ಸ್ಯಾಂಪಲ್ ಕೊಡದಿದ್ರೂ ವರದಿ ಪಾಸಿಟಿವ್; ದಂಧೆಗಿಳಿದಿದೆಯಾ ಆರೋಗ್ಯ ಇಲಾಖೆ?

ಸ್ಯಾಂಪಲ್ ಕೊಡದಿದ್ರೂ ವರದಿ ಪಾಸಿಟಿವ್; ದಂಧೆಗಿಳಿದಿದೆಯಾ ಆರೋಗ್ಯ ಇಲಾಖೆ?

Suvarna News   | Asianet News
Published : Oct 01, 2020, 05:40 PM ISTUpdated : Oct 01, 2020, 05:43 PM IST

ಕೊರೊನಾ ಟೆಸ್ಟ್‌ನಲ್ಲಿ ಪಾಸಿಟಿವ್, ನೆಗೆಟಿವ್ ವರದಿಯಲ್ಲಿ ಎಡವಟ್ಟಾಗಿರುವುದನ್ನು ನೋಡಿದ್ದೇವೆ. ಅವಾಂತರವಾಗಿರುವುದನ್ನು ನೋಡಿದ್ದೇವೆ. ಆದರೆ ಅರೋಗ್ಯ ಇಲಾಖೆ ಸಿಬ್ಬಂದಿಯೇ ಇಂತದ್ದೊಂದು ಕೆಲಸಕ್ಕೆ ಇಳಿದರೆ? ಹೌದು. ಆರೋಗ್ಯ ಇಲಾಖೆ ಇಂತಹ ಕೆಲಸಕ್ಕೆ ಕೈ ಹಾಕಿರುವುದು ಪತ್ತೆಯಾಗಿದೆ. 

ಬೆಂಗಳೂರು (ಅ. 01): ಕೊರೊನಾ ಟೆಸ್ಟ್‌ನಲ್ಲಿ ಪಾಸಿಟಿವ್, ನೆಗೆಟಿವ್ ವರದಿಯಲ್ಲಿ ಎಡವಟ್ಟಾಗಿರುವುದನ್ನು ನೋಡಿದ್ದೇವೆ. ಅವಾಂತರವಾಗಿರುವುದನ್ನು ನೋಡಿದ್ದೇವೆ. ಆದರೆ ಅರೋಗ್ಯ ಇಲಾಖೆ ಸಿಬ್ಬಂದಿಯೇ ಇಂತದ್ದೊಂದು ಕೆಲಸಕ್ಕೆ ಇಳಿದರೆ? ಹೌದು. ಆರೋಗ್ಯ ಇಲಾಖೆ ಇಂತಹ ಕೆಲಸಕ್ಕೆ ಕೈ ಹಾಕಿರುವುದು ಪತ್ತೆಯಾಗಿದೆ. 

ಸ್ಯಾಂಪಲ್‌ ಕೊಡದೆಯೇ ಪಾಸಿಟಿವ್ ವರದಿ ನೀಡಿದೆ ಆರೋಗ್ಯ ಇಲಾಖೆ. ಮೂವರು ಯುವತಿಯರು ಬನಶಂಕರಿ ಮೆಟ್ರೋ ಬಳಿ ಹೋದಾಗ ಅಲ್ಲಿದ್ದ ಆರೋಗ್ಯ ಇಲಾಖೆ ಸಿಬ್ಬಂದಿಗಳು ಅವರ ಫೋನ್ ನಂಬರ್ ಪಡೆಯುತ್ತಾರೆ. ಟೆಸ್ಟ್ ಮಾಡಿಸಿಕೊಳ್ಳಿ ಎನ್ನುತ್ತಾರೆ. ಅದಕ್ಕೆ ಯುವತಿಯರು ಒಪ್ಪದೇ ಅಲ್ಲಿಂದ ಬರುತ್ತಾರೆ. ಕೆಲ ದಿನಗಳ ನಂತರ ನಿಮಗೆ ಪಾಸಿಟಿವ್ ಬಂದಿದೆ ಎಂದು ಆರೋಗ್ಯ ಇಲಾಖೆ ವರದಿ ನೀಡುತ್ತದೆ. ಇದೆಂಥಾ ವಿಚಿತ್ರ ನೋಡಿ. ಸ್ಯಾಂಪಲ್ ಕೊಡದೆಯೇ ಪಾಸಿಟಿವ್ ವರದಿ ಬಂದಿದೆ. 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!