗಿರುವುದನ್ನು ನೋಡಿದ್ದೇವೆ. ಆದರೆ ಅರೋಗ್ಯ ಇಲಾಖೆ ಸಿಬ್ಬಂದಿಯೇ ಇಂತದ್ದೊಂದು ಕೆಲಸಕ್ಕೆ ಇಳಿದರೆ? ಹೌದು. ಆರೋಗ್ಯ ಇಲಾಖೆ ಇಂತಹ ಕೆಲಸಕ್ಕೆ ಕೈ ಹಾಕಿರುವುದು ಪತ್ತೆಯಾಗಿದೆ. 

ಬೆಂಗಳೂರು (ಅ. 01): ಕೊರೊನಾ ಟೆಸ್ಟ್‌ನಲ್ಲಿ ಪಾಸಿಟಿವ್, ನೆಗೆಟಿವ್ ವರದಿಯಲ್ಲಿ ಎಡವಟ್ಟಾಗಿರುವುದನ್ನು ನೋಡಿದ್ದೇವೆ. ಅವಾಂತರವಾಗಿರುವುದನ್ನು ನೋಡಿದ್ದೇವೆ. ಆದರೆ ಅರೋಗ್ಯ ಇಲಾಖೆ ಸಿಬ್ಬಂದಿಯೇ ಇಂತದ್ದೊಂದು ಕೆಲಸಕ್ಕೆ ಇಳಿದರೆ? ಹೌದು. ಆರೋಗ್ಯ ಇಲಾಖೆ ಇಂತಹ ಕೆಲಸಕ್ಕೆ ಕೈ ಹಾಕಿರುವುದು ಪತ್ತೆಯಾಗಿದೆ. 

ಸ್ಯಾಂಪಲ್‌ ಕೊಡದೆಯೇ ಪಾಸಿಟಿವ್ ವರದಿ ನೀಡಿದೆ ಆರೋಗ್ಯ ಇಲಾಖೆ. ಮೂವರು ಯುವತಿಯರು ಬನಶಂಕರಿ ಮೆಟ್ರೋ ಬಳಿ ಹೋದಾಗ ಅಲ್ಲಿದ್ದ ಆರೋಗ್ಯ ಇಲಾಖೆ ಸಿಬ್ಬಂದಿಗಳು ಅವರ ಫೋನ್ ನಂಬರ್ ಪಡೆಯುತ್ತಾರೆ. ಟೆಸ್ಟ್ ಮಾಡಿಸಿಕೊಳ್ಳಿ ಎನ್ನುತ್ತಾರೆ. ಅದಕ್ಕೆ ಯುವತಿಯರು ಒಪ್ಪದೇ ಅಲ್ಲಿಂದ ಬರುತ್ತಾರೆ. ಕೆಲ ದಿನಗಳ ನಂತರ ನಿಮಗೆ ಪಾಸಿಟಿವ್ ಬಂದಿದೆ ಎಂದು ಆರೋಗ್ಯ ಇಲಾಖೆ ವರದಿ ನೀಡುತ್ತದೆ. ಇದೆಂಥಾ ವಿಚಿತ್ರ ನೋಡಿ. ಸ್ಯಾಂಪಲ್ ಕೊಡದೆಯೇ ಪಾಸಿಟಿವ್ ವರದಿ ಬಂದಿದೆ. 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!