ಕೇಂದ್ರದಿಂದ ಯಾವುದೇ ಕೊರತೆಯಿಲ್ಲ, ನಿರೀಕ್ಷೆಗೂ ಮೀರಿ ಸಹಕಾರ ಕೊಡ್ತಿದ್ದಾರೆ: ಸಿಎಂ ಬಿಎಸ್‌ವೈ

ಕೇಂದ್ರದಿಂದ ಯಾವುದೇ ಕೊರತೆಯಿಲ್ಲ, ನಿರೀಕ್ಷೆಗೂ ಮೀರಿ ಸಹಕಾರ ಕೊಡ್ತಿದ್ದಾರೆ: ಸಿಎಂ ಬಿಎಸ್‌ವೈ

Suvarna News   | Asianet News
Published : May 11, 2021, 01:54 PM ISTUpdated : May 11, 2021, 02:00 PM IST

-  ಕರ್ನಾಟಕಕ್ಕೆ ನಿರಂತರ ಸಹಕಾರ ನೀಡುವುದಾಗಿ ಪ್ರಧಾನಿ ಮೋದಿ ಭರವಸೆ 

- ಗೃಹ ಸಚಿವರ ಜೊತೆ ಅಮಿತ್ ಶಾ ಚರ್ಚೆ

- ನಿರೀಕ್ಷೆಗೂ ಮೀರಿ ಸಹಕಾರ, ಯಾವುದೇ ತೊಂದರೆಯಿಲ್ಲ

ಬೆಂಗಳೂರು (ಮೇ. 11): 'ಕೊರೊನಾ ನಿನ್ನೆಯಿಂದ ಸ್ವಲ್ಪ ನಿಯಂತ್ರಣಕ್ಕೆ ಬರುತ್ತಿದೆ. ಜನ ಮಾಸ್ಕ್, ಅಂತರ ಕಾಯ್ದುಕೊಂಡು ಸಹಕಾರ ಕೊಟ್ಟರೆ ನಿಯಂತ್ರಣ ಸಾಧ್ಯ. ಹಾಗಾಗಿ ಎಲ್ಲರಿಗೂ ನಿಯಮ ಪಾಲಿಸುವಂತೆ ಮನವಿ ಮಾಡುತ್ತೇನೆ. ಬೇಕಾಬಿಟ್ಟಿ ಮನೆಯಿಂದ ಹೊರಬಂದು ಪೊಲೀಸರು ಲಾಠಿ ಚಾರ್ಜ್ ಮಾಡುವಂತೆ ಮಾಡಬೇಡಿ'' ಎಂದು ಸಿಎಂ ಮನವಿ ಮಾಡಿದ್ದಾರೆ. 

'ದೆಹಲಿಯ ಜೊತೆ ಸಂಪರ್ಕದಲ್ಲಿದ್ದೇನೆ. ನಿರಂತರ ಸಹಕಾರ ನೀಡುವುದಾಗಿ ಪ್ರಧಾನಿ ಮೋದಿ ಭರವಸೆ ನೀಡಿದ್ದಾರೆ. ಅಮಿತ್ ಶಾ ಕೂಡಾ ನಮ್ಮ ಜೊತೆ ಸಂಪರ್ಕದಲ್ಲಿದ್ದಾರೆ. ಇಂದು ಬೆಳಿಗ್ಗೆ ದೆಹಲಿಯಿಂದ ಆಕ್ಸಿಜನ್ ಬಂದಿದೆ. ಯಾವುದೇ ಸಮಸ್ಯೆಯಿಲ್ಲ' ಎಂದು ಸಿಎಂ ಹೇಳಿದ್ದಾರೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!