ಸ್ಯಾಂಪಲ್ ಕೊಡದಿದ್ರೂ ವರದಿ ಪಾಸಿಟಿವ್; ದಂಧೆಗಿಳಿದಿದೆಯಾ ಆರೋಗ್ಯ ಇಲಾಖೆ?

ಸ್ಯಾಂಪಲ್ ಕೊಡದಿದ್ರೂ ವರದಿ ಪಾಸಿಟಿವ್; ದಂಧೆಗಿಳಿದಿದೆಯಾ ಆರೋಗ್ಯ ಇಲಾಖೆ?

Suvarna News   | Asianet News
Published : Oct 01, 2020, 05:40 PM ISTUpdated : Oct 01, 2020, 05:43 PM IST

ಕೊರೊನಾ ಟೆಸ್ಟ್‌ನಲ್ಲಿ ಪಾಸಿಟಿವ್, ನೆಗೆಟಿವ್ ವರದಿಯಲ್ಲಿ ಎಡವಟ್ಟಾಗಿರುವುದನ್ನು ನೋಡಿದ್ದೇವೆ. ಅವಾಂತರವಾಗಿರುವುದನ್ನು ನೋಡಿದ್ದೇವೆ. ಆದರೆ ಅರೋಗ್ಯ ಇಲಾಖೆ ಸಿಬ್ಬಂದಿಯೇ ಇಂತದ್ದೊಂದು ಕೆಲಸಕ್ಕೆ ಇಳಿದರೆ? ಹೌದು. ಆರೋಗ್ಯ ಇಲಾಖೆ ಇಂತಹ ಕೆಲಸಕ್ಕೆ ಕೈ ಹಾಕಿರುವುದು ಪತ್ತೆಯಾಗಿದೆ. 

ಬೆಂಗಳೂರು (ಅ. 01): ಕೊರೊನಾ ಟೆಸ್ಟ್‌ನಲ್ಲಿ ಪಾಸಿಟಿವ್, ನೆಗೆಟಿವ್ ವರದಿಯಲ್ಲಿ ಎಡವಟ್ಟಾಗಿರುವುದನ್ನು ನೋಡಿದ್ದೇವೆ. ಅವಾಂತರವಾಗಿರುವುದನ್ನು ನೋಡಿದ್ದೇವೆ. ಆದರೆ ಅರೋಗ್ಯ ಇಲಾಖೆ ಸಿಬ್ಬಂದಿಯೇ ಇಂತದ್ದೊಂದು ಕೆಲಸಕ್ಕೆ ಇಳಿದರೆ? ಹೌದು. ಆರೋಗ್ಯ ಇಲಾಖೆ ಇಂತಹ ಕೆಲಸಕ್ಕೆ ಕೈ ಹಾಕಿರುವುದು ಪತ್ತೆಯಾಗಿದೆ. 

ಸ್ಯಾಂಪಲ್‌ ಕೊಡದೆಯೇ ಪಾಸಿಟಿವ್ ವರದಿ ನೀಡಿದೆ ಆರೋಗ್ಯ ಇಲಾಖೆ. ಮೂವರು ಯುವತಿಯರು ಬನಶಂಕರಿ ಮೆಟ್ರೋ ಬಳಿ ಹೋದಾಗ ಅಲ್ಲಿದ್ದ ಆರೋಗ್ಯ ಇಲಾಖೆ ಸಿಬ್ಬಂದಿಗಳು ಅವರ ಫೋನ್ ನಂಬರ್ ಪಡೆಯುತ್ತಾರೆ. ಟೆಸ್ಟ್ ಮಾಡಿಸಿಕೊಳ್ಳಿ ಎನ್ನುತ್ತಾರೆ. ಅದಕ್ಕೆ ಯುವತಿಯರು ಒಪ್ಪದೇ ಅಲ್ಲಿಂದ ಬರುತ್ತಾರೆ. ಕೆಲ ದಿನಗಳ ನಂತರ ನಿಮಗೆ ಪಾಸಿಟಿವ್ ಬಂದಿದೆ ಎಂದು ಆರೋಗ್ಯ ಇಲಾಖೆ ವರದಿ ನೀಡುತ್ತದೆ. ಇದೆಂಥಾ ವಿಚಿತ್ರ ನೋಡಿ. ಸ್ಯಾಂಪಲ್ ಕೊಡದೆಯೇ ಪಾಸಿಟಿವ್ ವರದಿ ಬಂದಿದೆ. 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!